Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆರ್ಯನ್ ಖಾನ್ ಗೆ ಕಸ್ಟಡಿ ಮುಂದುವರಿಕೆ : ಶಾರುಖ್ ಖಾನ್ ಗೆ ಮತ್ತಷ್ಟು ಆತಂಕ..!

Facebook
Twitter
Telegram
WhatsApp

ಮುಂಬೈ: ಸಮುದ್ರ ತೀರದಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದೇ ಆರ್ಯನ್ ಖಾನ್ ಗೆ ಕಂಟಕವಾಯ್ತು. ಎನ್ಸಿಬಿ ದಾಳಿ ಮಾಡಿ ಆರ್ಯನ್ ಖಾನ್ ಸೇರಿದಂತೆ ಮೂವರನ್ನು ಬಂಧನಕ್ಕೊಳಗಾಗಿದ್ದಾರೆ.

ಇನ್ನಷ್ಟು ವಿಚಾರಣೆ ಇರುವ ಕಾರಣ ಆರ್ಯನ್ ಖಾನ್ ರನ್ನ ಅಕ್ಟೋಬರ್ 7ರ ತನಕ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಈಗಾಗ್ಲೇ ಆರ್ಯನ್ ಖಾನ್ ರನ್ನ ಪೊಲೀಸರು ಸಾಕಷ್ಟು ವಿಚಾರಣೆ ಮಾಡಿದ್ದಾರೆ. ಆರ್ಯನ್ ಕೂಡ ಪೊಲೀಸರು ಕೇಳಿವ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದಾರೆ ಎನ್ನಲಾಗಿದೆ.

ಇನ್ನು ಶಾರುಖ್ ಖಾನ್ ಗೆ ಈ ಸಂಬಂಧ ಟೆನ್ಶನ್ ಶುರುವಾಗಿದ್ದು, ತನ್ನೆಲ್ಲಾ ಶೂಟಿಂಗ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ. ಮಗನನ್ನು ಬಿಡಿಸುವ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್ ನ ಸಾಕಷ್ಟು ಸ್ಟಾರ್ ಗಳು ಇದೊಇಗ ಶಾರುಖ್ ಖಾನ್ ಬೆಂಬಲಕ್ಕೆ ನಿಂತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!