Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಯವಿಟ್ಟು ರಾಜ್ಯದ ಶಾಂತಿ ಹಾಳು ಮಾಡಬೇಡಿ: ಕುಮಾರಸ್ವಾಮಿ ಮನವಿ

Facebook
Twitter
Telegram
WhatsApp

ಬೆಂಗಳೂರು: ರಾಜ್ಯದ ಎಲ್ಲಾ ಸಂಘಟನೆಗೂ ಒಂದು ಕಿವಿ ಮಾತು ಹೇಳುತ್ತೇನೆ ದಯವಿಟ್ಟು ರಾಜ್ಯದ ಶಾಂತಿ ಹಾಳು ಮಾಡಬೇಡಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಇನ್ನು ಮುಸ್ಲಿಂ ಮಹಿಳೆಯರು ಹಿಜಾಬ್ ಸಂಬಂಧ ಹೆಲ್ಮೆಟ್ ಹೇಗೆ ಸೇಫ್ಟಿ ಇರುತ್ತದೋ ಹೊಜಾಬ್ ಕೂಡ ಅಷ್ಟೆ ಸೇಫ್ಟಿ. ಕೆಲವರು ಹೇಗೆ ಹೆಲ್ಮೆಟ್ ಹಾಕುವುದಿಲ್ಲವೋ ಹಿಜಾಬ್ ಕೂಡ ಕೆಲವರು ಹಾಕುವುದಿಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಹೇಳಿಕೆ ನೀಡಿದ್ದರು. ಈ ಸಂಬಂಧ ಮಾಜಿ ಸಿಎಂ ಕುಮಾರಸ್ವಾಮಿ ಆ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ ಎಂದಿದ್ದಾರೆ.

ಒಬ್ಬೊಬ್ಬರಿಗೆ ಒಂದೊಂದು ಭಾವನೆ ಇರುತ್ತದೆ. ಅದನ್ನ ಅವರು ವ್ಯಕ್ತಪಡಿಸುತ್ತಾರೆ. ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದಿದ್ದಾರೆ. ಮೊದಲು ಮಕ್ಕಳನ್ನು ಶಾಲೆಗೆ ಕಳುಬಿಸುವ ಪೋಷಕರಿಗೆ ತಿಳುವಳಿಕೆ ಹೇಳಬೇಕು. ಸಂಘಟನೆಗಳ ನಾಯಕರು ನೀಡುವ ಹೇಳಿಕೆಗಳಿಂದ ಪ್ರೇರಿತರಾಗಿ ಸಮಾಜದ ಶಾಂತಿಯನ್ನು ಹಾಳು ಮಾಡಬೇಡಿ. ಉಡುಪಿಯಲ್ಲಿ ಆದ ಈ ಘಟನೆ ಇಷ್ಟು ಮಟ್ಟಕ್ಕೆ ಬೆಳೆಯುತ್ತಿರಲಿಲ್ಲ. ಇಂಥ ಸಂಘರ್ಷದ ವಾತಾವರಣ ನಿರ್ಮಾಣ ಮಾಡಿದ್ದೆ ತಪ್ಪು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!