Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೋಂಕು ಹರಡದಂತೆ ಎಚ್ಚರವಹಿಸಿ, ಯಾವುದೇ ಕಾರಣಕ್ಕೂ ಲಾಕ್ಡೌನ್ ಬೇಡ : ಸಂಸದ ಪ್ರತಾಪ್ ಸಿಂಹ

Facebook
Twitter
Telegram
WhatsApp

ಮೈಸೂರು: ಕೊರೊನಾ ಮೂರನೇ ಅಲೆ ಎಲ್ಲಿ ನೋಡಿದ್ರು ಸಿಕ್ಕಾಪಟ್ಟೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆ ಮತ್ತೆಲ್ಲಿ ಲಾಕ್ಡೌನ್ ಆಗುತ್ತೋ ಅನ್ನೋ ಭಯ ಜನರಲ್ಲಿ ಶುರುವಾಗಿದೆ. ಆದ್ರೆ ಈ ಲಾಕ್ಡೌನ್ ಗೆ ಪಕ್ಷದಲ್ಲಿರುವವರಿಂದಲೇ ವಿರೋಧ ವ್ಯಕ್ತವಾಗುತ್ತಿದೆ.

ಸಂಸದ ಪ್ರತಾಪ್ ಸಿಂಹ ಕೂಡ ಲಾಕ್ಡೌನ್ ಬೇಡವೇ ಬೇಡ ಎಂದಿದ್ದಾರೆ. ‌ಸರ್ಕಾರಕ್ಕೆ ಜನರ ಜೀವ ಕಾಪಾಡೋದು ಎಷ್ಟು ಮುಖ್ಯವೋ ಜೀವನ ಉಳಿಸೋದು ಅಷ್ಟೇ ಮುಖ್ಯ. ಕೊರೊನಾ ಮೊದಲ ಮತ್ತು ಎರಡನೇ ಅಲೆಗೆ ಸಿಲುಕಿ ಜನರ ಜೀವನ ದುಸ್ತರವಾಗಿದೆ. ಈ ಅಲೆಯಲ್ಲಿ ಜೀವಕ್ಕೇನು ಅಷ್ಟೊಂದು ಹಾನಿಯಿಲ್ಲ. ಆದ್ರೆ ಜೀವನ ಕುಸಿದು ಹೋಗಿದೆ.

ಕೆಲವು ಕುಟುಂಬಗಳು ಬೀದಿಗೆ ಬಂದಿ ಬಿದ್ದಿದೆ. ಇಂಥಹ ಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ಲಾಕ್ಡೌನ್ ಮಾಡಬಾರದು. ಆಸ್ಪತ್ರೆಗಳಲ್ಲಿ ವ್ಯವಸ್ಥೆಯನ್ನು ಹೆಚ್ಚಿಸಿ, ಸೋಂಕು ಹರಡದಂತೆ ಎಚ್ಚರವಹಿಸಿ. ಯಾವುದೇ ಕಾರಣಕ್ಕೂ ಲಾಕ್ಡೌನ್ ಬೇಡ ಎಂದು ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಾಹ್ಯಾಕಾಶಕ್ಕೆ ಪ್ರಧಾನಿ ಮೋದಿ ? ಗಗನ್ ಯಾನ್ ಮಿಷನ್ ಬಗ್ಗೆ ಇಸ್ರೋ ಅಧ್ಯಕ್ಷರು ಹೇಳಿದ್ದೇನು ?

ಸುದ್ದಿಒನ್ : ಮಾನವರನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯುವ ‘ಗಗನ್ ಯಾನ್’ ಮಿಷನ್ ಲಭ್ಯವಾದ ನಂತರ ಪ್ರಧಾನಿ ನರೇಂದ್ರ ಮೋದಿ ಕೂಡ ಅಲ್ಲಿಗೆ ಹೋಗಬಹುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದರು. ನಮ್ಮ

5 ತಿಂಗಳ ಜೈಲುವಾಸದ ನಂತರ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಮೂರನೇ ಬಾರಿಗೆ ಪ್ರಮಾಣ ವಚನ

ಸುದ್ದಿಒನ್ : ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಗುರುವಾರ ಸಂಜೆ ಮತ್ತೊಮ್ಮೆ ರಾಜ್ಯದ 13 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮುನ್ನ ಚಂಪೈ ಸೊರೆನ್ ಬುಧವಾರ ಸಿಎಂ

ಐತಿಹಾಸಿಕ ಕೋಟೆಗೆ ಧ್ವನಿ ಬೆಳಕಿನ ವೈಭವ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ.  ಜುಲೈ.4:  ಕೆ.ಎಂ.ಇ.ಆರ್.ಸಿ (ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ)ಯ ಸಿ.ಇ.ಪಿ.ಎಂ.ಐ.ಝಡ್ (ಗಣಿಬಾಧಿತ ವಲಯದ ಸಮಗ್ರ ಪರಿಸರ ಅಭಿವೃದ್ಧಿ ಯೋಜನೆ) ಯೋಜನೆಯಡಿ ನಗರದ ಐತಿಹಾಸಿಕ ಕೋಟೆ ಹಾಗೂ ಚಂದ್ರವಳ್ಳಿ ಪ್ರದೇಶದಲ್ಲಿ ಒಟ್ಟು ರೂ.28.40 ಕೋಟಿ

error: Content is protected !!