Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಿಮ್, ಫಿಟ್ನೆಸ್ ಸೆಂಟರ್ ಗಳಿಗೆ ಬರಲಿದೆ ಹೊಸ ಗೈಡ್ಲೈನ್ಸ್ : ಸಚಿವ ಸುಧಾಕರ್ ಹೇಳಿದ್ದೇನು..?

Facebook
Twitter
Telegram
WhatsApp

ಚಿಕ್ಕಬಳ್ಳಾಪುರ: ಫಿಟ್ ಆ್ಯಂಡ್ ಫೈನ್ ಆಗಿದ್ದವರು. ಜಿಮ್, ವರ್ಕೌಟ್ ಅಂತ ಆರೋಗ್ಯದ ಕಡೆ ಹೆಚ್ಚು ಗಮನ ಕೊಟ್ಟಿದ್ದವರು. ಆದ್ರೆ ದಿಢೀರನೇ ಹೃದಯಾಘಾತದಿಂದ ಸಾವನ್ನಪ್ಪಿದ್ರು. ಇದೀಗ ಪುನೀತ್ ಸಾವಿನ ಬೆನ್ನಲ್ಲೆ ಸರ್ಕಾರ ಜಿಮ್ ಗಳಿಗೆ, ಫಿಟ್ನೆಸ್ ಸೆಂಟರ್ ಗಳಿಗೆ ಹೊಸ ರೂಲ್ಸ್ ತರಲು ಸೂಚನೆ ನೀಡಿದೆ.

ನಗರದಲ್ಲಿ ಮಾತನಾಡಿದ ಸಚಿವ ಸುಧಾಕರ್, ಈ ಘಟನೆಯಿಂದ ಅದೆಷ್ಟೋ ಜನ ಜಿಮ್ ಮಾಡಬೇಕಾ ಬೇಡವಾ ಎಂಬ ಗೊಂದಲದಲ್ಲಿದ್ದಾರೆ. ಯಾವುದೋ ಒಂದು ಘಟನೆಯಿಂದಾಗಿ ಇಂಥ ನಿರ್ಧಾರಕ್ಕೆ ಬರುವುದು ತಪ್ಪು. ಈ ಸಂಬಂಧ ಹೃದಯ ತಜ್ಞರ ಮಾಹಿತಿ ಪಡೆದು, ಜಿಮ್ ಹಾಗೂ ಫಿಟ್ನೆಸ್ ಸೆಂಟರ್ ಗಳಿಗೆ ಮಾರ್ಗಸೂಚಿಗಳನ್ನ ಹೊರಡಿಸಲಿದ್ದೇವೆ ಎಂದಿದ್ದಾರೆ.

ಈ ರೀತಿ ಸಮಸ್ಯೆ ಎದುರಾದಾಗ ಯಾವ ರೀತಿಯ ಟ್ರೀಟ್ಮೆಂಟ್ ಕೊಡಬೇಕು..? ಪ್ರಾಥಮಿಕ ಚಿಕಿತ್ಸೆಗೆ ಜಿಮ್ ನಲ್ಲೇ ಏನು ಮಾಡಬೇಕು ಎಂಬೆಲ್ಲಾ ಅಂಶಗಳು ಹೊಸ ಮಾರ್ಗಸೂಚಿಯಲ್ಲಿ ಇರಲಿವೆ. ಮುಂಜಾಗ್ರತ ಕ್ರಮಗಳ ಬಗ್ಗೆ ಜಿಮ್ ಟ್ರೈನರ್ ಗಳಿಗೂ ತರಬೇತಿ ನೀಡಲಾಗುವುದು ಎಂದು ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!