Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶೋಭಾ ಕರಂದ್ಲಾಜೆಗೂ ಮದುವೆಯಾಗುವುದಕ್ಕೆ ಒತ್ತಡವಿತ್ತಂತೆ : ಆದರೆ..!

Facebook
Twitter
Telegram
WhatsApp

ಬೆಂಗಳೂರು: ರಾಜಗಯ ರಾಜಕೀಯದಲ್ಲಿ ಸ್ಟ್ರಾಂಗ್ ವುಮೆನ್ ಆಗಿ ಬೆಳೆದು. ಸಚುವೆಯಾಗಿ ಗುರುತಿಸಿಕೊಂಡು ಈಗ ಕೇಂದ್ರ ಅಚಿವೆಯಾಗಿರುವ ಶೋಭ ಕರಂದ್ಲಾಜೆ ಒಂದು ರೀತಿಯ ಸಾಧಕಿಯೇ ಸರಿ. ಶೋಭಾ ಕರಂದ್ಲಾಜೆ ಎಂದ ಕೂಡಲೇ ಅವರ ಮದುವೆ ವಿಚಾರವೂ ತಲೆಗೆ ಥಟ್ ಅಂತ ಬರುತ್ತೆ. ಇದೀಗ ಮೊದಲ ಬಾರಿಗೆ ಶೋಭಾ ಕರಂದ್ಲಾಜೆ ಮದುವೆ ಬಗ್ಗೆ ಮಾತನಾಡಿದ್ದಾರೆ.

ಚಾನೆಲ್ ಒಂದರ ಮಹಿಳಾ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಶೋಭಾ ಕರಂದ್ಲಾಜೆ, “ನಾನು ಮನೆಯ ಮೊದಲ ಹೆಣ್ಣು ಮಗಳು.‌ ಮದುವೆಯಾಗುವ ವಯಸ್ಸು ಬಂದಾಗ ನನಗೂ ಒತ್ತಡವಿತ್ತು. ಮನೆಯವರಿಂದ, ಕುಟುಂಬಸ್ಥರಿಂದ ಹಾಗೂ ಊರಿನವರಿಂದಾನೂ ಒತ್ತಡವಿತ್ತು. ಆದರೆ ನಾನು ಮದುವೆಯಾಗದ ನಿರ್ಧಾರ ಮಾಡಿದೆ. ಇದಕ್ಕೆ ಹಲವು ಕಾರಣವಿದೆ. ಪುರಿಷರು ಮಹಿಳೆಯರನ್ನು ನಡೆಸಿಕೊಳ್ಳುವ ರೀತಿಯೂ ಇರಬಹುದು ಎಂದಿದ್ದಾರೆ.

ಇದೆಲ್ಲಾ ಸುಮಾರು 40-50 ವರ್ಷದ ಹಿಂದಿನ ಮಾತಾಗಿದೆ. ಆಗ ಹೆಣ್ಣು ಮಕ್ಕಳು ಓದಿ ಏನು ಮಾಡುತ್ತಾರೆ ಎಂಬ ಪ್ರಶ್ನೆಗಳು ಎತ್ತುತ್ತಿದ್ದರು. ಹೀಗೆ ಹಲವು ವರ್ತನೆಗಳು ನನಗೆ ಜಿಗುಪ್ಸೆ ಹುಟ್ಟಿಸಿತು. ನಿಜವಾಗಿಯೂ ಇಂತಹ ಪುರುಷರ ಜೊತೆಗೆ ಬದುಕು ಸಾಧ್ಯವೇ ಎನ್ನುವ ಪ್ರಶ್ನೆ ಹುಟ್ಟು ಹಾಕಿತ್ತು. ಅದಕ್ಕೆ ನಾನು ಮದುವೆಯಾಗಬಾರದು ಎಂದು ನಿರ್ಧಾರ ಮಾಡಿದ್ದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!