Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪವನ್ ಕಲ್ಯಾಣ್ ಗೆ ರಾಜಕೀಯ ಭವಿಷ್ಯವಿಲ್ಲ : ರೋಜಾ ವಾಗ್ದಾಳಿ

Facebook
Twitter
Telegram
WhatsApp

ನಟಿ ರೋಜಾ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರದಲ್ಲಿ ಸಚಿವೆಯಾಗಿದ್ದಾರೆ. ಇದೀಗ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ವಿರುದ್ಧ ಕಿಡಿಕಾರಿದ್ದಾರೆ. ಚಿರಂಜೀವಿ, ನಾಗಬಾಬು ಹಾಗೂ ಪವನ್ ಕಲ್ಯಾಣ್ ಮೂವರ ವಿರುದ್ಧವೂ ರೋಜಾ ಕಿಡಿಕಾರಿದ್ದಾರೆ. ಪವನ್ ಕಲ್ಯಾಣ್ ಗೆ ರಾಜಕೀಯ ಭವಿಷ್ಯವೇ ಇಲ್ಲ ಎಂದರ್ಥದಲ್ಲಿ ಮಾತನಾಡಿದ್ದಾರೆ.

ಈ ಮೂವರನ್ನು ಜನ ತವರು ಜಿಲ್ಲೆಯಲ್ಲಿಯೇ ಸೋಲಿಸಿದ್ದಾರೆ. ಚಂದ್ರಬಾಬು ತಪ್ಪು ಮಾಡಿದಾಗ ಪವನ್ ಕಲ್ಯಾಣ್ ಬಾಯಿಗೆ ಪ್ಲಾಸ್ಟರ್ ಹಾಕಿಕೊಂಡಿರುತ್ತಾರೆ. ಪವನ್ ಕಲ್ಯಾಣ್ ತಪ್ಪು ಮಾಡಿದಾಗ ಚಂದ್ರಬಾಬು ನಾಯ್ಡು, ಸರ್ಕಾರವನ್ನು ಟೀಕಿಸುತ್ತಾರೆ. ಚಂದ್ರಬಾಬುಗೆ, ಪವನ್ ಕಲ್ಯಾಣ್ ಎಷ್ಟು ನಿಷ್ಠೆ ತೋರಿಸುತ್ತಾರೆ ಎಂಬುದನ್ನು ಇದರಿಂದಾನೇ ಅರ್ಥ ಮಾಡಿಕೊಳ್ಳಬಹುದು. ಇತ್ತಿಚೆಗಷ್ಟೇ ಕಂದುಕೂರಿನಲ್ಲಿ ಸತ್ತವರಿಗೆ ಪವನ್ ಕಲ್ಯಾಣ್ ಪರಿಹಾರ ನೀಡಿಲ್ಲ ಎಂದು ಆರೋಪಿಸಿದ್ದಾರೆ.

ಜೀವದ ವಿಚಾರ ಬಂದಾಗ ಪವನ್ ಕಲ್ಯಾಣ್ ಕತ್ತು ಹಿಸುಕುವುದರಲ್ಲಿ ನಂಬರ್ ಒನ್ ಆಗಿದ್ದಾರೆ ಎಂದಿದ್ದಾರೆ. ಇನ್ನು ಇತ್ತಿಚೆಗಷ್ಟೇ ಪವನ್ ಕಲ್ಯಾಣ್ ಕೂಡ ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಆಡಳಿತ ಪಕ್ಷ ನನ್ನನ್ನು ಭ್ರಷ್ಟ ಎಂದು ಕರೆಯುತ್ತಿದ್ದಾರೆ. ಇನ್ನೊಮ್ಮೆ ಅದೇ ರೀತಿ ಅಂದರೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದು ಚಪ್ಪಲಿಯನ್ನು ಕೈಗೆತ್ತಿಕೊಟ್ಟಿದ್ದ ವಿಡಿಯೋ ವೈರಲ್ ಆಗಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಎಸ್ಟಿ ವಿಭಾಗದ ಅಧ್ಯಕ್ಷ ಬಿ.ಮಂಜುನಾಥ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್,ಚಿತ್ರದುರ್ಗ, ಜುಲೈ. 07 : ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಮಂಜುನಾಥ್ ಲೋಕೋಪಯೋಗಿ ಸಚಿವ ಸತೀಶ್‍ಜಾರಕಿಹೊಳಿರವರ

ರಾಜಕೀಯದಲ್ಲಿ ಮುಸ್ಲಿಂ ಸಮಾಜಕ್ಕೆ ಅಧಿಕಾರವಿಲ್ಲ, ಆದ್ಯತೆಯಿಲ್ಲ, ಮುಸ್ಲಿಮರು ಕೇವಲ ಮತ ನೀಡುವುದಕ್ಕಷ್ಟೆ ಸೀಮಿತ : ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್‍ವುಲ್ಲಾ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್,ಚಿತ್ರದುರ್ಗ, ಜುಲೈ. 07 : ಶಿಕ್ಷಣದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದು ಸಾಧನೆ ಮಾಡಿರುವವರನ್ನು ಗುರುತಿಸಿ ಸನ್ಮಾನಿಸಿದರೆ ಇತರೆಯವರಿಗೆ ಪ್ರೇರಣೆಯಾಗುತ್ತದೆಂದು

Kamala Harris: ಅಮೇರಿಕಾ ಅಧ್ಯಕ್ಷ ಸ್ಥಾನದ ಸನಿಹದಲ್ಲಿ ಭಾರತೀಯ ಮೂಲದ ಕಮಲಾ ಹ್ಯಾರಿಸ್..!

ಸುದ್ದಿಒನ್ : ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಯ ಕಾವು ಜೋರಾಗಿದೆ. ಅಧ್ಯಕ್ಷೀಯ ರೇಸ್‌ಗೆ ಅಂತಿಮವಾಗಿ ಯಾರು ನಿಲ್ಲುತ್ತಾರೆ ಮತ್ತು ಯಾರು ಯಾರನ್ನು ಎದುರಿಸುತ್ತಾರೆ ಎಂಬ ವಿಷಯ ತೀವ್ರ ಕುತೂಹಲ ಮೂಡಿಸಿದೆ. ಪ್ರಸ್ತುತ ಡೆಮಾಕ್ರಟಿಕ್

error: Content is protected !!