Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದಲ್ಲಿ ಮತಾಂತರ ಹೆಚ್ಚಳ : ಸಿಎಂ ಭೇಟಿ ಮಾಡಿದ ಕ್ರಿಶ್ಚಿಯನ್ ನಿಯೋಗ ಹೇಳಿದ್ದೇನು ಗೊತ್ತಾ..?

Facebook
Twitter
Telegram
WhatsApp

ಬೆಂಗಳೂರು: ರಾಜ್ಯದಲ್ಲಿ ಈಗಾಗ್ಲೇ ಸಾಕಷ್ಟು ಕಡೆ ಕ್ರೈಸ್ತ ಧರ್ಮಕ್ಕೆ ಜನರನ್ನ ಮತಾಂತರ ಮಾಡಲಾಗಿದೆ. ಅದರಲ್ಲೂ ಆಸೆಗಳನ್ನ ಒಡ್ಡಿ ಮತಾಂತರ ಮಾಡ್ತಾ ಇದ್ದಾರೆ ಅನ್ನೋ ಆರೋಪ ಕೂಡ ಕೇಳಿ ಬರ್ತಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ತರೋದಕ್ಕೆ ಯೋಚಿಸಿದೆ ಎನ್ನಲಾಗಿದೆ.

ಈ ವಿಷಯ ತಿಳಿದ ಬಳಿಕ ಇದೀಗ ದಿಢೀರನೇ ಕ್ರೈಸ್ತ ಧರ್ಮದ ನಿಯೋಗ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನ ಭೇಟಿ ಮಾಡಿದ್ದಾರೆ. ಸಿಎಂ ಸರ್ಕಾರಿ ನಿವಾಸದಲ್ಲಿ ಕ್ರೈಸ್ತ ಧರ್ಮದ ಮುಖಂಡರು ಭೇಟಿ ಮಾಡಿದ್ದಾರೆ. ಈ ವೇಳೆ ಮತಾಂತರ ಕಾಯ್ದೆ ನಿಷೇಧ ಬೇಡ ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಮತಾಂತರ ಕಾಯ್ದೆಯನ್ನ ಪರಾಮರ್ಶಿಸುವಂತೆ ಮನವಿ ಮಾಡಿದ್ದು, ಕ್ರೈಸ್ತ ಧರ್ಮದವರ ಸಮಸ್ಯೆಯನ್ನು ಆಲಿಸುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಸಿಎಂ ಬೊಮ್ಮಾಯಿ ಅವರು ಅವರಿಗೆ ಭರವಸೆಯನ್ನ ನೀಡಿದ್ದಾರೆ ಎನ್ನಲಾಗಿದೆ. ನಿಮಗೆ ಅನ್ಯಾಯವಾಗುವಂತ ಯಾವುದೇ ನಿಯಮಗಳನ್ನು ಜಾರುಗೆ ತರಲ್ಲ ಎಂದಿದ್ದಾರೆ. ಇನ್ನು ಬಲವಂತವಾಗಿ ಮತಾಂತರ ಮಾಡುವುದು ನಡೆಯುತ್ತಿದೆ ಎಂದಾಗ ಅದಕ್ಕೆ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ನಿಯೋಗವೇ ಹೇಳಿದೆ ಎನ್ನಲಾಗಿದೆ‌.

Facebook
Twitter
Telegram
WhatsApp
suddionenews

suddionenews

Leave a Comment

Top Stories

Acidity : ಅಸಿಡಿಟಿಯಿಂದ ಬಳಲುತ್ತಿದ್ದೀರಾ ? ಇದನ್ನು ದಿನಕ್ಕೆ ಎರಡು ಬಾರಿ ಮಾಡಿ..!

  ಸುದ್ದಿಒನ್ : ಕೆಲವರು ಸ್ವಲ್ಪ ತಿಂದ ನಂತರ ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಾರೆ. ಇದು ದೇಹದ ಅಸ್ವಸ್ಥತೆ ಮತ್ತು ಎದೆಯುರಿ ಉಂಟುಮಾಡುತ್ತದೆ. ಈ ಹಠಾತ್ ಸಮಸ್ಯೆಯಿಂದ ಪರಿಹಾರ ಪಡೆಯಲು ಈ ಕೆಳಗಿನ ಮನೆಮದ್ದುಗಳನ್ನು ಪ್ರಯತ್ನಿಸಿ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ, ಶನಿವಾರ- ರಾಶಿ ಭವಿಷ್ಯ ಅಕ್ಟೋಬರ್-5,2024 ಸೂರ್ಯೋದಯ: 06:10, ಸೂರ್ಯಾಸ್ತ : 05:58 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿನ್ ಅಯಣ ಶರದ

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

error: Content is protected !!