Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಗತ್ಯ ಇರೋರನ್ನ ಮಾತ್ರ ವರ್ಗಾವಣೆ ಮಾಡ್ತೀವಿ : ಹೆಚ್ಡಿಕೆಗೆ ಪರಮೇಶ್ವರ್ ಟಾಂಗ್

ಸಚಿವ ಪರಮೇಶ್ವರ್
---Advertisement---

 

 

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ವರ್ಗಾವಣೆ ದಂಧೆ ಬಗ್ಗೆ ಸಾಕಷ್ಟು ಬಾರಿ ಆರೋಪ ಮಾಡಿದ್ದಾರೆ. ಮತ್ತೆ ವರ್ಗಾವಣೆ ದಂಧೆ ಬಗ್ಗೆ ಮಾತನಾಡಿದ್ದಾರೆ. ಇದಕ್ಕೆ ಗೃಹ ಸಚಿವ ಜಿ ಪರಮೇಶ್ವರ್ ಸರಿಯಾಗಿ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಏನು ಬೇಕಾದರೂ ಕಮೆಂಟ್ ಮಾಡಲಿ. ಆದರೆ ಸರ್ಕಾರ ನಡೆಸುವವರು ನಾವೂ. ನಮಗೆ ಸರಿ ಕಾಣಿಸಿದ್ದನ್ನು ಮಾಡುತ್ತೇವೆ ಎಂದಿದ್ದಾರೆ.

ನಮ್ಮಲ್ಲಿ 1200 ಇನ್ಸ್‌ಪೆಕ್ಟರ್ಸ್ ಇದ್ದಾರೆ. ಆದ್ರೆ ನಾವೂ ಅಷ್ಡನ್ನು ವರ್ಗಾವಣೆ ಮಾಡುವುದಿಲ್ಲ. ಎಷ್ಟು ಮಂದಿ ಅಗತ್ಯವಿದೆಯೋ ಅಷ್ಟು ಮಂದಿಯನ್ನು ಮಾತ್ರ ಮಾಡುತ್ತೇವೆ. ಯಾವ ಏರಿಯಾದಲ್ಲಿ ಯಾರನ್ನು ಹಾಕಿದರೆ ಅಪರಾಧ ಪ್ರಕರಣಗಳು ಕಡಿಮೆಯಾಗುತ್ತವೆ ಎಂಬುದನ್ನು ಅಂದಾಜಿಸಿ, ಅವರನ್ನು ವರ್ಗಾವಣೆ ಮಾಡಿರುತ್ತೇವೆ. ಇವರು ಹೇಳಿದ ಹಾಗೇ ಮಾಡೋದಿಲ್ಲ.

ಕುಮಾರಸ್ವಾಮಿ ಕೂಡ ಮುಖ್ಯಮಂತ್ರಿಯಾಗಿದ್ದವರು. ಆ ಸಮಯದಲ್ಲೂ ನಾನೇ ಗೃಹ ಮಂತ್ರಿಯಾಗಿದ್ದೆ. ಇವರು ಮುಖ್ಯಮಂತ್ರಿಯಾಗಿದ್ದಾಗ ಯಾವ ರೀತಿಯ ಸಲಹೆ ಸೂಚನೆಗಳನ್ನು ನೀಡುತ್ತಿದ್ದರು ಎಂಬುದನ್ನು ನಾನು ಹೇಳುವುದಕ್ಕೆ ಆಗಲ್ಲ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...