Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಾಸನಕ್ಕೆ ಸ್ವರೂಪ್ ಫಿಕ್ಸ್ : ಜೆಡಿಎಸ್ 2ನೇ ಪಟ್ಟಿಯಲ್ಲಿ ಯಾರಿಗೆಲ್ಲಾ ಟಿಕೆಟ್..?

Facebook
Twitter
Telegram
WhatsApp

ಬೆಂಗಳೂರು: ಜೆಡಿಎಸ್ ನಲ್ಲಿ ಹಾಸನ ಟಿಕೆಟ್ ಗಾಗಿ ಸಾಕಷ್ಟು ಫೈಟ್ ನಡೆದಿದೆ. ಭವಾನಿ ರೇವಣ್ಣ ನನಗೆ ಟಿಕೆಟ್ ಬೇಕು ಅಂತ ಕೂತಿದ್ರು. ಕುಮಾರಸ್ವಾಮಿ ಆಗಲ್ಲ ಅಂತ ಹೇಳಿದ್ರು. ಇದೆಲ್ಲದರ ನಡುವೆ ಇದೀಗ ಜೆಡಿಎಸ್ ಎರಡನೇ ಪಟ್ಟಿ ರಿಲೀಸ್ ಆಗಿದ್ದು, ಕಡೆಗೂ ಭವಾನಿ ರೇವಣ್ಣ ಅವರಿಗೆ ಟಿಕೆಟ್ ಮಿಸ್ ಆಗಿದೆ.

ಮೊದಲ ಪಟ್ಟಿಯನ್ನು ಬಹಳ ಬೇಗ ರಿಲೀಸ್ ಮಾಡಿತ್ತು. 93 ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಿತ್ತು. ಇದೀಗ ಎರಡನೇ ಪಟ್ಟಿಯಲ್ಲಿ 49 ಕ್ಷೇತ್ರಗಳ ಪಟ್ಟಿ ರಿಲೀಸ್ ಮಾಡಿದ್ದು, ಹಾಸನ ಕ್ಷೇತ್ರಕ್ಕೆ ಸ್ವರೂಪ್ ಪ್ರಕಾಶ್ ಗೆ ಟಿಕೆಟ್ ಘೋಷಣೆಯಾಗಿದೆ.

ಕುಡಚಿ – ಆನಂದ್ ಮಾಳಗಿ, ರಾಯಬಾಗ – ಪ್ರದೀಪ್ ಮಾಳಗಿ, ಸವದತ್ತಿ ಯಲ್ಲಮ್ಮ – ಸೌರಬ್ ಆನಂದ್ ಚೋಪ್ರಾ, ಅಥಣಿ – ಶಶಿಕಾಂತ್ ಪಡಲಗಿ ಗುರುಗಳು, ಹುಬ್ಬಳ್ಳಿ – ಧಾರವಾಡ ಪೂರ್ವ – ವೀರಭದ್ರಪ್ಪ ಹಾಲಹರವಿ, ಕುಮಟಾ – ಸುರಜ್ ಸೋನಿ ನಾಯಕ್, ಹಳಿಯಾಳ್ – ಗೋಟ್ನೆಕರ್, ಭಟ್ಕಳ – ನಾಗೇಂದ್ರ ನಾಯಕ್, ಶಿರಸಿ ಸಿದ್ಧಾಪುರ – ಉಪೇಂದ್ರ ಪೈ, ಯಲ್ಲಾಪುರ – ಡಾ. ನಾಗೇಶ್ ನಾಯ್ಕ್, ಚಿತ್ತಾಪುರ – ಸುಭಾಶ್ ಚಂದ್ರ ರಾಥೋಡ್, ಕಲಬುರ್ಗಿ ಉತ್ತರ – ನಾಸೀರ್ ಹುಸೇನ್, ಬಳ್ಳಾರಿ ನಗರ – ಅಲ್ಲಾ ಬುಕ್ಷ್ ಆಲಿ ಮುನ್ನ, ಹಗರಿಬೊಮ್ಮನಹಳ್ಳಿ – ಪರಮೇಶ್ವರಪ್ಪ, ಕಡೂರ್ ವೈ ಎಸ್ ವಿ ದತ್ತಾ, ಹೊಳೆನರಸೀಪುರ – ರೇವಣ್ಣ ಸೇರಿದಂತೆ ಹಲವು ಕ್ಷೇತ್ರಕ್ಕೆ ಟಿಕೆಟ್ ಅನೌನ್ಸ್ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಗಾಳಿ ಮಳೆಗೆ ಹಾರಿಹೋದ ಶಾಲೆಯ ಮೇಲ್ಛಾವಣಿ ಶೀಟುಗಳು, ಹ್ಯಾಂಗ್ಲರುಗಳು

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,     ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 11 : ಶುಕ್ರವಾರ ರಾತ್ರಿ ಸುರಿದ ಮಳೆ ಗಾಳಿಗೆ ಮಲ್ಲಾಪುರದಲ್ಲಿರುವ ಬಾಪೂಜಿ ಹಿರಿಯ ಪ್ರಾಥಮಿಕ

ಬೆಂಗಳೂರಿನಲ್ಲಿ KAS ಆಫೀಸರ್ ಹೆಂಡತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

ಬೆಂಗಳೂರು: ಹೈಕೋರ್ಟ್ ವಕೀಲೆಯಾಗಿದ್ದ ಚೈತ್ರಾ ಬಿ.ಗೌಡ ಎಂಬುವವರು ಸಾವನ್ನಪ್ಪಿದ್ದಾರೆ. ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದರಿಂದ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಚೈತ್ರಾಗೆ ಇನ್ನು 35 ವರ್ಷ ವಯಸ್ಸಾಗಿತ್ತಷ್ಟೆ. ಸಂಜಯ್ ನಗರ ಪೊಲೀಸ್ ಠಾಣಾ

ಟೀಂ ಇಂಡಿಯಾ ಕೋಚ್ ಹುದ್ದೆಗೆ ಮೂವರ ಹೆಸರು ರೇಸ್ ನಲ್ಲಿ : ದ್ರಾವಿಡ್ ಗೆ ಸಿಗಲ್ವಾ ಮತ್ತೆ ಹುದ್ದೆ..?

ಐಪಿಎಲ್ ಮುಗಿದ ಕೂಡಲೇ ಟಿ20 ವಿಶ್ವಕಪ್ ಶುರುವಾಗಲಿದೆ. ಅದಕ್ಕೆ ಉಳಿದಿರುವುದು ಇನ್ನು ಕೇವಲ 20 ದಿನಗಳಷ್ಟೇ. ಆದರೆ ಈ ಬೆನ್ನಲ್ಲೇ ಟೀಂ ಇಂಡಿಯಾ ಕೋಚ್ ಬಗ್ಗೆ ಚರ್ಚೆ ಶುರುವಾಗಿದೆ. ಈಗ ಇರುವ ಟೀಂ ಇಂಡಿಯಾದ

error: Content is protected !!