Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

SSLC ಪರೀಕ್ಷೆ ವೇಳೆ ಶಿವಮೊಗ್ಗದಲ್ಲಿ ಹೃದಯಸ್ಪರ್ಶಿ ಘಟನೆ : ವಿಡಿಯೋ ಕಾಲ್ ನಲ್ಲಿಯೇ ಅಪ್ಪನ ಅಂತ್ಯ ಸಂಸ್ಕಾರ..!

Facebook
Twitter
Telegram
WhatsApp

 

 

ಶಿವಮೊಗ್ಗ: ರಾಜ್ಯದೆಲ್ಲೆಡೆ ಎಸ್ಎಸ್ಎಲ್ಸಿ ಎಕ್ಸಾಂ ಶುರುವಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ಪ್ರಮುಖ ಘಟ್ಟ ಕೂಡ. ಈ ಸಮಯವನ್ನ ವಿದ್ಯಾರ್ಥಿಗಳು ಮಿಸ್ ಮಾಡಿಕೊಳ್ಳುವ ಹಾಗೆಯೇ ಇಲ್ಲ. ಆದರೆ ಕೆಲವೊಮ್ಮೆ ಪರಿಸ್ಥಿತಿ ಕೆಟ್ಟದಾದಾಗ ಆ ವರ್ಷ ಮಕ್ಕ ಭವಿಷ್ಯವೇ ಹಾಳಾದಂತೆ ಆಗುತ್ತದೆ. ಎಸ್ಎಸ್ಎಲ್ಸಿ ಎಕ್ಸಾಂ ಸಮಯದಲ್ಲಿ ಒಂದು ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ.

ಆರ್ಶೀಯಾ ಮನಿಯಾರ್ ಕೊಪ್ಪಳದ‌ ನಿವಾಸಿ. ಆದ್ರೆ ಶಿವಮೊಗ್ಗದ ಹೊಸನಗರ ತಾಲೂಕಿನ ಹಿಂದುಳಿದ ವರ್ಗಗಳ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದಾರೆ. ಇಂದು ಇಂಗ್ಲೀಷ್ ಪರೀಕ್ಷೆ ಇತ್ತು. ಆದರೆ ಪರೀಕ್ಷೆ ಸಮಯದಲ್ಲಿಯೇ ಆಕೆಯ ತಂದೆ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ವಸತಿ ಶಾಲೆಯ ಶಿಕ್ಷಕರು ಆರ್ಶೀಯಾಳನ್ನು ಕೊಪ್ಪಳಕ್ಕೆ‌ ಕರೆದೊಯ್ದರು. ತಂದೆಯ ದರ್ಶನ ಮಾಡಿಸಿ, ಬಳಿಕ ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಆದರೆ ಶವಸಂಸ್ಕಾರಕ್ಕೆ ಸಮಯವಾಗಿದ್ದ ಕಾರಣ, ಪರೀಕ್ಷೆ ಮುಗಿದ ಕೂಡಲೇ, ವಿದ್ಯಾರ್ಥಿನಿಗೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!