Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

6 ರನ್ ಗಳಿಂದ ಕೊಹ್ಲಿ ದಾಖಲೆ ಬ್ರೇಕ್ ಮಾಡುವಲ್ಲಿ ವಿಫಲರಾದ್ರು ರೋಹಿತ್ ಶರ್ಮಾ..!

Facebook
Twitter
Telegram
WhatsApp

ಡೆಲ್ಲಿ ಹಾಗೂ ಮುಂಬೈ ತಂಡದ ಪಂದ್ಯ ಇಂದು ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಬಾರಿಯ ಐಪಿಎಲ್ ಮ್ಯಾಚ್ ನಲ್ಲಿ ಮೂರು ಪಂದ್ಯಗಳನ್ನು ಸೋತ ಮುಂಬೈ ತಂಡ ಈ ಬಾರಿ ಗೆಲ್ಲುವ ಕಾತುರದಲ್ಲಿದೆ. ಈ ತವಕದಲ್ಲಿರುವಾಗಲೇ ರೋಹಿತ್ ಶರ್ಮಾ, ಕೊಹ್ಲಿ ದಾಖಲೆ ಮುರಿಯುವುದನ್ನು ಜಸ್ಟ್ ಮಿಸ್ ಮಾಡಿಕೊಂಡಿದ್ದಾರೆ.

 

ಬ್ಯಾಟಿಂಗ್ ಆರಂಭಿಸಿದ ಮುಂಬೈ ಇಂಡಿಯನ್ಸ್ ತಂಡ ಒಳ್ಳೆಯ ಆರಂಭವನ್ನೇ ಪಡೆದುಕೊಂಡಿದೆ. ಅದರಲ್ಲೂ ರೋಹಿತ್ ಶರ್ಮಾ ಉತ್ತಮ ಪ್ರದರ್ಶನ ನೀಡುತ್ತಿರುವಾಗಲೇ ಎಡವಿದ್ದಾರೆ. 27 ಬಾಲ್ ಗಳಿಗೆ 3 ಸಿಕ್ಸ್, 6 ಫೋರ್ ಗಳನ್ನು ಬಾರಿಸುವ ಮೂಲಕ 49 ರನ್ ಗಳಿಸಿದರು ರೋಹಿತ್ ಶರ್ಮಾ. ಆದರೆ ಇನ್ನು ನಾಲ್ಕೇ ನಾಲ್ಕು ರನ್ ಗಳಿಸಿದ್ದರು ಕೊಹ್ಲಿ ದಾಖಲೆಯನ್ನು ಬ್ರೇಕ್ ಮಾಡುತ್ತಿದ್ದರು. ಇದು ಸಾಧ್ಯವಾಗಲೇ‌ ಇಲ್ಲ. ಶತಕದ ಸನಿಹದಲ್ಲಿದ್ದ ರೋಹಿತ್ ಶರ್ಮಾ ಔಟ್ ಆಗಿದ್ದಕ್ಕೆ ಅಭಿಮಾನಿಗಳು ಕೂಡ ಬೇಸರ ವ್ಯಕ್ತಪಡಿಸಿದರು.

ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ವಿರಾಟ್ ಕೊಹ್ಲಿ 1030 ರನ್ ಪೇರಿಸಿದ್ದಾರೆ. ಇಂದು 49 ರನ್ ಸಿಡಿಸಿದ ರೋಹಿತ್ ಶರ್ಮಾ ಅವರು 1026 ರನ್ ಗಳಿಸಿ ಕೇವಲ 4 ರನ್‌ಗಳಿಂದ ವಿರಾಟ್‌ ಕೊಹ್ಲಿ ಅವರ ರೆಕಾರ್ಡ್‌ ಬ್ರೇಕ್ ಮಾಡುವಲ್ಲಿ ವಿಫಲರಾಗಿದ್ದಾರೆ. ರೋಹಿತ್ ಶರ್ಮಾಗೆ ಇದೊಂದು ಉತ್ತಮ ಅವಕಾಶವಾಗಿತ್ತು. ಕೊಹ್ಲಿ ರೆಕಾರ್ಡ್ ಬ್ರೇಕ್ ಮಾಡುವುದಕ್ಕೆ ಸಿಕ್ಕ ಅವಕಾಶವನ್ನು ರೋಹಿತ್ ಶರ್ಮಾ ಮಿಸ್ ಮಾಡಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!