Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಫಿಲ್ಟರ್ ನೀರಿನ ಬೆಲೆಯನ್ನು ದಿಢೀರನೇ ಏರಿಕೆ : ಜೈಹಿಂದ್ ರಕ್ಷಣಾ ವೇದಿಕೆ ವಿರೋಧ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.01  : ನಗರದಲ್ಲಿ ಫಿಲ್ಟರ್ ನೀರಿನ ಬೆಲೆಯನ್ನು ದಿಢೀರನೆ ಏರಿಕೆ ಮಾಡಿರುವುದನ್ನು ವಿರೋಧಿಸಿ ಜೈಹಿಂದ್ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಈ ಹಿಂದೆ ಹಿರಿಯೂರಿನ ವಾಣಿವಿಲಾಸಸಾಗರ ಹಾಗೂ ಶಾಂತಿಸಾಗರದಿಂದ ನಗರಕ್ಕೆ ಕುಡಿಯುವ ನೀರು ಸರಬರಾಜಾಗುತ್ತಿದ್ದು, ಕೆಲವೊಮ್ಮೆ ಕಲುಷಿತ ನೀರು ಕುಡಿದು ಜನ ಜ್ವರ, ಕೆಮ್ಮ, ನೆಗಡಿಯಿಂದ ಬಳಲುತ್ತಿದ್ದುದನ್ನು ಗಮನಿಸಿ ಪ್ರತಿಯೊಬ್ಬರಿಗೂ ಶುದ್ದ ಕುಡಿಯುವ ನೀರು ಸಿಗಲಿ ಎನ್ನುವ ಉದ್ದೇಶದಿಂದ ಐದು ರೂ.ಗಳಿಗೆ ಇಪ್ಪತ್ತು ಲೀಟರ್ ಫಿಲ್ಟರ್ ನೀರು ಪೂರೈಕೆಯಾಗುತ್ತಿದ್ದುದು ಈಗ ಇಪ್ಪತ್ತು ಲೀಟರ್‍ಗೆ ಹತ್ತು ರೂ.ಗಳನ್ನು ನಿಗಧಿಪಡಿಸಿರುವುದು ಯಾವ ನ್ಯಾಯ? ಎಂದು ಜೈಹಿಂದ್ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರಶ್ನಿಸಿದರು.

ಫಿಲ್ಟರ್ ನೀರಿಗೆ ಬೆಲೆ ಏರಿಕೆ ಮಾಡಿರುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿಯವರಲ್ಲಿ ಜೈಹಿಂದ್ ರಕ್ಷಣಾ ವೇದಿಕೆ ಅಧ್ಯಕ್ಷ ಸೈಯದ್ ಅಖ್ತರ್ ಆಗ್ರಹಿಸಿದರು.

ಚಂದ್ರಪ್ಪ, ರಹಮತ್, ಜಬೀವುಲ್ಲಾ, ಬರ್ಕತ್, ಮುಹೀಬ್ ಈ ಸಂದರ್ಭದಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Acidity : ಅಸಿಡಿಟಿಯಿಂದ ಬಳಲುತ್ತಿದ್ದೀರಾ ? ಇದನ್ನು ದಿನಕ್ಕೆ ಎರಡು ಬಾರಿ ಮಾಡಿ..!

  ಸುದ್ದಿಒನ್ : ಕೆಲವರು ಸ್ವಲ್ಪ ತಿಂದ ನಂತರ ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಾರೆ. ಇದು ದೇಹದ ಅಸ್ವಸ್ಥತೆ ಮತ್ತು ಎದೆಯುರಿ ಉಂಟುಮಾಡುತ್ತದೆ. ಈ ಹಠಾತ್ ಸಮಸ್ಯೆಯಿಂದ ಪರಿಹಾರ ಪಡೆಯಲು ಈ ಕೆಳಗಿನ ಮನೆಮದ್ದುಗಳನ್ನು ಪ್ರಯತ್ನಿಸಿ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ, ಶನಿವಾರ- ರಾಶಿ ಭವಿಷ್ಯ ಅಕ್ಟೋಬರ್-5,2024 ಸೂರ್ಯೋದಯ: 06:10, ಸೂರ್ಯಾಸ್ತ : 05:58 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿನ್ ಅಯಣ ಶರದ

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

error: Content is protected !!