Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಷ್ಯಾ ಸೈನಿಕರನ್ನ ಸೆರೆಹಿಡಿದು, ಭಾವಚಿತ್ರ ರಿಲೀಸ್ ಮಾಡಿದ ಉಕ್ರೇನ್..!

Facebook
Twitter
Telegram
WhatsApp

ರಷ್ಯಾ ಹಾಗೂ ಉಕ್ರೇನ್ ನಡುವೆ ಯುದ್ಧ ಶುರುವಾಗಿದೆ. ದಾಳಿ ಪ್ರತಿ ದಾಳಿ ನಡೆಯುತ್ತಿರುವ ಮಧ್ಯೆ ಇದೀಗ ಉಕ್ರೇನ್ ಸೇನೆ ರಷ್ಯಾ ಸೈನಿಕರನ್ನ ಜೀವಂತವಾಗಿ ಸೆರೆಹಿಡಿದಿದ್ದಾರೆ. ಈ ಬಗ್ಗೆ ಪ್ರಕಟಣೆಯನ್ನು ಹೊರಡಿಸಿದೆ.

ಉಕ್ರೇನ್ ಸೆರೆಹಿಡಿದಿರುವ ಸೈನಿಕರ ಬಳಿಯಿದ್ದ ಶಸ್ತ್ರಾಗಳನ್ನು ವಶಕ್ಕೆ ಪಡೆದುಕೊಂಡಿದೆ. ಅಷ್ಟೇ ಅಲ್ಲ ಅವರ ಭಾವಚಿತ್ರಗಳನ್ನು ಹೊರಡಿಸಿದೆ. ಈಗಾಗಲೇ ಎರಡು ಕಡೆಯಿಂದಲೂ ದಾಳಿ ಪ್ರತಿ ದಾಳಿ ನಡೆಯುತ್ತಲೆ ಇದೆ. ಇದು ಅಲ್ಲಿನ ಜನರಿಗೆ ಆತಂಕಕ್ಕೀಡು ಮಾಡಿದೆ.

ಈಗಾಗಲೇ ರಷ್ಯಾ ದಾಳಿಯಿಂದಾಗಿ 8 ಜನ ಸಾವನ್ನಪ್ಪಿದ್ದು, ಒಂಭತ್ತು ಮಂದಿ ಗಾಯಗೊಂಡಿದ್ದಾರೆ. ಈ ಸಂಬಂಧ ಉಕ್ರೇನ್ ಆಂತರಿಕ ಸಚಿವಾಲಯದ ಅಧಿಕಾರಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಹೆಚ್ಚು ಬಲಶಾಲಿಯಾಗಿರುವ ರಷ್ಯಾ, ಪುಟ್ಟ ದೇಶವಾದ ಉಕ್ರೇನ್ ಮೇಲೆ ಸಮರ ಸಾರಿರುವುದು ಆ ದೇಶದ ಜನರು ಭಯಗೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!