Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೀರು ನೈರ್ಮಲ್ಯ ಹಾಗೂ ಸ್ವಚ್ಚತೆ ಕುರಿತು ಬೀದಿ ನಾಟಕದ ಜಾಗೃತಿ ಕಾರ್ಯಕ್ರಮ : ಸ್ವಚ್ಛತೆಗೆ ಆದ್ಯತೆ ನೀಡಿ : ದಿನೇಶ್ ಪೂಜಾರಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್. 19 : ಕಲುಷಿತ ನೀರು ಸೇವನೆಯಿಂದ ಸಾಂಕ್ರಾಮಿಕ ರೋಗಗಳು ಹರಡುತ್ತದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ ಗ್ರಾಮಸ್ಥರಲ್ಲಿ ಅರಿವು ಮೂಡಿಸಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಚಿಕ್ಕಪ್ಪನಹಳ್ಳಿ ಕಾರ್ಯಕ್ಷೇತ್ರದ ನೇಸರ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಹಾಗೂ ಗ್ರಾಮಸ್ಥರಿಗೆ ನೀರು ನೈರ್ಮಲ್ಯ ಸ್ವಚ್ಚತೆ ಬಗ್ಗೆ ಆಯೋಜಿಸಲಾಗಿದ್ದ ಬೀದಿ ನಾಟಕ ಉದ್ಘಾಟಿಸಿ ಮಾತನಾಡಿದರು.

ಹೇಮಾವತಿ ಅಮ್ಮನವರು ಜ್ಞಾನವಿಕಾಸ ಕಾರ್ಯಕ್ರಮದಡಿ ಮಹಿಳೆಯರಿಗೆ ನಾನಾ ರೀತಿಯ ಯೋಜನೆಗಳನ್ನು ನೀಡಿದ್ದಾರೆ. ಬಡವರಿಗೂ ಶುದ್ದವಾದ ಕುಡಿಯವ ನೀರು ಸಿಗಬೇಕು. ಕಲುಷಿತ ನೀರು ಸೇವಿಸಿದರೆ ನಾನಾ ರೀತಿಯ ತೊಂದರೆಗಳಿಗೆ ಒಳಗಾಗಬೇಕಾಗುತ್ತದೆ. ಅದೇ ರೀತಿ ಗ್ರಾಮದಲ್ಲಿ ನಿಮ್ಮ ನಿಮ್ಮ ಮನೆಗಳ ಮುಂದೆ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕೆಂದು ಮನವಿ ಮಾಡಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾಧಿಕಾರಿ ರವಿಚಂದ್ರ, ಶಾಲೆಯ ಮುಖ್ಯ ಶಿಕ್ಷಕ ಕಾಂತಪ್ಪ, ಶಶಿ, ವೆಂಕಟೇಶ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಶಿವಲೀಲಾ ಎಸ್.ಬಾಗೋಡಿ, ವಸಂತ, ಶ್ಯಾಮಲಮ್ಮ, ಗೀತ, ಮಂಜುಳ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಾಹ್ಯಾಕಾಶಕ್ಕೆ ಪ್ರಧಾನಿ ಮೋದಿ ? ಗಗನ್ ಯಾನ್ ಮಿಷನ್ ಬಗ್ಗೆ ಇಸ್ರೋ ಅಧ್ಯಕ್ಷರು ಹೇಳಿದ್ದೇನು ?

ಸುದ್ದಿಒನ್ : ಮಾನವರನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯುವ ‘ಗಗನ್ ಯಾನ್’ ಮಿಷನ್ ಲಭ್ಯವಾದ ನಂತರ ಪ್ರಧಾನಿ ನರೇಂದ್ರ ಮೋದಿ ಕೂಡ ಅಲ್ಲಿಗೆ ಹೋಗಬಹುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದರು. ನಮ್ಮ

5 ತಿಂಗಳ ಜೈಲುವಾಸದ ನಂತರ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಮೂರನೇ ಬಾರಿಗೆ ಪ್ರಮಾಣ ವಚನ

ಸುದ್ದಿಒನ್ : ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಗುರುವಾರ ಸಂಜೆ ಮತ್ತೊಮ್ಮೆ ರಾಜ್ಯದ 13 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮುನ್ನ ಚಂಪೈ ಸೊರೆನ್ ಬುಧವಾರ ಸಿಎಂ

ಐತಿಹಾಸಿಕ ಕೋಟೆಗೆ ಧ್ವನಿ ಬೆಳಕಿನ ವೈಭವ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ.  ಜುಲೈ.4:  ಕೆ.ಎಂ.ಇ.ಆರ್.ಸಿ (ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ)ಯ ಸಿ.ಇ.ಪಿ.ಎಂ.ಐ.ಝಡ್ (ಗಣಿಬಾಧಿತ ವಲಯದ ಸಮಗ್ರ ಪರಿಸರ ಅಭಿವೃದ್ಧಿ ಯೋಜನೆ) ಯೋಜನೆಯಡಿ ನಗರದ ಐತಿಹಾಸಿಕ ಕೋಟೆ ಹಾಗೂ ಚಂದ್ರವಳ್ಳಿ ಪ್ರದೇಶದಲ್ಲಿ ಒಟ್ಟು ರೂ.28.40 ಕೋಟಿ

error: Content is protected !!