Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊರೊನಾ ಯಾವಾಗ ಕಡಿಮೆಯಾಗುತ್ತೆ : ವಿನಯ್ ಗುರೂಜಿ ಹೇಳಿದ್ದೇನು..?

Facebook
Twitter
Telegram
WhatsApp

ಚಿಕ್ಕಮಗಳೂರು: ಕಳೆದ ಎರಡೂವರೆ ವರ್ಷದಿಂದ ಜನ ಕೊರೊನಾದಿಂದ ತತ್ತರಿಸಿ ಹೋಗಿದ್ದಾರೆ. ಕೊರೊನಾ ಅದ್ಯಾವಾಗ ಕಡಿಮೆಯಾಗುತ್ತೋ ಅಂತ ಕಾಯ್ತಿದ್ದಾರೆ. ಈ ಬೆನ್ನಲ್ಲೇ ಒಮಿಕ್ರಾನ್ ಭೀತಿ ಹೆಚ್ಚಾಗಿದೆ. ಈ ಬಗ್ಗೆ ಭವಿಷ್ಯ ನುಡಿದಿರುವ ವಿನಯ್ ಗುರೂಜಿ, ಮಾರ್ಚ್, ಮೇ ತಿಂಗಳ ಹೊತ್ತಿಗೆ ಕೊರೊನಾ ದೇಶದಲ್ಲಿ ಇರಲ್ಲ ಎಂದಿದ್ದಾರೆ.

ಮುಳ್ಳಯ್ಯನಗಿರಿಯಲ್ಲಿ ಮಾತನಾಡಿದ ಅವರು, ಮಾರ್ಚ್ ಅಥವಾ ಮೇ ತಿಂಗಳ ಹೊತ್ತಿಗೆ ಕೊರೊನಾ ಇಡೀ ದೇಶದಲ್ಲಿ ಕೊರೊನಾ ದೂರವಾಗಬಹುದು. ಮನುಷ್ಯನಿಗೆ ಆತ್ಮಸ್ಥೈರ್ಯ ಮುಖ್ಯ. ಆತ್ಮವಿಶ್ಚಾಸ ಕಳೆದುಕೊಳ್ಳಬಾರದು ಎಂದಿದ್ದಾರೆ.

ಮ್ಯಾಜಿಕ್ ಆಗಲಿ, ಪವಾಡವಾಗಲಿ ಅಂತ ಕೈಕಟ್ಟಿ ಕುಳಿತುಕೊಳ್ಳಬಾರದು. ನಮ್ಮ ಪ್ರಯತ್ನವೂ ಇರಬೇಕು. ಜನ, ಸರ್ಕಾರ, ಪಕ್ಷಗಳು ಒಬ್ಬರನ್ನೊಬ್ಬರು ದೂರಿಕೊಳ್ಳುವ ಬದಲು ಜನರನ್ನು ರಕ್ಷಿಸಲು ಒಮ್ಮತದಿಂದ ಕೆಲಸ ಮಾಡಬೇಕು. ಆಗ ಮಾತ್ರ ಜನ ಆರೋಗ್ಯದಿಂದ ಇರಲು ಸಾಧ್ಯ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

PM Modi: ಅಮೆರಿಕಾ ತಲುಪಿದ ಪ್ರಧಾನಿ ಮೋದಿ : ಫಿಲಡೆಲ್ಫಿಯಾ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ

ಸುದ್ದಿಒನ್ | ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಅಮೆರಿಕ ಪ್ರವಾಸ ವರ್ಣರಂಜಿತವಾಗಿ ಆರಂಭವಾಗಿದೆ. ಐತಿಹಾಸಿಕ ನಗರವಾದ ಫಿಲಡೆಲ್ಫಿಯಾ ವಿಮಾನ ನಿಲ್ದಾಣದಲ್ಲಿ ಮೋದಿ ಅವರಿಗೆ ಆತ್ಮೀಯ ಸ್ವಾಗತ ದೊರೆಯಿತು. ಕ್ವಾಡ್ ಸಮಾವೇಶದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಭಾನುವಾರ

ಎಸ್ಐಟಿಗೆ ಮುನಿರತ್ನ ಕೇಸ್ : ಒಕ್ಕಲಿಗರ ಸಮುದಾಯಕ್ಕೆ ಮಣಿದ ರಾಜ್ಯ ಸರ್ಕಾರ..!

ಬೆಂಗಳೂರು: ಆರ್ ಆರ್ ನಗರದ ಶಾಸಕ ಮುನಿರತ್ನ ಜಾತಿ ನಿಂದನೆ ಹಾಗೂ ವಂಚನೆ ಕೇಸಲ್ಲಿ ಜಾಮೀನು ಪಡೆದಿದ್ದರು. ಆದರೆ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಅರೆಸ್ಟ್ ಆದಂತ ಮುನಿರತ್ನ ವಿರುದ್ಧ ಕೆಲವು ಗಂಭೀರ ಆರೋಪಗಳು ಕೇಳಿ

ಬೆಂಗಳೂರಿನಲ್ಲಿ ಮಹಿಳೆಯ ಭೀಕರ ಕೊಲೆ : 32 ತುಂಡುಗಳಾಗಿ ಕತ್ತರಿಸಿದ್ದ ಮೃತದೇಹ ರೆಫ್ರಿಜರೇಟರ್‌ನಲ್ಲಿ ಪತ್ತೆ…!

ಬೆಂಗಳೂರು : ನಗರದಲ್ಲಿ ಬೆಚ್ಚಿ ಬೀಳಿಸುವಂತಹ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. 29 ವರ್ಷದ ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದು ಆಕೆಯ ದೇಹವನ್ನು 32 ತುಂಡುಗಳಾಗಿ ಕತ್ತರಿಸಿ ರೆಫ್ರಿಜರೇಟರ್‌ನಲ್ಲಿ ಬಚ್ಚಿಡಲಾಗಿದೆ. 15 ದಿನಗಳ ಹಿಂದೆ ಈ

error: Content is protected !!