Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಾರು ಹೇಳಿದ್ರು ಅಷ್ಟೇ ಮುಂದಿನ ಸಿಎಂ ಬೊಮ್ಮಾಯಿನೆ : ವಿ ಸೋಮಣ್ಣ

Facebook
Twitter
Telegram
WhatsApp

ದಾವಣಗೆರೆ: ಮುಂದಿನ ಸಿಎಂ ಯಾರು ಎಂಬುದರ ಬಗ್ಗೆ ಸಚಿವ ವಿ ಸೋಮಣ್ಣ ಖಡಕ್ ಉತ್ತರ ನೀಡಿದ್ದಾರೆ. ಮುಂದಿನ ಚುನಾವಣೆಯನ್ನು ಬೊಮ್ಮಾಯಿ ಅವರ ನೇತೃತ್ವದಲ್ಲೇ ಮಾಡ್ತೀವಿ ಅಂದ್ರೆ ಅರ್ಥ ಮಾಡ್ಕೊಳಿ ಮುಂದಿನ ಸಿಎಂ ಬೊಮ್ಮಾಯಿ ಅವರೇ ಆಗಿರ್ತಾರೆ ಎಂದಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಶೋಕ ಅವರು ಹೇಳೋದು ಅದೇ ಅರ್ಥದಲ್ಲಿ ನಾನು ಹೇಳೋದು ಅದೇ ಅರ್ಥದಲ್ಲಿ. ಮುಂದಿನ ಸಿಎಂ ಬೊಮ್ಮಾಯಿ ಅವರೇ ಆಗಿರ್ತಾರೆ. ಈ ಮಧ್ಯೆ ಬೈಎಲೆಕ್ಷನ್ ಕೂಡ ಮುಗಿದಿದೆ.‌ಹಾಬಗಲ್ ಶೇಕಡ 83, ಸಿಂಧಗಿ ಶೇಕಡ 69 ರಷ್ಟು ಮತದಾನ ನಡೆದಿದೆ. ಸಿಂಧಗಿಯಲ್ಲಿ 18-20 ಸಾವಿರ ಮತಗಳ ಅಂತರದಲ್ಲಿ ಗೆಲ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನದ ಬಗ್ಗೆ ಮಾತನಾಡಿದ್ದು, ಆ ಸ್ಥಾನವನ್ನ ಯಾರಿಗೆ ಕೊಟ್ಟರೇನಂತೆ. ನಾನು ಒಂದೇ ಸಾರಿ ಹೇಳೋದು ಪದೇ ಪದೇ ಹೇಳುದ್ರೆ ಮಜಾ ಇರಲ್ಲ. ಅದು ಮುಗಿದ ಅಧ್ಯಾಯವಷ್ಟೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!