Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರು – ಮೈಸೂರು‌ ಹೈವೆಯಲ್ಲಿ ಶೀಘ್ರದಲ್ಲಿಯೇ ಈ ವಾಹನಗಳ ಸಂಚಾರ ನಿಷೇಧಿಸಲಾಗುತ್ತದೆ..!

Facebook
Twitter
Telegram
WhatsApp

ಬೆಂಗಳೂರು – ಮೈಸೂರು ಹೈವೆ ಈಗ ಸಂಚಾರಕ್ಕೆ ಮುಕ್ತವಾಗಿದೆ. ಈ ಮೂಲಕ ಕಡಿಮೆ ಸಮಯದಲ್ಲಿಯೇ ಮೈಸೂರನ್ನು ತಲುಪಬಹುದಾಗಿದೆ. ಆದ್ರೆ ಇನ್ನು ಕೆಲವೇ ದಿನಗಳಲ್ಲಿ‌ ನಿಧಾನಗತಿಯಲ್ಲಿ ಚಲಿಸುವ ವಾಹನಗಳನ್ನು ಈ ಹೈವೆಯಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಲಾಗುವುದು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

ಹೈಸ್ಪೀಡ್ ಕಮ್ಯುಟ್ ಕಾರಿಡಾರ್ ನಲ್ಲಿ ನಿಧಾನವಾಗಿ ಚಲಿಸುವ ವಾಹನಗಳು ಅಪಾಯವನ್ನುಂಟು ಮಾಡುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಹೀಗಾಗಿ ನಿಧಾನವಾಗಿ ಚಲಿಸುವ ವಾಹನಗಳನ್ನು ನಿಷೇಧಿಸಲು ತೀರ್ಮಾನ ಮಾಡಲಾಗಿದೆ. ಬೈಕುಗಳು, ಟ್ರ್ಯಾಕ್ಟರ್ ಗಳು, ಆಟೋಗಳು ಮತ್ತು ಇತರೆ ವಾಹನಗಳನ್ನು ಸಾಮಾನ್ಯವಾಗಿ ಪ್ರವೇಶ ನಿಯಂತ್ರಿತ ಹೆದ್ದಾರಿಗಳಲ್ಲಿ ಪ್ರವೇಶಿಸಲು ಅನುಮತಿ ಸಿಗುವುದಿಲ್ಲ. ಹೆಚ್ಚಿನ ವೇಗದ ಪ್ಯಾಣದ ಉದ್ದೇಶದಿಂದ ಇವುಗಳನ್ನು ನಿಷೇಧಿಸಲಾಗುತ್ತದೆ ಎಂದು ಪ್ರಾಧಿಕಾರ ತಿಳಿಸಿದೆ.

ಇದೇ ವಿಚಾರಕ್ಕೆ ಕೆಲ ತಿಂಗಳ ಹಿಂದೆ ವಿರೋಧ ವ್ಯಕ್ತವಾಗಿತ್ತು. ಆದರೂ ಪ್ರಾಧಿಕಾರ ತಲೆಕೆಡಿಸಿಕೊಳ್ಳದೆ ನಿಯಮವನ್ನು ಜಾರಿಗೊಳಿಸಿತ್ತು. ಆದರೆ ಈಗ ಆ ತಪ್ಪನ್ನು ಸರಿ ಮಾಡಿಕೊಳ್ಳುವ ಯೋಜನೆಯಲ್ಲಿದೆ. ಬೆಂಗಳೂರು – ಮೈಸೂರು ದಶಪಥ ರಸ್ತೆ ಆರಂಭವಾದಾಗಿನಿಂದ ಒಂದಲ್ಲ ಒಂದು‌ ಕಾರಣಕ್ಕೆ ವಿವಾದಕ್ಕೆ ಸಿಲುಕುತ್ತಲೆ ಇದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!