Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

3 ಕೋಟಿ ಮೌಲ್ಯದ ಚಿನ್ನಾಭರಣ ಕೊಟ್ಟ ತಿಮ್ಮಪ್ಪನ ಭಕ್ತ..!

Facebook
Twitter
Telegram
WhatsApp

ತಿರುಮಲ: ತಿಮ್ಮಪ್ಪನ ಭಕ್ತರು ಇಡೀ ದೇಶಾದ್ಯಂತ ಇದ್ದಾರೆ. ಅವನ ದರ್ಶನಕ್ಕಾಗಿ ಕ್ಯೂನಲ್ಲಿ ಪ್ರತಿ ದಿನ ಸಹಸ್ರಾರು ಮಂದಿ ಹೋಗ್ತಾರೆ. ಕೈಲಾದ ಕಾಣಿಕೆ ಅರ್ಪಿಸಿ ಬರ್ತಾರೆ. ಎಷ್ಟೋ ಜನ ದೊಡ್ಡಮಟ್ಟದ ಹರಕೆಯನ್ನು ತಿಮ್ಮಪ್ಪನಿಗಾಗಿ ಹೊತ್ತಿರುತ್ತಾರೆ. ಇದೀಗ ಭಕ್ತನೊಬ್ಬ 3 ಕೋಟಿ ಮೌಲ್ಯದ ಚಿನ್ನಾಭರಣವನ್ನ ದೇವರಿಗಾಗಿ ನೀಡಿದ್ದಾನೆ.

ಪ್ರಪಂಚದಲ್ಲೇ ಅತಿ ಶ್ರೀಮಂತ ದೇವರು ಅಂದ್ರೆ ತಿರುಪತಿ ತಿಮ್ಮಪ್ಪ ಅಂತ ಹೇಳಲಾಗುತ್ತೆ. ಏನೇ ಕೊರೊನಾ ಇರಲಿ, ಯಾವುದೇ ರೂಲ್ಸ್ ಇರಲಿ ತಿಮ್ಮಪ್ಪ ಭಕ್ತಾಧಿಗಳ ಸಂಖ್ಯೆ ಮಾತ್ರ ಕಡಿಮೆ ಆಗಿಲ್ಲ.

ಸದ್ಯ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆ ಹೊಸ ನಿಯಮಗಳನ್ನ ಹೇರಲಾಗಿದೆ. ಇದರ ನಡುವೆಯೂ ತಿಮ್ಮಪ್ಪನ ದರ್ಶನ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಹುಂಡಿಕೆ ಹಣ, ಚಿನ್ನ, ಬೆಳ್ಳಿಯಂತ ವಸ್ತುಗಳನ್ನ ಭಕ್ತಿಯಿಂದ ಸಮರ್ಪಿಸುತ್ತಿದ್ದಾರೆ. ಇದೀಗ ಅನಾಮಧೇಯ ಭಕ್ತನಿಂದ ತಿಮ್ಮಪ್ಪನಿಗೆ 3 ಕೋಟಿ ಮೌಲ್ಯದ ಚಿನ್ನಾಭರಣ ನೀಡಿದ್ದಾನೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು.

ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು. ನಿಮ್ಮ ಮಕ್ಕಳು ಮದುವೆಗೆ ಒಪ್ಪುತ್ತಿಲ್ಲವೇ? ಶುಕ್ರವಾರರಾಶಿ ಭವಿಷ್ಯ -ಸೆಪ್ಟೆಂಬರ್-20,2024 ಸೂರ್ಯೋದಯ: 06:08, ಸೂರ್ಯಾಸ್ತ : 06:10 ಶಾಲಿವಾಹನ ಶಕೆ :1946, ಸಂವತ್ :2080, ಸಂವತ್ಸರ

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

error: Content is protected !!