Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತರುಣ್ ಸುಧೀರ್ & ಸೋನಲ್ ಮದುವೆ ಆಗ್ತಾ ಇರೋದು ಸತ್ಯ : ಮಾಲತಿ ಸುಧೀರ್ ಸ್ಪಷ್ಟನೆ

Facebook
Twitter
Telegram
WhatsApp

ಕಳೆದ ಕೆಲವು ದಿನಗಳಿಂದ ಗಾಂಧಿನಗರದ ಮೂಲೆ‌ ಮೂಲೆಯಲ್ಲೂ ತರುಣ್ ಸುಧೀರ್ ಅವರ ಮದುವೆಯದ್ದು ಸದ್ದು. ತರುಣ್ ಹಾಗೂ ನಟಿ ಸೋನಲ್ ಮದುವೆಯಾಗ್ತಾ ಇದ್ದಾರಂತೆ ಎಂಬ ಗುಸುಗುಸು. ಮಹಾನಟಿ ವೇದಿಕೆಯಲ್ಲೂ ಈ ಟಾಪಿಕ್ ಬಂದಾಗ ತರುಣ್ ಸುಧೀರ್ ಇದೊಂದು ಗಾಸಿಪ್ ಎಂದಿದ್ದರು. ಆದರೆ ಅವರ ನಗುವಿನಲ್ಲೇ ಸತ್ಯ ಗೊತ್ತಾಗ್ತಾ ಇತ್ತು. ಯೂಟ್ಯೂಬ್ ಚಾನೆಲ್ ಗಳು ಸೋನಲ್ ಅವರನ್ನು ಕೇಳಿದಾಗಲೂ ಇದೆಲ್ಲಾ ಗಾಸಿಪ್ ಎಂದು ಮೇಲ್ನೋಟಕ್ಕೆ ಹೇಳಿ, ನಕ್ಕು ಓಡಿ ಹೋಗಿದ್ದರು. ಇಬ್ಬರ ನಡವಳಿಕೆಯಿಂದಾನೇ ಇಬ್ಬರು ಮದುವೆಯಾಗ್ತಾ ಇರುವುದು ಕನ್ಫರ್ಮ್ ಎಂಬುದು ಗೊತ್ತಾಗಿದೆ. ಆದರೆ ಅಧಿಕೃತವಾಗಿ ಒಪ್ಪಿಕೊಳ್ಳಲು ಇಬ್ಬರು ರೆಡಿ ಇಲ್ಲ.

ತರುಣ್ ತಾಯಿ‌ ಮಾಲತಿ ಅವರಿಗೆ ಮಕ್ಕಳ ಮದುವೆ ನೋಡಬೇಕೆಂಬ ಆಸೆ. ಆದರೆ ತರುಣ್ ಸುಧೀರ್ ಮದುವೆಯೇ ಬೇಡ ಎಂದು ಕೂತಿದ್ದರು. ಈಗ ಕಂಕಣ ಭಾಗ್ಯಾ ಕೂಡಿ ಬಂದಿದ್ದು, ಸೋನಲ್ ಜೊತೆಗೆ ಹಸೆಮಣೆ ತುಳಿಯಲಿದ್ದಾರೆ. ಈ ಸಂಬಂಧ ವಿಚಾರವನ್ನು ತರುಣ್ ಅವರ ತಾಯಿಯೇ ಸ್ಪಷ್ಟಪಡಿಸಿದ್ದಾರೆ.

‘ಮಗನಿಗೆ ಮದುವೆ ಫಿಕ್ಸ್ ಆಗಿರುವುದು ಸತ್ಯ. ಹುಡುಗಿ ಸೋನಲ್ ಅವರೇ. ಆದರೆ ಇನ್ನು ಕೂಡ ದಿನಾಂಕ ಫಿಕ್ಸ್ ಮಾಡಿಲ್ಲ’ ಎಂದಿದ್ದಾರೆ. ಮಗನ ಮದುವೆಯನ್ನು ಅದ್ದೂರಿಯಾಗಿಯೇ ಮಾಡಬೇಕು ಎಂದು ಮಾಲತಿ ಅವರ ಆಸೆಯಂತೆ. ಸೋನಲ್ ಮನೆಯವರು ತರುಣ್ ಮನೆಯವರು ಕೂತು ಈಗಾಗಲೇ ಮದುವೆಯನ್ನು ಹೇಗೆ ಮಾಡಬೇಕು ಎಂಬ ನಿರ್ಧಾರವನ್ನು ಮಾಡಿದ್ದಾರಂತೆ. ಜುಲೈ 5 ರಂದು ಈ ಬಗ್ಗೆ ಅಧಿಕೃತವಾಗಿ ಅನೌನ್ಸ್ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಸವತತ್ವ ಮಹಾವಿದ್ಯಾಲಯ ಹಾಗೂ ವಚನ ಕಮ್ಮಟ ಶ್ರೀ ಮಠದ ಎರಡು ಕಣ್ಣುಗಳು : ಡಾ. ಬಸವರಮಾನಂದ ಸ್ವಾಮಿಗಳು

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150 ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕøತಿ ಉತ್ಸವ-2024 ರ ಕಾರ್ಯಕ್ರಮದಲ್ಲಿ ವಚನ ಕಮ್ಮಟ ಪರೀಕ್ಷೆಯ ರ‌್ಯಾಂಕ್ ವಿಜೇತರರಿಗೆ ಬಹುಮಾನ

ಶರಣ ಸಂಸ್ಕøತಿ 2024 : ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಜಯದೇವ ಶ್ರೀಗಳ ಬೆಳ್ಳಿಮೂರ್ತಿಯ ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150 ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕೃತಿ 2024ರ ಅಂಗವಾಗಿ ಶ್ರೀಜಯದೇವ ಕಪ್ ಪಂದ್ಯಾವಳಿಯ ನಿಮಿತ್ತ ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಜಯದೇವ

Exit Poll-2024 : ಹರಿಯಾಣ ಜಮ್ಮು ಮತ್ತು ಕಾಶ್ಮೀರದಲ್ಲಿ ರೋಚಕ ಫಲಿತಾಂಶ : ಇಲ್ಲಿದೆ ಎಕ್ಸಿಟ್ ಪೋಲ್‌ ಮಾಹಿತಿ…!

  ಸುದ್ದಿಒನ್, ಅಕ್ಟೋಬರ್. 05 : ಹರಿಯಾಣದ ಎಲ್ಲಾ 90 ವಿಧಾನಸಭಾ ಕ್ಷೇತ್ರಗಳಲ್ಲಿ ಶನಿವಾರ (ಅಕ್ಟೋಬರ್ 5) ಮತದಾನ ಪೂರ್ಣಗೊಂಡಿದೆ. ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಅಕ್ಟೋಬರ್

error: Content is protected !!