Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪದ್ಮಶ್ರೀ ವಾಪಾಸ್ ಮಾಡುವಂತೆ ಕಂಗನಾ ವಿರುದ್ಧ ಕಾಂಗ್ರೆಸ್ ಕ್ಯಾಂಪೇನ್..!

Facebook
Twitter
Telegram
WhatsApp

ಈ ಬಾರಿಯ ಪದ್ಮಶ್ರೀ ಪ್ರಶಸ್ತಿ ತೆಗೆದುಕೊಂಡವರ ಸಾಧಕರ ಸಾಲಿನಲ್ಲಿ ನಟಿ ಕಂಗನಾ ಕೂಡ ನಿಂತಿದ್ರು. ಪ್ರಶಸ್ತಿಯನ್ನು ತೆಗೆದುಕೊಂಡ್ರು. ಆದ್ರೆ ಸಾಕಷ್ಟು ಜನ ಅದೇ ಸಮಯದಲ್ಲೇ ಕಂಗನಾಗೆ ಯಾಕೆ ಈ ಪ್ರಶಸ್ತಿ ಎಂಬ ಪ್ರಶ್ನೆಯನ್ನು ಕೇಳಿದ್ರು. ಇದೀಗ ಆ ಬೆನ್ನಲ್ಲೇ ಕಾಂಗ್ರೆಸ್ ಕೂಡ ಕಂಗಾನ ವಿರುದ್ಧ ಕ್ಯಾಂಪೇನ್ ಆರಂಭಿಸಿದೆ.

ಇತ್ತೀಚೆಗಷ್ಟೇ ಕಂಗನಾ ಬಿಜೆಪಿ ಹೊಗಳುವ ಭರದಲ್ಲಿ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮರ ಬಗ್ಗೆ ಮಾತನಾಡಿದ್ರು. 1947ರಲ್ಲಿ ಸಿಕ್ಕಿದ್ದು ಭಿಕ್ಷೆ, 2014 ರಲ್ಲಿ ಸಿಕ್ಕಿದ್ದು ನಿಜವಾದ ಸ್ವಾತಂತ್ರ್ಯ ಅಂತ ಹೇಳಿ ಹಲವರ ಕೆಂಗಣ್ಣಿಗೆ ಗುರಿಯಾಗಿದ್ರು. ಅದೇ ವಿಚಾರಕ್ಕೆ ರೊಚ್ಚುಗೆದ್ದಿರುವ ಕಾಂಗ್ರೆಸ್ ಈಗ ಕಂಗಾನಾಗೆ ತಿರುಗೇಟು ನೀಡಿದೆ.

ಕಂಗನಾಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನ ವಾಪಾಸ್ಸು ಮಾಡಲೇಬೇಕೆಂದು ಪಟ್ಟು ಹಿಡಿದುಕೊಂಡು ಕುಳಿತಿದೆ. ಪದ್ಮಶ್ರೀ ಪ್ರಶಸ್ತಿಯನ್ನ ಕೇಂದ್ರ ಸರ್ಕಾರ ತಕ್ಷಣ ಹಿಂಪಡೆಯಬೇಕು ಎಂದು ಟ್ವಿಟ್ಟರ್ ನಲ್ಲಿ ಒತ್ತಾಯಿಸಿ.

ಟ್ವಿಟ್ಟರ್ ನಲ್ಲಿ ಕ್ಯಾಂಪೇನ್ ಶುರು ಮಾಡಿರುವ ಕಾಂಗ್ರೆಸ್ ಇಂಥ ಮಹತ್ವದ ಪ್ರಶಸ್ತಿಯನ್ನ ಯಾರಿಗೆ ಕೊಡುತ್ತಿದ್ದೇವೆ ಅಂತ ಕೇಂದ್ರ ಸರ್ಕಾರ ಮತ್ತು ಆಯ್ಕೆ ಸಮಿತಿ ಕ್ರಾಸ್ ಚೆಕ್ ಮಾಡಬೇಕು ಎಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪವಿತ್ರಾ ಜಯರಾಂ ನಿಧನ : ಅವರ ಸ್ನೇಹಿತ ಚಂದು ಕೂಡ ಆತ್ಮಹತ್ಯೆಯಿಂದ ಸಾವು..!

ಕಿರುತೆರೆ ನಟಿ ಪವಿತ್ರಾ ಜಯರಾಂ ಹೈದ್ರಾಬಾದ್ ಗೆ ತೆರಳುತ್ತಿದ್ದಾಗ ಕಾರು ಅಪಘಾತದಿಂದ ಸಾವನ್ನಪ್ಪಿದ್ದರು. ಅದಕ್ಕೂ ಮುನ್ನ ನಟ ದರ್ಶನ್ ಅವರ ಸಿನಿಮಾಕ್ಕೂ ಒಕೆ ಎಂದಿದ್ದರು. ಆದರೆ ವಿಧಿ ಬೇರೆಯದ್ದೇ ಆಟ ಆಡಿದೆ. ಹೈದ್ರಾಬಾದ್ ತಲುಪುವ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

error: Content is protected !!