Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೇ. 8 ರಂದು ಸಂತ ಜೋಸೆಫರ ಕಾನ್ವೆಂಟ್ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಮತ್ತು ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ ಕಾರ್ಯಕ್ರಮ

Facebook
Twitter
Telegram
WhatsApp

ಚಿತ್ರದುರ್ಗ,(ಮೇ.05) :  ನಗರದ ಸಂತ ಜೋಸೆಫರ ಕಾನ್ವೆಂಟ್ ಕನ್ನಡ ಮಾಧ್ಯಮಿಕ ಶಾಲೆಯಲ್ಲಿ ಓದಿದ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಮತ್ತು ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ ಕಾರ್ಯಕ್ರಮವು ಮೇ.8 ರ ಭಾನುವಾರ ಬೆಳಿಗ್ಗೆ 10ಕ್ಕೆ ಕಾನ್ವೆಂಟ್ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹಳೆಯ ವಿದ್ಯಾರ್ಥಿ ಬಳಗದ ಮುದ್ದು ಮಕ್ಕಳ ಸಂಚಾಲಕರಾದ ಗಿರೀಶ್ ಯು.ಸಿ. ತಿಳಿಸಿದ್ದಾರೆ.

ಕಾನ್ವೆಂಟ್ ಶಾಲೆಯ ಶಿಕ್ಷಕಿಯಾಗಿ ನಿವೃತ್ತಿ ಹೊಂದಿದ ನಂತರವೂ ಸಹಾ ಶಿಕ್ಷಕಿಯಾಗಿ ಸೇವೆಯನ್ನು ಮುಂದುವರೆಸಿ 50 ವರ್ಷ ಪೋರೈಸುತ್ತಾ ಬಂದಿರುವ ಶ್ರೀಮತಿ ಪೌಲಿನ್ ಫ್ಯ್ರಾಂಕ್ ರವರನ್ನು ಸೇರಿದಂತೆ ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಸಮಾರಂಭಧ ಅಧ್ಯಕ್ಷತೆಯನ್ನು ಸಿಸ್ಟರ್ ರೋಸ್ಲಿನ್ ನೊರೋನ್ನ ವಹಿಸಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

error: Content is protected !!