Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಸೆ. 9ರಂದು ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

 

 

ಚಿತ್ರದುರ್ಗ,(ಸೆಪ್ಟಂಬರ್ 08) :  ಹೊಸದುರ್ಗ 66/11 ಕೆವಿ ವಿ.ವಿ.ಕೇಂದ್ರ ಮತ್ತು 220 ಕೆ.ವಿ. ಕೇಂದ್ರ ಮಧುರೆ ತ್ರೈಮಾಸಿಕ ಹಾಗೂ ಅರ್ಧವಾರ್ಷಿಕ ನಿರ್ವಹಣಾ ಕಾರ್ಯವನ್ನು ನಿರ್ವಹಿಸಲಾಗುತ್ತಿದ್ದು, ಸೆಪ್ಟಂಬರ್ 09 ರಂದು ಬೆಳಿಗ್ಗೆ 10ರಿಂದ ಸಂಜೆ 4ಗಂಟೆಯವರೆಗೆ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಆಡಚಣೆಯಾಗುವ ಪ್ರದೇಶಗಳು : 66/11 ಕೆ.ವಿ.ವಿ.ವಿ.ಕೇಂದ ಹೊಸದುರ್ಗ, ನೀರಗುಂದ, ಮಾಡದಕೆರೆ, ಮಧುರೆ 220/66/11 ಕೆ.ವಿ. ‘ಹಾಲುರಾಮೇಶ್ವರ ಮತ್ತು ಹೊಸದುರ್ಗ ವಿವಿ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11 ಕವಿ ಮಾರ್ಗಗಳಲ್ಲಿ ವಿದ್ಯುತ್ ಅಡಚಣೆಯಾಗುತ್ತದೆ.

ನೀರಗುಂದ 66/11 ಕೆ.ವಿ.ವಿ.ವಿ.ಕೇಂದ್ರ : ನೀರಗುಂದ, ಅದರಿಕಟ್ಟೆ, ಶ್ರೀ ಮಠ, ಆಲದಹಳ್ಳಿ
ಮಾಡದಕೆರೆ 66/11 ಕೆ.ವಿ.ವಿ.ವಿ.ಕೇಂದ್ರ : ಸೀರನಕಟ್ಟೆ, ರಂಗಪ್ಪ ದೇವಸ್ಥಾನ, ಎಸ್.ಕೆ.ಹಳ್ಳಿ, ಕೆಂಕೆರೆ, ನಾಕಿಕೆರೆ, ಪೂಜಾರಹಟ್ಟಿ, ಮಾಡದಕೆರೆ.

ಮಧುರೆ 220/66/11 ಕೆವಿ – ಮಧುರೆ ವಿ.ವಿ.ಕೇಂದ್ರದ ಪರಿಮಿತಿಯೊಳಗಿನ ಗುತ್ತಿಕಟ್ಟೆ, ಮಧುರೆ, ಮಾವಿನಕಟ್ಟೆ, ದೇವಿಗೆರೆ ಸುತ್ತಮುತ್ತಲಿನ ಪ್ರದೇಶಗಳು.
ಹಾಲುರಾಮೇಶ್ವರ 66/11 ಕೆವಿ : ಹೂಣವಿನೋಡು, ದೊಡ್ಡಘಟ್ಟ, ಜಾನಕಲ್ಲು, ತನಿಗೆಹಳ್ಳಿ, ಕಂಠಾಪುರ, ದೇವಪುರ, ರಾಮಜೋಗಿಹಳ್ಳಿ, ಅತ್ತಮಗ್ಗೆ, ಹೋನ್ನೇನಹಳ್ಳಿ, ದುಗ್ಗಾವರ, ಗೂಳಿಹಟ್ಟಿ, ಬೋಚನಹಳ್ಳಿ.

ಹೊಸದುರ್ಗ 66/11 ಕೆ.ವಿ.ವಿ.ವಿ.ಕೇಂದ್ರ :  ಚನ್ನಸಮುದ್ರ, ಕಪ್ಪೆಗೆರೆ, ಕೊರಟಗೆರೆ, ಕಂಗುವಳ್ಳಿ, ಕೆಲ್ಲೋಡು, ಹಗಲಗೆರೆ, ರಂಗವಲ್ಲಿ, ಪೀಲಾಪುರ, ವೇದಾವತಿ, ಬಿ.ವಿ.ನಗರ, ಪಾಳ್ಯ, ಅತ್ತಿಘಟ್ಟ ಸಂಕಯ್ಯನಹಟ್ಟಿ, ಸಿದ್ದರಾಮನಗರ, ಬೋಕಿಕೆರೆ, ಕೊಬ್ಬರಿಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ.

ಸಾರ್ವಜನಿಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!