Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗನ್ ಪ್ರೇಮಿಯಾಗಿದ್ದ ಸಚಿವ ಗುಂಡೇಟಿಗೆ ಬಲಿ..!

Facebook
Twitter
Telegram
WhatsApp

 

ಒಡಿಶಾ: ಇಂಥ ಎಷ್ಟೋ ಉದಾಹರಣೆಗಳನ್ನು ಕಣ್ಣ ಮುಂದೆ ನಡೆದಿದೆ, ಕಿವಿಯಲ್ಲಿ ಕೇಳಿದ್ದೇವೆ. ಯಾವುದನ್ನು ಅತಿಯಾಗಿ ಪ್ರೀತಿಸುತ್ತಾರೋ ಅದರಿಂದಾನೆ ಅವರ ನಿಧನವಾಗಿರುವುದು ದುರಂತ. ಇದೀಗ ಅಂಥದ್ದೆ ಕೆಟ್ಟ ಸುದ್ದಿಯೊಂದು ವರದಿಯಾಗಿದೆ. ಒಡಿಶಾದ ಆರೋಗ್ಯ ಸಚಿವ ನಬ ಕಿಶೋರ್ ಗುಂಡೇಟಿಗೆ ಬಲಿಯಾಗಿದ್ದಾರೆ.

ನಬ ಕಿಶೋರ್ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾರೆ. ಸದ್ಯ ಆರೋಪಿಯ ವಿಚಾರಣೆ ನಡೆಯುತ್ತಿದ್ದು, ನಬ ಕಿಶೋರ್ ಅವರ ಅತ್ಯಾಪ್ತರು, ಹಿತೈಶಿಗಳು, ಬೆಂಬಲಿಗರು, ಗಣ್ಯರು ಕಂಬನಿ ಮಿಡಿದಿದ್ದಾರೆ. ಇನ್ನು ನಬ ಕಿಶೋರ್ ಗನ್ ಗಳ ಮೇಲೆ ಅತಿಯಾದ ಮೋಹವಿತ್ತು. ಅವರ ಬಳಿ ರಿವಾಲ್ವರ್, ರೈಫಲ್, ಡಬಲ್ ಬ್ಯಾರೆಲ್ ಹೀಗೆ ಅನೇಕ ಗನ್ ಗಳು ಇದ್ದವು. ಆದ್ರೆ ಆ ಗನ್ ಗಳನ್ನು ರಕ್ಷಣೆಗೋಸ್ಕರ ಇಟ್ಟುಕೊಂಡಿರಲಿಲ್ಲ. ಅವುಗಳ ಮೇಲಿನ ಪ್ಯಾಷನ್ ಗಾಗಿ ಇಟ್ಟುಕೊಂಡಿದ್ದರು.

ಇನ್ನು ಕಾರುಗಳ ಕ್ರೇಜ್ ಕೂಡ ಹೊಂದಿದ್ದರು. ಕಾರು ಕ್ರೇಜ್ ಎಷ್ಟಿತ್ತು ಎಂದರೆ 15 ಕೋಟಿ ಬೆಲೆ ಬಾಳುವ 145 ಕಾರುಗಳು ಅವರ ಬಳಿ ಇದ್ದವು. ಅದು ಡಿಸೈನ್ ಡಿಸೈನ್ ಕಾರುಗಳು. ಮೈನಿಂಗ್ ಉದ್ಯಮಿ, ಫುಲ್ ಟೈಮ್ ರಾಜಕಾರಣಿಯಾಗಿದ್ದ ನಬ ಕಿಶೋರ್ ಕೊಡುಗೈ ದಾನಿಯಾಗಿದ್ದರು. ಮಹಾರಾಷ್ಟ್ರದ ಕೆಲವು ದೇವಸ್ಥಾನಗಳಿಗೆ ಚಿನ್ನಾಭರಣಗಳನ್ನು ದಾನವಾಗಿ ನೀಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!