Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಗತ್ಯ ಇರೋರನ್ನ ಮಾತ್ರ ವರ್ಗಾವಣೆ ಮಾಡ್ತೀವಿ : ಹೆಚ್ಡಿಕೆಗೆ ಪರಮೇಶ್ವರ್ ಟಾಂಗ್

Facebook
Twitter
Telegram
WhatsApp

 

 

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ವರ್ಗಾವಣೆ ದಂಧೆ ಬಗ್ಗೆ ಸಾಕಷ್ಟು ಬಾರಿ ಆರೋಪ ಮಾಡಿದ್ದಾರೆ. ಮತ್ತೆ ವರ್ಗಾವಣೆ ದಂಧೆ ಬಗ್ಗೆ ಮಾತನಾಡಿದ್ದಾರೆ. ಇದಕ್ಕೆ ಗೃಹ ಸಚಿವ ಜಿ ಪರಮೇಶ್ವರ್ ಸರಿಯಾಗಿ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಏನು ಬೇಕಾದರೂ ಕಮೆಂಟ್ ಮಾಡಲಿ. ಆದರೆ ಸರ್ಕಾರ ನಡೆಸುವವರು ನಾವೂ. ನಮಗೆ ಸರಿ ಕಾಣಿಸಿದ್ದನ್ನು ಮಾಡುತ್ತೇವೆ ಎಂದಿದ್ದಾರೆ.

ನಮ್ಮಲ್ಲಿ 1200 ಇನ್ಸ್‌ಪೆಕ್ಟರ್ಸ್ ಇದ್ದಾರೆ. ಆದ್ರೆ ನಾವೂ ಅಷ್ಡನ್ನು ವರ್ಗಾವಣೆ ಮಾಡುವುದಿಲ್ಲ. ಎಷ್ಟು ಮಂದಿ ಅಗತ್ಯವಿದೆಯೋ ಅಷ್ಟು ಮಂದಿಯನ್ನು ಮಾತ್ರ ಮಾಡುತ್ತೇವೆ. ಯಾವ ಏರಿಯಾದಲ್ಲಿ ಯಾರನ್ನು ಹಾಕಿದರೆ ಅಪರಾಧ ಪ್ರಕರಣಗಳು ಕಡಿಮೆಯಾಗುತ್ತವೆ ಎಂಬುದನ್ನು ಅಂದಾಜಿಸಿ, ಅವರನ್ನು ವರ್ಗಾವಣೆ ಮಾಡಿರುತ್ತೇವೆ. ಇವರು ಹೇಳಿದ ಹಾಗೇ ಮಾಡೋದಿಲ್ಲ.

ಕುಮಾರಸ್ವಾಮಿ ಕೂಡ ಮುಖ್ಯಮಂತ್ರಿಯಾಗಿದ್ದವರು. ಆ ಸಮಯದಲ್ಲೂ ನಾನೇ ಗೃಹ ಮಂತ್ರಿಯಾಗಿದ್ದೆ. ಇವರು ಮುಖ್ಯಮಂತ್ರಿಯಾಗಿದ್ದಾಗ ಯಾವ ರೀತಿಯ ಸಲಹೆ ಸೂಚನೆಗಳನ್ನು ನೀಡುತ್ತಿದ್ದರು ಎಂಬುದನ್ನು ನಾನು ಹೇಳುವುದಕ್ಕೆ ಆಗಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಜ್ಞಾನಭಾರತಿ ವಿದ್ಯಾ ಮಂದಿರ ಶಾಲೆಯಲ್ಲಿ ಗಾಳಿಪಟ ಹಬ್ಬ : ಕಣ್ಮನ ಸೆಳೆದ ವಿವಿಧ ಬಗೆಯ ಗಾಳಿಪಟಗಳು

  ಸುದ್ದಿಒನ್, ಚಿತ್ರದುರ್ಗ, ಜುಲೈ.27 : ಗಾಳಿಪಟಹಬ್ಬ ನಮ್ಮ ಶಾಲೆಯ ವಿಶೇಷ ಹಬ್ಬಗಳಲ್ಲಿ ಒಂದಾಗಿದೆ. ಆಷಾಢ ಶುದ್ಧ ಏಕಾದಶಿಯ ದಿನದಂದು  ದೇಶದ ಅನೇಕ ಭಾಗಗಳಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ ಎಂದು ಕಾರ್ಯದರ್ಶಿ ಡಾ.ಕೆ ರಾಜೀವಲೋಚನ್

ಚಿತ್ರದುರ್ಗ | ಎಸ್ ಎಲ್ ವಿ ಶಾಲೆಯಲ್ಲಿ  ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಸುದ್ದಿಒನ್, ಚಿತ್ರದುರ್ಗ : ತಾಲ್ಲೂಕಿನ ಕುರುಬರಹಳ್ಳಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಶಾಲೆಯಲ್ಲಿ ಶುಕ್ರವಾರ ಹುಲ್ಲೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ನಡೆಯಿತು. ಶ್ರೀ ಬಾಲಾಜಿ ಯುವಕರ ಸಂಘ ಹಾಗೂ  ಎಸ್ ಎಲ್

BMW ನಿಂದ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ ಕೇಳಿದರೆ ಗಾಬರಿಯಾಗ್ತೀರಿ…!

ಸುದ್ದಿಒನ್ | BMW Electric Scooter:  ದ್ವಿಚಕ್ರ ವಾಹನ ಪ್ರಿಯರು ಕಾತುರದಿಂದ ಕಾಯುತ್ತಿದ್ದ ಸಮಯ ಬಂದಿದೆ. BMW ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಅವರ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ BMW CE

error: Content is protected !!