Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲಾಕರ್ ನಲ್ಲಿಟ್ಟಿದ್ದ ಚಿನ್ನ & ಡೈಮಂಡ್ ನಾಪತ್ತೆ : ಪೊಲೀಸ್ ಠಾಣೆ ಮೆಟ್ಟಿಲೇರಿದ ರಜನಿಕಾಂತ್ ಪುತ್ರಿ..!

Facebook
Twitter
Telegram
WhatsApp

ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಪೊಲೀಸ್ ಠಾಣೆ‌ಮೆಟ್ಟಿಲೇರಿದ್ದು, ಲಾಕರ್ ನಲ್ಲಿಟ್ಟಿದ್ದ ಚಿನ್ನಾಭರಣ ಮತ್ತು ಡೈಮಂಡ್ ವಸ್ತುಗಳು ನಾಪತ್ತರಯಾಗಿದೆ ಎಂದು ದೂರು ನೀಡಿದ್ದಾರೆ. ತೇನಾಂಪೇಟೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ‌. ಆ ಒಡವೆ ಮೌಲ್ಯ ಸುಮಾರು 3.60 ಲಕ್ಷವಾಗಿದೆ.

ಐಶ್ವರ್ಯಾ ಮೂರು ಬಾರಿ ಲಾಕರ್ ಬದಲಾಯಿಸಿದ್ದಾರೆ. 2021ರಲ್ಲಿ ಮಾಜಿ ಪತಿ ಪ್ಲಾಟ್ ನಲ್ಲಿದ್ದ ಲಾಕರ್ ಬದಲಾಯಿಸಿದ್ದರು. ಬಳಿಕ 2021 ಸೆಪ್ಟೆಂಬರ್ ಹಾಗೂ 2022ರಲ್ಲಿ ಲಾಕರ್ ಬದಲಾವಣೆ ಮಾಡಿದ್ದರು. ಸೆಕ್ಷನ್ 381ರಡಿಯಲ್ಲಿ ಈಗ ದೂರು ದಾಖಲಾಗಿದೆ.

ಐಶ್ವರ್ಯಾ ದೂರಿನಲ್ಲಿ ತಿಳಿಸಿರುವಂತೆ 2019 ತಂಗಿ‌ ಸೌಂದರ್ಯ ಮದುವೆಯಾದ‌ ಮೇಲೆ ಒಡವೆಗಳನ್ನು‌ ನಾನು ಧರಿಸಿದ್ದೆ. ಬಳಿಕ ಎಲ್ಲಾ ಒಡವೆಗಳನ್ನು ಲಾಕರ್‌ನಲ್ಲಿ ಇಡಲಾಗಿತ್ತು ಎಂದಿದ್ದಾರೆ. ಸದ್ಯ ಪೊಲೀಸರು ದೂರು ದಾಖಲಿಸಿಕೊಂಡು, ತನಿಕೆ ಶುರು ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

error: Content is protected !!