Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯಸಭಾ ಚುನಾವಣೆಯ ಗೊಂದಲ : ತಮ್ಮ ಪಕ್ಷದವರ ಮೇಲೂ ಕುಮಾರಸ್ವಾಮಿಗೆ ನಂಬಿಕೆ ಹೋಯ್ತಾ..?

Facebook
Twitter
Telegram
WhatsApp

ಬೆಂಗಳೂರು: ಇಂದು ರಾಜ್ಯಸಭೆಗೆ ಚುನಾವಣೆ ನಡೆದಿದೆ. ಈ ಚುನಾವಣೆಯಲ್ಲಿ ತುಮಕೂರಿನ ಗುಬ್ಬಿ ಶಾಸಕ ಶ್ರೀನಿವಾಸ್ ಕೂಡ ಮತ ಚಲಾಯಿಸಿದ್ದಾರೆ. ಆದರೆ ಇವರ ಮತದಾನವನ್ನು ಮಾಜಿ ಸಿಎಂ ಕುಮಾರಸ್ವಾಮಿ ತಪ್ಪಾಗಿ ಅರ್ಥೈಸಿದ್ದಾರೆನ್ನಲಾಗಿದೆ. ಶ್ರೀನಿವಾಸ್ ಮತ ಚಲಾಯಿಸಿದ ಬಳಿಕ, ಅವರು ಖಾಲಿ ಪತ್ರ ಹಾಕಿದ್ದಾರೆಂದು ಹೇಳಿಕೆ ನೀಡಿದ್ದರು. ಆದರೆ ಈ ವಿಚಾರದ ಬಗ್ಗೆ ಮಾತನಾಡಿರುವ, ಗುಬ್ಬಿ ಶಾಸಕ ಶ್ರೀನಿವಾಸ್, ಸಂಜೆ ವೇಳೆಗೆ ಗೊತ್ತಾಗಲಿದೆ ಬಿಡಿ ಎಂದಿದ್ದಾರೆ.

ನಾನು ಮತ ಹಾಕಿ ರೇವಣ್ಣ ಅವರಿಗೆ ತೋರಿಸಿಯೇ ಬಂದಿದ್ದೀನಿ. ಖಾಲಿ ಮತ ಪತ್ರ ಇದ್ರೆ ಸಂಜೆಯೇ ಗೊತ್ತಾಗಲಿದೆ. ಒಂದು ವೇಳೆ ಖಾಲಿ ಪೇಪರ್ ಸಿಕ್ಕರೆ ನಾನೇ ಅದಕ್ಕೆ ಹೊಣೆಗಾರ. ಸಂಜೆ ವೇಳೆಗೆ ಫಲಿತಾಂಶ ಬರಲಿದೆ. ಆಗ ಗೊತ್ತಾಗಲಿದೆ. ಸಂಜೆ ವೇಳೆಗೆ ಯಾವ ರೀತಿಯ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡೋಣಾ.

ಅವರ ಸೊಸೆಯ ಸೀಮಂತಕ್ಕೆ ಹೋದಾಗಲೂ ಮಾತನಾಡಿಸಲಿಲ್ಲ. ಕಾರ್ಯಗಾರಕ್ಕೆ ಹೋದಾಗಲೂ ಮಾತನಾಡಿಸಲಿಲ್ಲ. ಕಳೆದ ಒಂದೂವರೆ ವರ್ಷದಿಂದ ಹೀಗೆಯೇ ಮಾಡ್ತಿದ್ದಾರೆ. ಅಸಮಾಧಾನ ಇರುವುದು ನಿಜ. ಆದರೆ ವೈಯಕ್ತಿಕವಾಗಿ ನಾನು ಎಲ್ಲಿಯೂ ಪಕ್ಷ ಬಿಡುತ್ತೇನೆಂದು ಹೇಳಿಲ್ಲ. ನಾನು ಮತ ಹಾಕಿರುವುದು ಸತ್ಯ, ಬ್ಲಾಂಕ್ ಪೇಪರ್ ಹಾಕಿರುವುದು ಸುಳ್ಳು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!