Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅರೆಸ್ಟ್ ವಾರೆಂಟ್ ಇದ್ದರು ಉಕ್ರೇನ್ ಗೆ ನುಗ್ಗಿದರಾ ರಷ್ಯಾ ಅಧ್ಯಕ್ಷ..? : ರಷ್ಯಾ ಮಾಧ್ಯಮಗಳ ವರದಿ ನಂಬೋದಾ..? ಉಕ್ರೇನು ಮಾತ್ರ ಏನು ಹೇಳ್ತಿಲ್ಲ..!

Facebook
Twitter
Telegram
WhatsApp

 

ಉಕ್ರೇನ್ ದೇಶದ ಮೇಲೆ ರಷ್ಯಾ ಅಧ್ಯಕ್ಷ ಯುದ್ಧ ಸಾರಿ ವರ್ಷಗಳ ಮೇಲಾಗಿದೆ. ಸಾಕಷ್ಟು ಸಾವು ನೋವು ಸಂಭವಿಸಿದೆ. ಈ ಹಿನ್ನೆಲೆ ಅಂತರಾಷ್ಟ್ರೀಯ ಅಪರಾಧ ನ್ಯಾಯಾಲಯ ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ. ಈ ಬೆನ್ನಲ್ಲೇ ರಾಜಾರೋಷವಾಗಿ ವ್ಲಾಡಿಮರ್ ಪುಟಿನ್ ಉಕ್ರೇನ್ ನೆಲಕ್ಕೆ ಭೇಟಿ ನೀಡಿದ್ದಾರೆಂದು ರಷ್ಯಾ ಮಾಧ್ಯಮಗಳು ವರದಿ ಮಾಡಿವೆ.

ಉಕ್ರೇನ್ ಗೆ ಬೆಂಬಲವಾಗಿ ನಿಂತಿರುವ ಅಮೆರಿಕಾ, ನ್ಯಾಟೋ ಪಡೆಗಳಿಗೆ ರಷ್ಯಾ ಅಧ್ಯಕ್ಷ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಉಕ್ರೇನ್ ಆಕ್ರಮಿತ ಪ್ರದೇಶಗಳಿಗೆ ಪುಟಿನ್ ಭೇಟಿ ನೀಡಿ, ಎಚ್ಚರಿಜೆ ನೀಡುವ ಕೆಲಸ ಮಾಡಿದ್ದಾರೆ ಎನ್ನುತ್ತಿವೆ ರಷ್ಯಾ ಮಾಧ್ಯಮಗಳು. ಉಕ್ರೇನ್ ಯುದ್ಧದಲ್ಲಿ ರಷ್ಯಾ ತನ್ನ ವಶಕ್ಕೆ ತೆಗೆದುಕೊಂಡಿರುವ ಬಂದರು ನಗರಿ ಮರಿಯುಪೋಲ್ಗೆ ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ಭೇಟಿ ನೀಡಿದ್ದಾರೆ. ಮರಿಯುಪೋಲ್ ಬಂದರು ನಗರದಿಂದ ಕೂಗಳತೆ ದೂರದಲ್ಲಿರುವ ಕ್ರಿಮಿಯಾಗೂ ಭೇಟಿ ನೀಡಿದ್ದರು ಎಂದು ಅಲ್ಲಿನ ಮಾಧ್ಯಮಗಳು ತಿಳಿಸಿವೆ.

ಹೆಲಿಕಾಪ್ಟರ್ ಮೂಲಕ ಮರಿಯಪೋಲ್ ಗೆ ಬಂದಿಳಿದು, ಅಲ್ಲುನ ಸ್ಥಳೀಯರನ್ನು ಪುಟೀನ್ ಭೇಟಿ ಮಾಡಿ, ಮಾತನಾಡಿಸಿದ್ದಾರೆ ಎನ್ನಲಾಗ್ತಾ ಇದೆ. ಆದ್ರೆ ಉಕ್ರೇನ್ ಅಧ್ಯಕ್ಷರಾಗಲಿ ಈ ಬಗ್ಗೆ ಒಂದೇ ಒಂದು ಮಾತು ಆಡಿಲ್ಲ. ಇನ್ನು ಉಕ್ರೇನ್ ಮಾಧ್ಯಮಗಳು ಸಹ ಈ ಬಗ್ಗೆ ಸುದ್ದಿ ಮಾಡಿಲ್ಲ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

error: Content is protected !!