Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾಮನೂರು ಪುತ್ರ ಎಸ್ ಎಸ್ ಮಲ್ಲಿಕಾರ್ಜುನ್ ನಾಮಪತ್ರ ಸಲ್ಲಿಕೆ : ಆಸ್ತಿ ಘೋಷಿಸಿಕೊಂಡಿದ್ದು ಎಷ್ಟು ಕೋಟಿ..?

Facebook
Twitter
Telegram
WhatsApp

ದಾವಣಗೆರೆ: ಚುನಾವಣೆ ದಿನಾಂಕ ದಿನ ಕಳೆದಂತೆ ಹತ್ತಿರವಾಗುತ್ತಿದೆ. ಈಗಾಗಲೇ ನಾಮಪತ್ರ ಸಲ್ಲಿಕೆಯೂ ಶುರುವಾಗಿದೆ. ಏಪ್ರಿಲ್ 24 ನಾಮಪತ್ರ ಸಲ್ಲಿಕೆಗೆ ಕಡೆ ದಿನಾಂಕವಾಗಿದೆ. ನಿನ್ನೆ ಶಾಮನೂರು ಪುತ್ರ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಮಾಜಿ ಸಚಿವ ಹಾಗೂ ದಾವಣಗೆರೆ ದಾವಣಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್ ಎಸ್ ಮಲ್ಲಿಕಾರ್ಜುನ ಅವರು ನಿನ್ನೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಆಸ್ತಿ ಬಗ್ಗೆಯೂ ಉಲ್ಲೇಖ ಮಾಡಿದ್ದಾರೆ. ಚರಾಸ್ತಿ, ಸ್ಥಿರಾಸ್ತಿ ಘೋಷಣೆ ಮಾಡಿದ್ದಾರೆ. ಅದರಲ್ಲಿ 150 ಕೋಟಿ ಆಸ್ತಿಯ ಒಡೆಯನಾಗಿದ್ದಾರೆ.

ಚುನಾವಣಾ ಆಯೋಗಕ್ಕೆ ಸಲ್ಲಿಸಿದ ನಾಮಪತ್ರದಲ್ಲಿ 150 ಕೋಟಿ ಘೋಷಣೆ ಮಾಡಿದ್ದಾರೆ. ತಮ್ಮ ಹೆಸರಿನಲ್ಲಿ 9.79 ಕೋಟಿ ಚರಾಸ್ತಿ, 27.28 ಕೋಟಿ ಸ್ಥಿರಾಸ್ತಿ ಘೋಷಣೆ ಮಾಡಿದ್ದಾರೆ. ಶ್ಯಾಮನೂರು ಶಿವಶಂಕರಪ್ಪ ಅವರ ಬಳಿ 226.03 ಎಕರೆ ಕೃಷಿ ಭೂಮಿ ಇದೆ. 16 ಕೆಜಿ ಚಿನ್ನ, 6 ಕೆಜಿಗೂ ಹೆಚ್ಚು ಬೆಳ್ಳಿ ಇದೆ. ಎಸ್ ಎಸ್ ಮಲ್ಲಿಕಾರ್ಜುನ ಅವರ ಬಳಿ 23 ಕೋಟಿ ರೂಪಾಯಿ ಸಾಲ ಇದೆ. ಇನ್ನೂ ಪ್ರಭಾ ಮಲ್ಲಿಕಾರ್ಜುನ ಬಳಿ 9 ಕೋಟಿ ಚರಾಸ್ತಿ, ಸ್ಥಿರಾಸ್ತಿ ಇದೆ. 97.28 ಲಕ್ಷ ಸಾಲ ಇರುವುದಾಗಿ ಘೋಷಣೆ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ

ಈ ರಾಶಿಗಳ ಸಂಸಾರದಲ್ಲಿ ಏನಾಯ್ತು? ಆಶ್ಚರ್ಯ! ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ, ಶನಿವಾರ ರಾಶಿ ಭವಿಷ್ಯ -ಮೇ-18,2024 ಸೂರ್ಯೋದಯ: 05:47, ಸೂರ್ಯಾಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!