Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಷ್ಯಾ ಸೈನಿಕರನ್ನ ಸೆರೆಹಿಡಿದು, ಭಾವಚಿತ್ರ ರಿಲೀಸ್ ಮಾಡಿದ ಉಕ್ರೇನ್..!

Facebook
Twitter
Telegram
WhatsApp

ರಷ್ಯಾ ಹಾಗೂ ಉಕ್ರೇನ್ ನಡುವೆ ಯುದ್ಧ ಶುರುವಾಗಿದೆ. ದಾಳಿ ಪ್ರತಿ ದಾಳಿ ನಡೆಯುತ್ತಿರುವ ಮಧ್ಯೆ ಇದೀಗ ಉಕ್ರೇನ್ ಸೇನೆ ರಷ್ಯಾ ಸೈನಿಕರನ್ನ ಜೀವಂತವಾಗಿ ಸೆರೆಹಿಡಿದಿದ್ದಾರೆ. ಈ ಬಗ್ಗೆ ಪ್ರಕಟಣೆಯನ್ನು ಹೊರಡಿಸಿದೆ.

ಉಕ್ರೇನ್ ಸೆರೆಹಿಡಿದಿರುವ ಸೈನಿಕರ ಬಳಿಯಿದ್ದ ಶಸ್ತ್ರಾಗಳನ್ನು ವಶಕ್ಕೆ ಪಡೆದುಕೊಂಡಿದೆ. ಅಷ್ಟೇ ಅಲ್ಲ ಅವರ ಭಾವಚಿತ್ರಗಳನ್ನು ಹೊರಡಿಸಿದೆ. ಈಗಾಗಲೇ ಎರಡು ಕಡೆಯಿಂದಲೂ ದಾಳಿ ಪ್ರತಿ ದಾಳಿ ನಡೆಯುತ್ತಲೆ ಇದೆ. ಇದು ಅಲ್ಲಿನ ಜನರಿಗೆ ಆತಂಕಕ್ಕೀಡು ಮಾಡಿದೆ.

ಈಗಾಗಲೇ ರಷ್ಯಾ ದಾಳಿಯಿಂದಾಗಿ 8 ಜನ ಸಾವನ್ನಪ್ಪಿದ್ದು, ಒಂಭತ್ತು ಮಂದಿ ಗಾಯಗೊಂಡಿದ್ದಾರೆ. ಈ ಸಂಬಂಧ ಉಕ್ರೇನ್ ಆಂತರಿಕ ಸಚಿವಾಲಯದ ಅಧಿಕಾರಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಹೆಚ್ಚು ಬಲಶಾಲಿಯಾಗಿರುವ ರಷ್ಯಾ, ಪುಟ್ಟ ದೇಶವಾದ ಉಕ್ರೇನ್ ಮೇಲೆ ಸಮರ ಸಾರಿರುವುದು ಆ ದೇಶದ ಜನರು ಭಯಗೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪವಿತ್ರಾ ಜಯರಾಂ ನಿಧನ : ಅವರ ಸ್ನೇಹಿತ ಚಂದು ಕೂಡ ಆತ್ಮಹತ್ಯೆಯಿಂದ ಸಾವು..!

ಕಿರುತೆರೆ ನಟಿ ಪವಿತ್ರಾ ಜಯರಾಂ ಹೈದ್ರಾಬಾದ್ ಗೆ ತೆರಳುತ್ತಿದ್ದಾಗ ಕಾರು ಅಪಘಾತದಿಂದ ಸಾವನ್ನಪ್ಪಿದ್ದರು. ಅದಕ್ಕೂ ಮುನ್ನ ನಟ ದರ್ಶನ್ ಅವರ ಸಿನಿಮಾಕ್ಕೂ ಒಕೆ ಎಂದಿದ್ದರು. ಆದರೆ ವಿಧಿ ಬೇರೆಯದ್ದೇ ಆಟ ಆಡಿದೆ. ಹೈದ್ರಾಬಾದ್ ತಲುಪುವ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

error: Content is protected !!