Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶನಿವಾರ ರಾತ್ರಿ ಸಲ್ಮಾನ್ ಖಾನ್ ಗೆ ಹಾವು ಕಡಿತ : ಅಭಿಮಾನಿಗಳಿಗೆ ಆತಂಕ..!

Facebook
Twitter
Telegram
WhatsApp

ಮುಂಬೈ: ಸಲ್ಮಾನ್ ಖಾನ್ ಗೆ ಇರುವ ಅಭಿಮಾನಿ ಬಳಗ ಕಡಿಮೆ ಏನು ಇಲ್ಲ. ಅವರ ಸಿನಿಮಾಗಳನ್ನ ಎಷ್ಟು ಪ್ರೀತಿಯಿಂದ ನೋಡುತ್ತಾರೋ ಸಲ್ಮಾನ್ ಖಾನ್ ಅವರನ್ನು ಅಷ್ಟೇ ಆರಾಧಿಸುತ್ತಾರೆ. ಅವರಿಗೆ ಸಣ್ಣ ತೊಂದರೆಯಾದರೆಯಾದರೂ ಅಭಿಮಾನಿಗಳು ತುಂಬಾನೆ ಕೊರಗುತ್ತಾರೆ. ಅಂಥದ್ರಲ್ಲಿ ಅವರಿಗೆ ಹಾವು ಕಚ್ಚಿದೆ ಅಂದ್ರೆ ಅಭಿಮಾನಿಗಳಿಗೆ ಹೇಗಾಗಬೇಡ.

ಸಲ್ಮಾನ್ ಖಾನ್ ಶನಿವಾರ ರಾತ್ರಿ ಫಾರ್ಮ್ ಹೌಸ್ ನಲ್ಲಿದ್ದಾಗ ಈ ಘಟನೆ ನಡೆದಿದೆ. ಹಾವೊಂದು ಅವರಿಗೆ ಕಚ್ಚಿದೆ ಎನ್ನಲಾಗಿದೆ. ಇದು ಅವರ ಆಪ್ತ ವಲಯಕ್ಕೆ ಆಘಾತದಿಂದ ಆಗಿದೆ. ತಕ್ಷಣ ಸಲ್ಮಾನ್ ಖಾನ್ ಅವರನ್ನ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ.

ಹಾವು ಹೆಚ್ಚು ವಿಷಕಾರಿಯಾಗಿಲ್ಲದ ಕಾರಣ ಅಪಾಯವೇನು ಸಂಭವಿಸಿಲ್ಲ. ನಟ ಸಲ್ನಾನ್ ಖಾನ್ ಅವರಿಗೂ ಯಾವುದೇ ಪ್ರಾಣಾಪಾಯವಾಗಿಲ್ಲ. ಸದ್ಯ ಚಿಕಿತ್ಸೆಯಿಂದ ಚೇತರಿಸಿಕೊಂಡು ಮನೆಗೆ ತೆರಳಿದ್ದಾರೆ ಎನ್ನಲಾಗಿದೆ. ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ. ಅವರ ಅಭಿಮಾನಿಗಳು ಕೂಡ ಗಾಬರಿಯಾಗುವಂತ ಪರಿಸ್ಥಿತಿ ಇಲ್ಲ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!