Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಿಚ್ಚ ಸುದೀಪ್ ಮೇಲೆ ನಿರ್ಮಾಪಕ ಕುಮಾರ್ ಆರೋಪ.. ಮುತ್ತತ್ತಿ ಸತ್ಯರಾಜ್ ಸಿನಿಮಾ ಕತೆ ಏನಾಯ್ತು..?

Facebook
Twitter
Telegram
WhatsApp

 

 

ಸುದೀಪ್ ನಟನೆಯ ಅನೇಕ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಕುಮಾರ್ ಇದೀಗ ಸುದೀಪ್ ಅವರ ಮೇಲೆಯೇ ಆರೋಪ ಮಾಡುತ್ತಿದ್ದಾರೆ. ಸಿನಿಮಾ ಮಾಡೋಣಾ ಅಂತ ಹೇಳಿ ಹೇಳಿ ಕೈಗೆ ಸಿಗದೆ ಓಡಾಡುತ್ತಿದ್ದಾರೆ ಎನ್ನುತ್ತಿದ್ದಾರೆ.

ವಿಕ್ರಾಂತ್ ರೋಣ ಸಿನಿಮಾ ಆದ್ಮೇಲೆ ಮುತ್ತತ್ತಿ ಸತ್ಯರಾಜ್ ಸಿನಿಮಾ ಮಾಡೋಣಾ ಅಂತ ಹೇಳಿದ್ರು. ಹಣ ಪೂರ್ತಿ‌ ಕೊಟ್ಟಿದ್ದೀನಿ. ನಂದಕಿಶೋರ್ ರನ್ನು ಕರೆಸಿ, ಹಣ ಕೊಡಿಸಿದ್ರು. ಆದರೆ ಸಿನಿಮಾ ಮಾಡೋಕೆ‌ ಕೈಗೆ ಸಿಕ್ತಿಲ್ಲ. ಅವರ ಪತ್ನಿಗೂ ವಾಯ್ಸ್ ಮೆಸೇಜ್ ಕಳುಹಿಸಿದ್ದೀನಿ.

ಸುಳ್ಳು ಸುಳ್ಳು ಆರೋಪ ಮಾಡ್ತೀರ. ನನ್ನ ಮುಂದೆ ನೇರವಾಗಿ ಹೇಳಿ. ಸುಳ್ಳು ಆರೋಪ ಮಾಡಬೇಡಿ. 15-20 ವರ್ಷ ಇದ್ದವರು. ಆಯ್ತು ಖುಷಿಯಿಂದ ಇದ್ದವರು ಖುಷಿಯಿಂದ ಹೋಗೋಣಾ. ಇವತ್ತು ಪ್ರೆಸ್ ಮೀಟ್ ಗೆ ಬರುವ ಹಾಗೆ ಮಾಡಿದ್ದು ಸುದೀಪ್ ಅವರು. ಎಷ್ಟು ಅಂತ ಬಗ್ಗ ಬೇಕು. ತಾಳ್ಮೆ ಕಳೆದುಕೊಂಡಿದ್ದೀನಿ.

ಅವರು ಏನು ಭರವಸೆ ಕೊಟ್ಟಿದ್ದರು, ಕೊಟ್ಟ ಮಾತಿನಂತೆ ನಡೆದುಕೊಳ್ಳಲಿ. ಇಲ್ಲವಾದರೆ ಚಿತ್ರರಂಗದ ಅಧ್ಯಕ್ಷರ ಜೊತೆಗೆ ಮಾತನಾಡಿ, ಆಮೇಲೆ ನಿರ್ಧಾರ ಮಾಡುತ್ತೇನೆ. ನಮ್ಗೆ ಸ್ವಿಚ್ಡ್ ಆಫ್ ಆಗಿರುವ ನಂಬರ್ ಕೊಡ್ತಾರೆ. ಮನೆ ಹತ್ರ ಹೋದ್ರೆ ಕೈಗೆ ಸಿಗಲ್ಲ. ಮನುಷ್ಯ ದೇವರಿಗೆ ಹೆದರುತ್ತಾನೆ ಅಲ್ವಾ. ದೇವರ ಮೇಲೆ ಪ್ರಮಾಣ ಮಾಡಿ ಹೇಳಲಿ ಹಣ ತೆಗೆದುಕೊಂಡಿಲ್ಲ ಅಂತ ಬೇಸರ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಕ್ತ ನೋಡಿದ ಭಯಕ್ಕೆ ಸ್ಟ್ರೋಕ್ ಆಗಿ ನಟಿ ಪವಿತ್ರಾ ಸಾವು : ಜೊತೆಗಿದ್ದ ನಟ ಹೇಳಿದ್ದೇನು..?

ಭವಿಷ್ಯದಲ್ಲಿ ಒಳ್ಳೆಯ ಪೋಷಕ ನಟಿಯಾಗುವ ಎಲ್ಲಾ ಲಕ್ಷಣವನ್ನು ಹೊತ್ತುಕೊಂಡಿದ್ದವರು ಪವಿತ್ರಾ ಜಯರಾಂ. ಅದರಲ್ಲೂ ಸೀರಿಯಲ್ ನ ಖಳನಟಿಗೆ ಹೇಳಿ ಮಾಡಿಸಿದಂತಿದ್ದರು‌. ತ್ರಿಯನಿ ಧಾರಾವಾಹಿಯಲ್ಲಿ ಖಳನಟಿಯಾಗಿ ಎಲ್ಲರ ಮನಸ್ಸು ಗೆದ್ದಿದ್ದರು. ಆದರೆ ಅವರು ಕಾರು ಅಪಘಾತದಿಂದ

CBSC 12ನೇ ತರಗತಿಯಲ್ಲಿ ಬೆಂಗಳೂರಿನ ಟ್ಯಾಂಕರ್ ಚಾಲಕನ ಮಗಳ ಸಾಧನೆ ಹೇಗಿದೆ ಗೊತ್ತಾ..?

ಬೆಂಗಳೂರು: ಸಿಬಿಎಸ್ಸಿ ಸಿಲಬಸ್ ನ ಸೆಕೆಂಡ್ ಪಿಯುಸಿ ರಿಸಲ್ಟ್ ನಿನ್ನೆ ಘೋಷಣೆಯಾಗಿದೆ. ಆದರೆ ಕಳೆದ ಬಾರಿಗಿಂತ ಈ ಬಾರಿ ಬೆಂಗಳೂರಿನಲ್ಲೂ ಫಲಿತಾಂಶ ಕಡಿಮೆ ಬಂದಿದೆ. ಅದರಲ್ಲಿ ಟ್ಯಾಂಕರ್ ಚಾಲಕನ ಮಗಳು ಅತ್ಯುತ್ತಮ ಅಂಕ ಪಡೆದಿರುವುದು

ರಾತ್ರಿ ವೇಳೆ ಅನ್ನದ ಬದಲು ಬರೀ ಚಪಾತಿ ತಿನ್ನುತ್ತಿದ್ದೀರಾ?

ಸುದ್ದಿಒನ್ : ಇತ್ತೀಚೆಗೆ, ಸ್ಥೂಲಕಾಯತೆಯು ಅನೇಕ ಯುವಜನರಿಗೆ ದೊಡ್ಡ ತಲೆನೋವಾಗಿದೆ. ಅದಕ್ಕಾಗಿ ಅವರು ತಮ್ಮ ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಸಾಕಷ್ಟು ಪ್ರಯತ್ನಿಸುತ್ತಾರೆ. ಅದಕ್ಕಾಗಿ ರಾತ್ರಿ ಅನ್ನ ತಿನ್ನುವುದನ್ನು ಬಿಟ್ಟು ಹೆಚ್ಚು ಚಪಾತಿ ತಿನ್ನತೊಡಗುತ್ತಿದ್ದಾರೆ. ಆದರೆ ಇದರಿಂದ

error: Content is protected !!