Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇಂದ್ರ ಅಹಂಕಾರವನ್ನ ರೈತರ ಸತ್ಯಾಗ್ರಹ ಮಣಿಸಿದೆ : ರಾಹುಲ್ ಗಾಂಧಿ

Facebook
Twitter
Telegram
WhatsApp

ನವದೆಹಲಿ: ಭಾರೀ ವಿರೋಧಕ್ಕೆ ಕಾರಣವಾಗಿದ್ದ, ಮಳೆ, ಗಾಳಿ, ಬಿಸಿಲು ಎನ್ನದೆ ರೈತರು ಹೋರಾಟ ಮಾಡುತ್ತಿದ್ದ ಹೋರಾಟಕ್ಕೆ ಕಡೆಗೂ ಜಯ ಸಿಕ್ಕಿದೆ. ರೈತರ ಹೋರಾಟಕ್ಕೆ ಫಲ ದೊರೆತಿದೆ. ವರ್ಷಗಳಿಂದಲೂ ಮೂರು ಕೃಷಿ ಕಾಯ್ದೆಗಳನ್ನ ಹಿಂಪಡೆಯಲೇ ಬೇಕೆಂದು ಧರಣಿ ಕುಳಿತಿದ್ದರು. ಆ ರೈತರ ದಿಟ್ಟತನಕ್ಕೆ ಕೇಂದ್ರ ಸರ್ಕಾರ ಕಡೆಗೂ ಮಣಿದಿದೆ. ಆ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನ ವಾಪಾಸ್ ಪಡೆದುಕೊಳ್ಳುವ ಬಗ್ಗೆ ಮೋದಿ ನಿರ್ಧಾರ ತಿಳಿಸಿದ್ದಾರೆ.

ಈ ವಿಚಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಕೇಂದ್ರದ ಅಲಂಕಾರವನ್ನ ರೈತರ ಸತ್ಯಾಗ್ರಹ ಮಣಿಸಿದೆ. ರೈತರು ತಮ್ಮ ಸುದೀರ್ಘ ಸತ್ಯಾಗ್ರಹದಿಂದ ರೈತರಿಗೆ ಮಾರಕವಾಗಿದ್ದ ಕಾಯ್ದೆಗಳ ವಿರುದ್ಧ ಪ್ರತಿಭಟಿಸಿದ್ದರು. ಆ ಪ್ರತಿಭಟನೆಗೆ ಜಯ ಸಿಕ್ಕಿದೆ. ಜೈ ಹಿಂದ್ ಜೈ ಕಿಸಾನ್ ಎಂದು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜಾತಿಗಣತಿ ವರದಿ, ಒಳಮೀಸಲಾತಿ ಬಗ್ಗೆ ಚರ್ಚಿಸಿ ತೀರ್ಮಾನ : ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಯಚೂರು, ಅಕ್ಟೋಬರ್, 05 : ಜಾತಿಗಣತಿಗೆ ಸಂಬಂಧಿಸಿದಂತೆ , ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಆದೇಶವಾಗಿದ್ದು, ಒಳ ಮೀಸಲಾತಿ ಬಗ್ಗೆ ಸರ್ಕಾರಕ್ಕೆ ವಿರೋಧವಿಲ್ಲ. ಆದರೆ ಇದರ ಬಗ್ಗೆಯೂ ವರಿಷ್ಠರೊಂದಿಗೆ ಹಾಗೂ ಸಚಿವ ಸಂಪುಟ

ಪ್ರಧಾನಿ ಕಡೆಯಿಂದ ಗುಡ್ ನ್ಯೂಸ್ : ಇಂದು ರೈತರ ಖಾತೆಗೆ ಬರಲಿದೆ 2 ಸಾವಿರ ರೂಪಾಯಿ

  ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮೂಲಕ ರೈತರ ಖಾತೆಗೆ ಹಣ ಹಾಕಲಾಗುತ್ತದೆ. ವರ್ಷಕ್ಕೆ ಆರು ಸಾವಿರದಂತೆ ಮೂರು ಬಾರಿ 2 ಸಾವಿರ ಹಾಕಲಾಗುತ್ತದೆ. ಫಲಾನುಭವಿ ರೈತರು ಈಗಾಗಲೇ ಇದರ ಲಾಭ

TV9 ಲೈಫ್ ಸ್ಟೈಲ್ ಆಟೋ ಮೊಬೈಲ್ & ಫರ್ನಿಚರ್ ಎಕ್ಸ್ಪೋಗೆ ಚಾಲನೆ ಕೊಟ್ಟ ನಟಿ‌ ಸಂಜನಾ ಹಾಗೂ ನಟ ವಿರಾಟ್

Tv9 ಕನ್ನಡ ಆಯೋಜಿಸಿರುವ ಲೈಫ್ ಸ್ಟೈಲ್ ಆಟೋ ಮೊಬೈಲ್ & ಫರ್ನಿಚರ್ ಎಕ್ಸ್ಪೋಗೆ ಚಾಲನೆ‌ ಸಿಕ್ಕಿದೆ. ಬೆಂಗಳೂರಿನಲ್ಲಿ 2023ರಲ್ಲಿ ಭರ್ಜರಿಯಾಗಿ ಸಕ್ಸಸ್ ಕಂಡು ಒಳ್ಳೆಯ ಪ್ರತಿಕ್ರಿಯೆ ಪಡೆದಿದ್ದ ಲೈಫ್ ಸ್ಟೈಲ್ ಆಟೋ ಮೊಬೈಲ್ ಫರ್ನಿಚರ್

error: Content is protected !!