Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಿಮ್ ಜಾಂಗ್ ಉನ್ ಇದ್ದಂಗೆ : ಸಂಸದ ಬಸವರಾಜ್ ಹೇಳಿದ್ದು ಯಾರಿಗೆ..?

Facebook
Twitter
Telegram
WhatsApp

 

ತುಮಕೂರು: ಅವರವರ ಪಕ್ಷದಲ್ಲೇ ಒಬ್ಬರಿಗೊಬ್ಬರನ್ನು ಕಂಡರೆ ಆಗದವರು ಇರ್ತಾರೆ ಅನ್ನೋದು ಆಗಾಗ ಪ್ರೂವ್ ಆಗ್ತಾನೆ ಇರುತ್ತೆ. ಇದೀಗ ಆ ವಿಚಾರ ಮತ್ತೊಮ್ಮೆ ಪ್ರೂವ್ ಆಗಿದೆ‌ ಸಚಿವ ಮಾಧುಸ್ವಾಮಿ ಬಗ್ಗೆ ಸಂಸದ ಬಸವರಾಜು ಗುಸುಗುಸು ಪಿಸುಪಿಸು ಅಂದಿದ್ದಾರೆ.

ಇಂದು ಪಾಲಿಕೆಯ ವಿವಿಧ ಯೋಜನೆಗಳ ಕಾಮಗಾರಿಗೆ ಉದ್ಘಾಟನಾ ಸಮಾರ‌ನಭ ನಡೆಸಲಾಗಿತ್ತು. ಈ ವೇಳೆ ಸುದ್ದಿಗೋಷ್ಟಿ ನಡೆದಿದ್ದು, ಆರಂಭವಾಗುವುದಕ್ಕೂ ಮುನ್ನವೇ ಸಂಸದ ಬಸವರಾಜು ಮತ್ತು ಭೈರತಿ ಬಸವರಾಜ್ ಮತಾನಾಡಿದ್ದಾರೆ. ಆ ವೇಳೆ ಸಚಿವ ಮಾಧುಸ್ವಾಮಿ ಅವರನ್ನ ಉತ್ತರ ಕೊರಿಯಾ ಕಿಮ್ ಗೆ ಹೋಲಿಕೆ ಮಾಡಿದ್ದಾರೆ.

ಈ ನನ್ನ ಮಗ ನಮ್ಮ ಮಂತ್ರಿ. ಹೆಂಗೆ ಗೊತ್ತಾ..? ಕೊರಿಯಾದ ಕಿನ್ ಇದಾನಲ್ಲ. ಹಾಳು ಮಾಡಿ ಬಿಟ್ಟಿದ್ದಾನೆ ನಮ್ಮ ಜಿಲ್ಲೆಯನ್ನೆಲ್ಲಾ. ಒಂದು ಸೀಟು ಬರಲ್ಲ. ಮಾತೆತ್ತಿದ್ರೆ ಹೊಡಿ ಬಡಿ ಅಂತಾನೆ. ಅವನ್ಯಾರೋ ಇಂಜಿನಿಯರ್ ಗೆ ಹೇಳ್ತಾನೆ. ಹೆಂಎ್ತಿ ಸೀರೆ ಹೊಗೆಯೋಕೆ ಲಾಯಕ್ ನೀನು ಅಂತ. ಮೊನ್ನೆ ಸಾವಿರ ಕೋಟಿ ಡಿಕ್ಲೇರ್ ಮಾಡಿಕೊಂಡು ಬಂದವ್ನೆ. ನಮಗೆ ಯಾರಿಗೂ ಇನ್ವಿಟೇಷನ್ ಇಲ್ಲ. ಕರೆಯೋದು ಇಲ್ಲ ಎಂದು ಹೆಸರು ಹೇಳದೆ ಪರೋಕ್ಷವಾಗಿ ಮಾಧುಸ್ವಾಮಿ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

error: Content is protected !!