Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿಯಲ್ಲಿ ಟೆನ್ಶನ್ ಆಯ್ತು ಬ್ರಾಹ್ಮಣ ಸಿಎಂ ಹೇಳಿಕೆ : ಲಿಂಗಾಯತರಿಗೆ ಸಿಗುತ್ತಾ ಸ್ಪಷ್ಟ ಉತ್ತರ..?

Facebook
Twitter
Telegram
WhatsApp

ಸದ್ಯ ರಾಜ್ಯ ರಾಜಕಾರಣದಲ್ಲಿ ಬ್ರಾಹ್ಮಣ ಸಮುದಾಯದ ಸಿಎಂ ವಿಚಾರ ಸಿಕ್ಕಾಪಟ್ಟೆ ಚರ್ಚೆ ಹುಟ್ಟು ಹಾಕಿದೆ. ಕುಮಾರಸ್ವಾಮಿ ಹೇಳಿರುವಂತ ಮಾತು ಬಿಜೆಪಿ ನಾಯಕರಿಗೆ ತಲೆ ನೋವಾಗಿದೆ. ಪ್ರಹ್ಲಾದ್ ಜೋಶಿಯನ್ನು ಸಿಎಂ ಮಾಡುವುದಕ್ಕೆ ಪ್ಲ್ಯಾನ್ ನಡೀತಾ ಇದೆ ಎಂಬ ಮಾತು ಭಾರೀ ಚರ್ಚೆ ಹುಟ್ಟು ಹಾಕಿದೆ.

ಈ ಹಿಂದೊಮ್ಮೆ ಬಸವರಾಜ್ ಬೊಮ್ಮಾಯಿ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಬೇಕು ಎಂಬ ಮಾತುಗಳು ಬಂದಾಗ, ಪ್ರಹ್ಲಾದ್ ಜೋಶಿ ಅವರನ್ನು ಸಿಎಂ ಮಾಡಲಿದ್ದಾರೆ ಎನ್ನಲಾಗುತ್ತಾ ಇತ್ತು. ಆದರೆ ಆ ಸಮಯದಲ್ಲಿ ಆ ವಿಚಾರ ಅಷ್ಟಾಗಿ ಏನು ಸದ್ದು ಮಾಡಲಿಲ್ಲ. ಆದರೆ ಈಗ ಅದೇ ಸತ್ಯವಿರಬೇಕು ಎಂಬ ಅನುಮಾನಗಳು ಬಿಜೆಪಿ ವಯಲದಲ್ಲಿ ಆರಂಭವಾಗಿದೆ.

ಇನ್ನು ಇದಷ್ಟೆ ಅಲ್ಲದೆ ಬಿಜೆಪಿ ನಾಯಕರಿಗೆ ಈಗ ಟೆನ್ಶನ್ ಶುರುವಾಗಿದೆ. ಯಾಕಂದ್ರೆ ಬಿಜೆಪಿಯ ಮತ ಬ್ಯಾಂಕ್ ಎಂದರೇನೆ ಅದು ಲಿಂಗಾಯತ ಸಮುದಾಯದ ವೋಟುಗಳು. ಬ್ರಾಹ್ಮಣ ಸಮುದಾಯಕ್ಕೆ ಸಿಎಂ ಸ್ಥಾನ ನೀಡಿದರೆ ಸಹಜವಾಗಿಯೇ ಲಿಂಗಾಯತ ಸಮುದಾಯ ದಂಗೆ ಏಳುತ್ತೆ. ಈ ಹಿಂದೆ ಯಡಿಯೂರಪ್ಪ ಅವರನ್ನೇ ಸಿಎಂ ಸ್ಥಾನದಿಂದ ಕೆಳಗಿಳಿಸುವಾಗ ಅಸಮಾಧಾನದ ಹೊಗೆಯಾಡುತ್ತಿತ್ತು. ಈಗ ಬ್ರಾಹ್ಮಣ ಸಿಎಂ ಅಂದ್ರೆ ಸ್ವಲ್ಪ ಯೋಚನೆ ಮಾಡುತ್ತಾರೆ.

ಇನ್ನು ಚುನಾವಣೆಗೂ ಮುನ್ನವೇ ಸಿಎಂ ಅಭ್ಯರ್ಥಿಯನ್ನು ಘೋಷಿಸುವಂತಿಲ್ಲ. ಆದ್ರೆ ಕುಮಾರಸ್ವಾಮಿ ಬಿಟ್ಟಿರುವ ಹುಳಕ್ಕೆ ಬೇಸತ್ತು, ಸಿಎಂ ಅಭ್ಯರ್ಥಿಯನ್ನು ಮೊದಲೇ ಘೋಷಣೆ ಮಾಡುವಂತೆ ಒತ್ತಡ ಕೂಡ ಹೇರಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

PM Modi: ಅಮೆರಿಕಾ ತಲುಪಿದ ಪ್ರಧಾನಿ ಮೋದಿ : ಫಿಲಡೆಲ್ಫಿಯಾ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ

ಸುದ್ದಿಒನ್ | ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಅಮೆರಿಕ ಪ್ರವಾಸ ವರ್ಣರಂಜಿತವಾಗಿ ಆರಂಭವಾಗಿದೆ. ಐತಿಹಾಸಿಕ ನಗರವಾದ ಫಿಲಡೆಲ್ಫಿಯಾ ವಿಮಾನ ನಿಲ್ದಾಣದಲ್ಲಿ ಮೋದಿ ಅವರಿಗೆ ಆತ್ಮೀಯ ಸ್ವಾಗತ ದೊರೆಯಿತು. ಕ್ವಾಡ್ ಸಮಾವೇಶದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಭಾನುವಾರ

ಎಸ್ಐಟಿಗೆ ಮುನಿರತ್ನ ಕೇಸ್ : ಒಕ್ಕಲಿಗರ ಸಮುದಾಯಕ್ಕೆ ಮಣಿದ ರಾಜ್ಯ ಸರ್ಕಾರ..!

ಬೆಂಗಳೂರು: ಆರ್ ಆರ್ ನಗರದ ಶಾಸಕ ಮುನಿರತ್ನ ಜಾತಿ ನಿಂದನೆ ಹಾಗೂ ವಂಚನೆ ಕೇಸಲ್ಲಿ ಜಾಮೀನು ಪಡೆದಿದ್ದರು. ಆದರೆ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಅರೆಸ್ಟ್ ಆದಂತ ಮುನಿರತ್ನ ವಿರುದ್ಧ ಕೆಲವು ಗಂಭೀರ ಆರೋಪಗಳು ಕೇಳಿ

ಬೆಂಗಳೂರಿನಲ್ಲಿ ಮಹಿಳೆಯ ಭೀಕರ ಕೊಲೆ : 32 ತುಂಡುಗಳಾಗಿ ಕತ್ತರಿಸಿದ್ದ ಮೃತದೇಹ ರೆಫ್ರಿಜರೇಟರ್‌ನಲ್ಲಿ ಪತ್ತೆ…!

ಬೆಂಗಳೂರು : ನಗರದಲ್ಲಿ ಬೆಚ್ಚಿ ಬೀಳಿಸುವಂತಹ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. 29 ವರ್ಷದ ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದು ಆಕೆಯ ದೇಹವನ್ನು 32 ತುಂಡುಗಳಾಗಿ ಕತ್ತರಿಸಿ ರೆಫ್ರಿಜರೇಟರ್‌ನಲ್ಲಿ ಬಚ್ಚಿಡಲಾಗಿದೆ. 15 ದಿನಗಳ ಹಿಂದೆ ಈ

error: Content is protected !!