Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂಪೂರ್ಣ ಸೇವೆ ಒದಗಿಸಲು ಖಾಸಗಿ ಬಸ್ ಗಳನ್ನು ಉಪಯೋಗಿಸಿಕೊಳ್ಳಬೇಕಂತೆ : ಸರ್ಕಾರಕ್ಕೆ ಮನವಿ

Facebook
Twitter
Telegram
WhatsApp

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ಮ ಘೋಷಣೆ ಮಾಡಿದ್ದಂತ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಐದು ಗ್ಯಾರಂಟಿಗಳನ್ನು ಯಾವಾಗಿಂದ ಜಾರಿಗೆ ಬರಲಿದೆ ಎಂಬುದರ ಬಗ್ಗೆ ಮಾಹಿತಿ ನೀಡಲಾಗಿದೆ. ಅದರಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಜೂನ್ 11ರಿಂದ ಜಾರಿಗೆ ತರಲಾಗುತ್ತಿದೆ.‌ ಈ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಬಸ್ ಮಾಲೀಕರು ಸರ್ಕಾರಕ್ಕೆ ಮನವಿಯೊಂದನ್ನು ಮಾಡಿಕೊಂಡಿದ್ದಾರೆ.

ಲಕ್ಷುರಿ ಬಸ್ ಮತ್ತು ಸೆಮಿ ಲಕ್ಷುರಿ ಬಸ್ ಹೊರತುಪಡಿಸಿ, ಇನ್ನುಳಿದ ಎಲ್ಲಾ ಬಸ್ ಗಳಲ್ಲೂ ಉಚಿತ ಪ್ರಯಾಣ ಮಾಡಬಹುದು. ಆದರೆ 12 ಸಾವಿರ ನಾರ್ಮಲ್ ಸರ್ಕಾರಿ ಬಸ್ ಗಳು ಸದ್ಯಕ್ಕೆ ಲಭ್ಯವಿದೆ. ಇಷ್ಟು ಬಸ್ ಗಳಿಂದ ಸರ್ಕಾರಕ್ಕೆ ಸಂಪೂರ್ಣವಾಗಿ ಸೇವೆ ಒದಗಿಸುವುದಕ್ಕೆ ಸಾಧ್ಯವಿಲ್ಲ. ಪ್ರತಿದಿನ ಹೆಚ್ಚಿನದಾಗಿ ಮಹಿಳೆಯರು ಕೂಡ ಪ್ರಯಾಣ ಮಾಡುತ್ತಾರೆ. ಹೀಗಾಗಿ ಯಶಸ್ವಿಯಾಗಿ ಈ ಯೋಜನೆಯನ್ನು ಜಾರಿಗೆ ತರುವುದಕ್ಕೆ ಆಗಲ್ಲ.

ಜೊತೆಗೆ ಗ್ರಾಮೀಣ ಭಾಗದಲ್ಲಿ ಹೆಚ್ಚಿನದಾಗಿ ಸರ್ಕಾರಿ ಬಸ್ ಸಂಚಾರ ಮಾಡಲ್ಲ. ಎಷ್ಟೋ ಹಳ್ಳಿಗಳಿಗೆ ಸರ್ಕಾರಿ ಬಸ್ ಹೋಗಲ್ಲ. ಇದರಿಂದಾಗಿ ಖಾಸಗಿ ಬಸ್ ಗಳ ಸಹಾಯದೊಂದಿಗೆ ನಿಮ್ಮ ಯೋಜನೆಯನ್ನು ಯಶಸ್ವಿಯಾಗುವಂತೆ ಮಾಡಿಕೊಳ್ಳಿ ಎಂದು ಖಾಸಗಿ ಬಸ್ ಫೆಡರೇಷನ್, ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶ್ವಾಸ ಇರುವವರೆಗೂ ವಿಶ್ವಾಸ ಕಳೆದುಕೊಳ್ಳಬೇಡಿ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

    ಸುದ್ದಿಒನ್ : ಶ್ವಾಸ ಇರುವವರಿಗೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಶುಕ್ರವಾರ ನಡೆದ ವಿಶ್ವ

ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ಧ ಹೋರಾಡಿದರು : ಕೆ.ಮಲ್ಲೇಶಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ನಿಧನಕ್ಕೆ ಜಿಲ್ಲಾ ಗುತ್ತಿಗೆದಾರರ ಸಂಘದಿಂದ

ಶಾಸಕ ಮುನಿರತ್ನ ವಿರುದ್ಧ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿ : ಎಸ್.ಜಯಣ್ಣ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಗುತ್ತಿಗೆದಾರನನ್ನು ಮನೆಗೆ ಕರೆಸಿಕೊಂಡು ಲಂಚಕ್ಕೆ ಬೇಡಿಕೆಯಿಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬೆಂಗಳೂರು ರಾಜರಾಜೇಶ್ವರಿ

error: Content is protected !!