Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಹಿರಂಗವಾಗಿಯೇ ದೇವೇಗೌಡರ ವಿರುದ್ಧ ಹರಿಹಾಯ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ..!

Facebook
Twitter
Telegram
WhatsApp

ಬೆಂಗಳೂರು: ಈ ಬಾರಿ ಬಿಜೆಪಿ ಪಕ್ಷ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಐದು ವರ್ಷಗಳ ಆಡಳಿತ ನಡೆಸುವ ಮೂಲಕ ಭ್ರಷ್ಟಾಚಾರ ರಹಿತ, ಪರಿವಾರ ರಹಿತವಾದ ಆಡಳಿತವನ್ನು ನೀಡಲಿದೆ. ನಾವೂ ಯಾವ ಪಾರ್ಟಿ ಜೊತೆಗೂ ಕೈಜೋಡಿಸುವುದಿಲ್ಲ. ನಾವೂ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲಿದ್ದೇವೆ ಎಂದು ಗುಡುಗಿದ್ದಾರೆ.

ಇದೇ ವೇಳೆ ಜೆಡಿಎಸ್ ಹಾಗೂ ದೇವೇಗೌಡರ ವಿರುದ್ಧವಾಗಿ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದು, ನೀವೂ ಜೆಡಿಎಸ್ ಪಕ್ಷಕ್ಕೆ ಮತ ಹಾಕಿದರೆ ಅವ್ರು ಕಾಂಗ್ರೆಸ್ ಜೊತೆಗೆ ಕೈಜೋಡಿಸುತ್ತಾರೆ. ಬಿಜೆಪಿ, ಜೆಡಿಎಸ್ ಜೊತೆಗೆ ಕೈ ಜೋಡಿಸುತ್ತೆ, ಅವರೊಟ್ಟಿಗೆ ಅಧಿಕಾರ ನಡೆಸುತ್ತೆ ಅನ್ನೋದೆಲ್ಲಾ ಸುಳ್ಳು. ಜೆಡಿಎಸ್ ಮತ್ತು ಕಾಂಗ್ರೆಸ್ ಚುನಾವಣೆ ಹತ್ತಿರವಾಗುತ್ತಿದ್ದಂತೆ ಒಟ್ಟಿಗೆ ಸೇರುತ್ತಾರೆ.

ಮಂಡ್ಯದಲ್ಲಿ ನಡೆದಂತ ರ್ಯಾಲಿಯನ್ನು ನಾನು ನೋಡಿರಲಿಲ್ಲ. ಮೈಸೂರು, ಮಂಡ್ಯ ಭಾಗದಲ್ಲಿ ನಡೆದಂತ ರ್ಯಾಲಿ ಅದ್ಭುತವಾಗಿತ್ತು. ಇದಕ್ಕಾಗಿ ನಾನು ಕಟೀಲು ಅವರನ್ನು ಅಭಿನಂದಿಸುತ್ತೇನೆ. ಮೋದಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುತ್ತಾ ಇದ್ರೆ, ಇಲ್ಲಿ ಟಿಪ್ಪು ಸುಲ್ತಾನ್ ನನ್ನು ಹೀರೋ ಮಾಡುತ್ತಿದ್ದಾರೆ.

ನೀವೂ ಪ್ರಧಾನಿಯಾಗಿದ್ದವರು, ಮುಖ್ಯಮಂತ್ರಿಯಾಗಿದ್ದವರು ಆದರೆ ರಾಜ್ಯಕ್ಕೆ ಏನು ಮಾಡಿಲ್ಲ. ಆದರೆ ನಾವೂ ಏನು ಮಾಡಿದ್ದೇವೆ ಎಂಬುದನ್ನು ನಮ್ಮ ಯುವಮೋರ್ಚಾ ಕಾರ್ಯಕರ್ತರು ನಿಮಗೆ ಹೇಳುತ್ತಾರೆ ಎಂದು ದೇವೇಗೌಡರ ಮೇಲೆ ವಾಗ್ದಾಳಿ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶೋಕ್ ಅವರಿಗೇನೆ ಏಡ್ಸ್ ರಕ್ತ ಇಂಜೆಕ್ಟ್ ಮಾಡಲು ಹೋಗಿದ್ರಂತೆ ಮುನಿರತ್ನ : ಬೆಚ್ಚಿಬಿದ್ದ ವಿಪಕ್ಷ ನಾಯಕ..!

  ರಾಜಕೀಯದಲ್ಲಿ ಎಷ್ಟೇ ದ್ವೇಷಿಗಳಿದ್ದರೂ ಅದು ಸ್ಪರ್ಧೆಯ ವಿಚಾರಕ್ಕೆ ಮಾತ್ರ ಯುದ್ಧ ಸಾರಬೇಕು. ಅದೆಷ್ಟೋ ರಾಜಕಾರಣಿಗಳು ಇರುವುದೇ ಹಾಗೇ. ರಾಜಕೀಯದ ಪಡಸಾಲೆಯಲ್ಲಿ ಕಿತ್ತಾಡಿಕಿಂಡರು, ಸಭೆ ಸಮಾರಂಭಗಳಲ್ಲಿ ಆತ್ಮೀಯರಾಗಿಯೇ ಕಾಣಿಸಿಕೊಳ್ಳುತ್ತಾರೆ. ಆದರೆ ಮುನಿರತ್ನ ಮಾಡಿದ್ದ ಪ್ಲ್ಯಾನ್

ಅತ್ಯಾಚಾರ ಕೇಸಲ್ಲಿ ಮತ್ತೆ ಅರೆಸ್ಟ್ ಆದ ಮುನಿರತ್ನ..!

  ಬೆಂಗಳೂರು: ಜಾತಿ ನಿಂದನೆ ಹಾಗೂ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಾಸಕ ಮುನಿರತ್ನ ಅವರಿಗೆ ನಿನ್ನೆಯಷ್ಟೇ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಆದರೆ ಮುನಿರತ್ನ ಹೊರಗೆ ಬಂದು, ಮಾಮೂಲಿಯಂತೆ ಇರಲು ಸಾಧ್ಯವಾಗಲೇ

ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು.

ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು. ನಿಮ್ಮ ಮಕ್ಕಳು ಮದುವೆಗೆ ಒಪ್ಪುತ್ತಿಲ್ಲವೇ? ಶುಕ್ರವಾರರಾಶಿ ಭವಿಷ್ಯ -ಸೆಪ್ಟೆಂಬರ್-20,2024 ಸೂರ್ಯೋದಯ: 06:08, ಸೂರ್ಯಾಸ್ತ : 06:10 ಶಾಲಿವಾಹನ ಶಕೆ :1946, ಸಂವತ್ :2080, ಸಂವತ್ಸರ

error: Content is protected !!