Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಚಿವೆ ಶಶಿಕಲಾ ಜೊಲ್ಲೆ ಒಡೆತನ ಬ್ಯಾಂಕ್ ಗೆ ಕಳ್ಳರು ಕನ್ನ ಹಾಕಿದ್ದಾರೆ..!

Facebook
Twitter
Telegram
WhatsApp

ಧಾರವಾಡ: ಕಳ್ಳರಿಗೆ ಕಳ್ಳತನ ಮಾಡುವುದಕ್ಕೆ ದೇವಸ್ಥಾನವಾದರೂ ಸರಿ ಅಲ್ಲಿ ದೇವರ ಭಯವಿರುವುದಿಲ್ಲ. ಇನ್ನು ಸಚಿವರಿಗೆ ಸಂಬಂಧಿಸಿದ ಬ್ಯಾಂಕ್ ಆದರೂ ಸರಿ ಕಳ್ಳರಿಗೆ ಕದಿಯುವುದೊಂದೆ ಕೆಲಸವಾಗಿರುತ್ತದೆ. ಸಚಿವೆ ಶಶಿಕಲಾ ಜೊಲ್ಲೆ ಅವರ ಒಡೆತನದ ಬ್ಯಾಂಕ್ ಗೆ ಕಳ್ಳರು ಕನ್ನ ಹಾಕಿದ್ದಾರೆ. ಜನವರಿ 1ರ ರಾತ್ರಿ ಕಳ್ಳತನ ನಡೆದಿದೆ. ಬ್ಯಾಂಕ್ ನಲ್ಲಿ 20 ಲಕ್ಷ ಮೌಲ್ಯದ ನಗದು ಹಾಗೂ 40 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ.

ಧಾರವಾಡದ ಕೋರ್ಟ್ ವೃತ್ತದ ಬಳಿ ಬೀರೇಶ್ವರ ಬ್ಯಾಂಕ್ ಇದೆ. ಇದು ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ್ ಅವೆ ಒಡೆತನದ ಬ್ಯಾಂಕ್ ನಲ್ಲಿ ಕಳ್ಳತನವಾಗಿದೆ. ಖದೀಮರು ತಮ್ಮ ಗುರುತು ಸಿಗದಂತೆ ಮಾಡುವುದಕ್ಕೆ ಬ್ಯಾಂಕ್ ನಲ್ಲಿದ್ದ ಸಿಸಿಟಿವಿಯನ್ನು ಹಾಳು ಮಾಡಿದ್ದಾರೆ. ಜೊತೆಗೆ ಬ್ಯಾಂಕ್ ನಲ್ಲಿದ್ದ ಹಲವು ದಾಖಲೆಗಳನ್ನು ಹಾಳು ಮಾಡಿ ಬಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!