Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಧಾರವಾಡದ ಬಿಸಿಎಂ ಹಾಸ್ಟೇಲ್ ನಲ್ಲಿ ಹೆಣ್ಣು ಮಕ್ಕಳಿಗೆ ಇನ್ಮುಂದೆ ಸೆಲ್ಫ್ ಡಿಫೆನ್ಸ್ ತರಬೇತಿ

Facebook
Twitter
Telegram
WhatsApp

ಧಾರವಾಡ: ಹೆಣ್ಣು ಮಕ್ಕಳಿಗೆ ಯಾವಾಗಲೂ ಇದು ತುಂಬಾ ಮುಖ್ಯವಾಗುತ್ತೆ. ಯಾವುದೇ ಸಂದರ್ಭದಲ್ಲೂ ತಮ್ಮನ್ನು ತಾವು ರಕ್ಷಿಸಿಕೊಳ್ಳೋ ಧೈರ್ಯ ಅವರಲ್ಲಿರಬೇಕಾಗುತ್ತದೆ. ಪುಂಡರು, ರೇಗಿಸುವವರನ್ನ ಧೈರ್ಯದಿಂದ ಎದುರಿಸಲೇಬೇಕಾಗುತ್ತದೆ. ಹೀಗಾಗಿ ಧಾರವಾಡದಲ್ಲಿ ಬಿಸಿಎಂ ಹಾಸ್ಟೇಲ್ ನಲ್ಲಿ ಹೊಸ ತರಬೇತಿ ನೀಡಲು ಮುಂದಾಗಿದ್ದಾರೆ.

ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭದಿಂದಲೇ ಈ ತರಬೇತಿ ಶುರು ಮಾಡಲು ತಯಾರಿ ನಡೆಸಲಾಗಿದೆ. ಸೆಲ್ಫ್ ಡಿಫೆನ್ಸ್ ತರಬೇತಿ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

ಇಂದು ನಡೆದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಧಾರವಾಡ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಹಿಂದುಳಿದ ವರ್ಗ ಹಾಗೂ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ ರಶ್ಮಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮಹಿಳೆಯರಿಗೆ ಸ್ವಯಂ ರಕ್ಷಣೆ ಅತ್ಯಗತ್ಯ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಸೆಲ್ಫ್ ಡಿಫೆನ್ಸ್ ತುಂಬಾನೇ ಮುಖ್ಯವಾಗಿದೆ.

ವಸತಿ ನಿಲಯಗಳಿಗೆ ದಾಖಲಾಗುವ ವಿದ್ಯಾರ್ಥಿಗಳು ಹೆಮ್ಮೆ ಪಡುವಂತೆ ಮತ್ತು ಸಾರ್ವಜನಿಕರು ವಸತಿ ನಿಲಯಗಳ ಬಗ್ಗೆ ಅಭಿಮಾನ, ವಿಶ್ವಾಸ ವ್ಯಕ್ತಪಡಿಸುವಂತೆ ಮಾಡಬೇಕು. ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರತಿಯೊಂದರಲ್ಲೂ ಪಾರದರ್ಶಕತೆ ಕಾಪಾಡಬೇಕೆಂದು ಸೂಚಿಸಿದರು. ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿದಿನ ಪಡಿತರ ಧಾನ್ಯ ತೆಗೆದುಕೊಳ್ಳಬೇಕು ಮತ್ತು ಆಹಾರ ಹಂಚಿಕೆ ಮಾಡಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

error: Content is protected !!