Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅತ್ಯಾಚಾರ ಪ್ರಕರಣ : ತುಮಕೂರು ಗ್ರಾ. ASI ಅಪರಾಧಿ ಎಂದು ಸಾಬೀತು..!

Facebook
Twitter
Telegram
WhatsApp

ತುಮಕೂರು: ಕಾನೂನು ರಕ್ಷಣೆ ಮಾಡಬೇಕಾದವರೇ ಭಕ್ಷಕರಾಗಿಬಿಟ್ಟರೆ ನ್ಯಾಯ ಕೇಳಲು ಯಾರ ಬಳಿ ಹೋಗಬೇಕು ಎಂಬ ಭಯ ಕಾಡದೆ ಇರದು. ಅಂತದ್ದೊಂದು ಘಟನೆ ತುಮಕೂರಿನಲ್ಲಿ ಸುದ್ದಿಯಾಗಿತ್ತು. ಇದೀಗ ಆ ಎಎಸ್ಐಗೆ ಕೋರ್ಟ್ ಶಿಕ್ಷೆ ವಿಧಿಸಿದೆ.

ಎಎಸ್ಐ ಉಮೇಶಯ್ಯ ಅಪರಾಧಿ ಎಂದು ಇದೀಗ ತುಮಕೂರು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. ಸೋಮವಾರ ಈತನಿಗೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸುವುದಾಗಿ ಕೋರ್ಟ್ ಹೇಳಿದೆ.

ತುಮಕೂರು ಗ್ರಾಮಾಂತರ ಎಎಸ್ಐ ಆಗಿದ್ದ ಉಮೇಶಯ್ಯ, 2017ರ ಜ 15 ರಂದು ಅಂತರಸನಹಳ್ಳಿಯ ಸೇತುವೆ ಮೇಲೆ ಹೋಗುತ್ತಿದ್ದ ಸಂತ್ರಸ್ತೆಯನ್ನ ಡ್ರಾಪ್ ಕೊಡುವ ನೆಪದಲ್ಲಿ ತಮ್ಮ ಬೊಲೇರೋ ವಾಹನದಲ್ಲಿ ಕರೆದುಕೊಂಡು ಹೋಗಿದ್ದಾನೆ.

ಆ ಬಳಿಕ ಅತ್ಯಾಚಾರ ಎಸಗಿದ್ದ. ಈ ಸಂಬಂಧ ಸಂತ್ರಸ್ತೆಯ ಸಂಬಂಧಿಕರು ದೂರು ದಾಖಲಿಸಿದ್ದರು. ಆ ಸಂದರ್ಭದಲ್ಲಿ ಈ ವಿಚಾರ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗಿತ್ತು. ಎಎಸ್​ಐ ಅತ್ಯಾಚಾರ ಪ್ರಕರಣದ ಕುರಿತು  ಸರ್ಕಾರಿ ಅಭಿಯೋಜಕಿ ವಿ.ಎ.ಕವಿತಾ ವಾದ ಮಂಡಿಸಿದ್ದರು. ಜಡ್ಜ್ ಹೆಚ್.ಎಸ್.ಮಲ್ಲಿಕಾರ್ಜುನಸ್ವಾಮಿ ವಾದ ಪ್ರತಿವಾದ ಆಲಿಸಿದ್ದು, ಇಂದು ತೀರ್ಪು ಪ್ರಕಟಿಸಿದ್ದಾರೆ. ಇನ್ನು ಎರಡನೇ ಆರೋಪಿಯಾಗಿದ್ದ ಖಾಸಗಿ ವಾಹನ ಚಾಲಕ ಈಶ್ವರನನ್ನು ಆರೋಪ ಮುಕ್ತಗೊಳಿಸಿದ ಕೋರ್ಟ್ ಆದೇಶ ನೀಡಿದೆ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!