Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಂಜಾನ್  ತ್ಯಾಗ, ಪ್ರೀತಿ, ಶಾಂತಿಯ ಸಂಕೇತ :  ಬಿ.ಎನ್.ಚಂದ್ರಪ್ಪ

Facebook
Twitter
Telegram
WhatsApp

ಚಿತ್ರದುರ್ಗ  : ಏ.11 :  ಚಿತ್ರದುರ್ಗದ ಜಾಮಿಯಾ ಈದ್ಗಾ, ಕೊಹಿನೂರ್ ಈದ್ಗಾ, ತಬ್ಲೀಗಿ ಜಮಾದ್ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಸೇರಿದ್ದ ಅಪಾರ ಸಂಖ್ಯೆಯ ಮುಸ್ಲಿಂ ಬಾಂಧವರ ಜೊತೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ  ಬಿ.ಎನ್.ಚಂದ್ರಪ್ಪ ಭಾಗವಹಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ನಂತರ ಮಾತನಾಡಿದ  ಬಿ.ಎನ್.ಚಂದ್ರಪ್ಪ, ಎಲ್ಲ ಧರ್ಮಗಳ ಆಶಯವೂ ಶಾಂತಿ, ಸೌಹಾರ್ದದಿಂದ ಇರಬೇಕು ಎನ್ನುವುದನ್ನು ತಿಳಿಸುವುದೇ ಆಗಿದೆ. ಅದನ್ನು ಎಲ್ಲರೂ ಪಾಲಿಸಬೇಕು. ಯಾವುದೇ ಧರ್ಮವೂ ಇನ್ನೊಂದು ಧರ್ಮಕ್ಕೆ ಕೇಡು ಬಯಸುವುದಿಲ್ಲ. ಎಲ್ಲ ಧರ್ಮಗಳು ಸಹೋದರತ್ವವನ್ನೇ ಸಾರಿವೆ ಮತ್ತು ಉತ್ತಮ ವಿಚಾರಗಳನ್ನು ಹೇಳಿವೆ. ಈ ಸೌಹಾರ್ದ ಪರಂಪರೆಯನ್ನು ಎಲ್ಲರೂ ಮುಂದುವರಿಸಿಕೊಂಡು ಹೋಗಬೇಕು ಎಂದು ಸಲಹೆ ನೀಡಿದರಲ್ಲದೆ ಸಮಾಜದಲ್ಲಿ ಪ್ರತಿಯೊಬ್ಬರೂ ಸಹಬಾಳ್ವೆಯಿಂದ ಬದುಕಬೇಕು ಎಂದರು.

ಈ ಸಂದರ್ಭದಲ್ಲಿ ಚಿತ್ರದುರ್ಗ ಶಾಸಕರಾದ ವೀರೇಂದ್ರ ಪಪ್ಪಿ,ಡಿಸಿಸಿ ಅಧ್ಯಕ್ಷರಾದ ತಾಜ್ ಪೀರ್  ವಕ್ಫ್ ಬೋರ್ಡ್ ಅಧ್ಯಕ್ಷರಾದ  ಅನ್ವರ್, ಎ ಸಿ ಓ ಬಾಬು,ತಾಜ್ ಪೀರ್,ಮುಹೀಬ್ ಉಲ್ಲಾ, ಅಲ್ಲಾ ಬಕ್ಷಿ, ಖಾಸಿಂ ಅಲಿ, ಅನೀಸ್,ಖುದ್ದೂಸ್ ಹಾಗು ಅನೇಕ ಮುಸ್ಲಿಂ ಮುಖಂಡರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶ್ವಾಸ ಇರುವವರೆಗೂ ವಿಶ್ವಾಸ ಕಳೆದುಕೊಳ್ಳಬೇಡಿ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

    ಸುದ್ದಿಒನ್ : ಶ್ವಾಸ ಇರುವವರಿಗೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಶುಕ್ರವಾರ ನಡೆದ ವಿಶ್ವ

ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ಧ ಹೋರಾಡಿದರು : ಕೆ.ಮಲ್ಲೇಶಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ನಿಧನಕ್ಕೆ ಜಿಲ್ಲಾ ಗುತ್ತಿಗೆದಾರರ ಸಂಘದಿಂದ

ಶಾಸಕ ಮುನಿರತ್ನ ವಿರುದ್ಧ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿ : ಎಸ್.ಜಯಣ್ಣ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಗುತ್ತಿಗೆದಾರನನ್ನು ಮನೆಗೆ ಕರೆಸಿಕೊಂಡು ಲಂಚಕ್ಕೆ ಬೇಡಿಕೆಯಿಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬೆಂಗಳೂರು ರಾಜರಾಜೇಶ್ವರಿ

error: Content is protected !!