Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಾರಿಗೂ ಗುಲಾಮರಾಗುವ ಅವಶ್ಯಕತೆ ಇಲ್ಲ : ಶಾಸಕನಿಗೆ ಸಿಎಂ ಕ್ಲಾಸ್

Facebook
Twitter
Telegram
WhatsApp

 

 

ಬೆಂಗಳೂರು: SC/ST ಮೀಸಲಾತಿ ಹೆಚ್ಚಳಕ್ಕೆ ಅಧಿಕೃತ ಅನುಮೋಧನೆ ಸಿಕ್ಕ ಬಳಿಕ ಸುರಪುರ ಶಾಸಕ ರಾಜೂಗೌಡ ಸಿಎಂ ಬೊಮ್ಮಾಯಿ ಅವರಿಗೆ ಧನ್ಯವಾದ ಹೇಳಿದರು. ಇದೇ ವೇಳೆ ಮಾತು ಮುಂದುವರೆಸಿ ನಾವೂ ನಿಮ್ಮ ಗುಲಾಮರಾಗಿರುತ್ತೇವೆ ಎಂದಿದ್ದರು. ಈ ಮಾತಿಗೆ ಸಿಎಂ ಬೊಮ್ಮಾಯಿ ಅದೇ ವೇದಿಕೆಯಲ್ಲಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಯಾರಿಗೂ ಯಾರು ಗುಲಾಮರಾಗುವ ಅವಶ್ಯಕತೆ ಇಲ್ಲ. ಗುಲಾಮನಾಗಲೇಬೇಕಾದರೆ ನಿನಗೆ ಬದುಕು ಕೊಟ್ಟ ದೇವರಿಗೆ ಗುಲಾಮನಾಗು. ಭೂಮಿ ಮೇಲಿರುವಂತ ದೇವರಿಗೆ ಗುಲಾಮನಾಗುದು ಬೇಡ ಎಂದಿದ್ದಾರೆ.

ಬಹಳ ಜನ ನಿಮ್ಮನ್ನು ಯಾಮಾರಿಸುವ ಕೆಲಸ ಮಾಡುತ್ತಾರೆ. ನೀವೂ ಯಾರ ಮಾತಿಗೂ ತಲೆ ಕೆಡಿಸಿಕೊಳ್ಳದೆ, ಸ್ವಾಭಿಮಾನದಿಂದ ಬದುಕಬೇಕು ಎಂದಿದ್ದಾರೆ. ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಸರ್ವಪಕ್ಷ ಸಭೆ ಹಾಗೂ ಸಂಪುಟ ಸಭೆ ಅಸ್ತು ಎಂದಿದೆ.ಎಸ್ಸಿ ಸಮುದಾಯಕ್ಕೆ 15ರಿಂದ 17ಕ್ಕೆ, ಎಸ್ಟಿ ಸಮುದಾಯಕ್ಕೆ 3ರಿಂದ 7ಕ್ಕೆ ಏರಿಕೆ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!