Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗುಜರಾತ್ ನಲ್ಲಿ ಸೇತುವೆ ದುರಂತ ನಡೆದರು ಭಯವಿಲ್ಲ.. ಶಿರಸಿಯಲ್ಲಿ ಕೆಲ ಪ್ರವಾಸಿಗರ ಕೆಲಸ ನೋಡಿ..!

Facebook
Twitter
Telegram
WhatsApp

ಉತ್ತರ ಕನ್ನಡ: ಗುಜರಾತ್ ನಲ್ಲಿ ತೂಗು ಸೇತುವೆ ದುರಂತದಿಂದ ನೂರಾರು ಜನ ಸಾವನ್ನಪ್ಪಿದ್ದಾರೆ. ಆ ಘಟನೆಗೂ ಮುನ್ನ ಒಂದಷ್ಟು ಹುಡುಗರು ಕುಣಿದು, ಹಗ್ಗವನ್ನೆಲ್ಲಾ ಜಗ್ಗಾಡಿದ್ದು ಒಂದು ಕಾರಣ ಎನ್ನಲಾಗುತ್ತಿದೆ. ಆ ದುರಂತ ಇನ್ನು ಮರೆಯಾಗಿಲ್ಲ, ಅದಾಗಲೇ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಬಳಿ ಇರುವ ತೂಗು ಸೇತುವೆ ಮೇಲೆ ಕೆಲ ಪ್ರವಾಸಿಗರು ಕಾರನ್ನು ಚಲಾಯಿಸಿದ್ದಾರೆ.

ಶಿವಪುರ ಗ್ರಾಮದಲ್ಲಿ ಕಾಳಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗಿದೆ. ಪ್ರವಾಸಕ್ಕೆಂದು ಬರುವವರು ಈ ಸೇತುವೆಯ ಮೇಲೆ ಹೋಗಿ, ಪ್ರಕೃತಿಯ ಸೌಂದರ್ಯವನ್ನು ಕಣ್ತುಂಬಿಕೊಂಡು ಬರುತ್ತಾರೆ. ಆದರೆ ಹೀಗೆ ಕಾರನ್ನು ತೆಗೆದುಕೊಂಡು ಹೋಗಿ, ಏನಾದರು ಅನಾಹುತವಾದರೆ ಹೊಣೆ ಯಾರು ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.

ಜನರು ಓಡಾಡುವುದಕ್ಕೆ ಮಾತ್ರ ತೂಗು ಸೇತುವೆ ನಿರ್ಮಾಣ ಮಾಡಲಾಗಿದೆ. ಕಾರು ಚಲಿಸಿದರೆ ಜನ ಓಡಾಡುವುದಕ್ಕೂ ಸಾಧ್ಯವಾಗುವುದಿಲ್ಲ. ಜೊತೆಗೆ ವಾಹನಗಳನ್ನು ಚಲಾಯಿಸುವಷ್ಟು ತೂಗು ಸೇತುವೆ ಗಟ್ಟಿಯಾಗಿದೆಯಾ ಎಂಬುದನ್ನು ಪ್ರವಾಸಿಗರು ಹರಿತುಕೊಳ್ಳಬೇಕಾಗುತ್ತದೆ. ಸದ್ಯ ಪ್ರವಾಸಿಗರು ಕಾರನ್ನು ಕಾಳಿ ನದಿ ಸೇತುವೆ ಮೇಲೆ ಚಲಾಯಿಸಿದ ವಿಡಿಯೋ ವೈರಲ್ ಆಗಿದೆ. ಸ್ಥಳೀಯರು ಮತ್ತು ಅಲ್ಲಿಯೇ ಇದ್ದ ಪ್ರವಾಸಿಗರು ಬುದ್ಧಿ ಹೇಳುವುದಕ್ಕೆ ಯತ್ನಿಸಿದರು, ಕೇಳಿಲ್ಲವಂತೆ. ಅವರ ಮುಂದೆಯೇ ದುರ್ನಡತೆ ತೋರಿಸಿ ಮುಂದೆ ಸಾಗಿದ್ದಾರೆ ಎನ್ನಲಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!