ನ.28 ರಂದು ಡಾ.ವಿಷ್ಣುವರ್ಧನ್ ಹಾಗೂ ಪುನೀತ್ ರಾಜ್‍ಕುಮಾರ್ ರವರಿಗೆ ನುಡಿನಮನ ಕಾರ್ಯಕ್ರಮ

0 Min Read

ಸುದ್ದಿಒನ್, ಚಿತ್ರದುರ್ಗ, (ನ.27) : ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘ ಬೆಂಗಳೂರು ವತಿಯಿಂದ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಹಾಗೂ ಪವರ್‌ ಸ್ಟಾರ್ ಪುನೀತ್ ರಾಜ್‍ಕುಮಾರ್ ರವರ ನುಡಿನಮನ ಕಾರ್ಯಕ್ರಮ ನ.28 ರ ಸಂಜೆ 6 ಗಂಟೆಗೆ ತ.ರಾ.ಸು.ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.

ಮುರುಘಾಮಠದ ಡಾ.ಶಿವಮೂರ್ತಿ ಶರಣರು ಸಾನಿಧ್ಯ ವಹಿಸಲಿದ್ದು, ಎಸ್.ಆರ್.ಎಸ್.ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಕಾರ್ಯಕ್ರಮ ಉದ್ಗಾಟಿಸುವರು.

ರೋಟರಿ ಕ್ಲಬ್ ಅಧ್ಯಕ್ಷೆ ರಾಜೇಶ್ವರಿ ಸಿದ್ದರಾಂ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಭೀಮಸಮುದ್ರದ ಜಿ.ಎಸ್.ಅನಿತ್‍ಕುಮಾರ್, ಬಿಜೆಪಿ.ಮುಖಂಡ ಎಂ.ಎ.ಸೇತೂರಾಂ, ಹೆಚ್.ಆನಂದಪ್ಪ, ಲಲಿತಾ ಕೃಷ್ಣಮೂರ್ತಿ, ಜಲೀಲ್‍ಸಾಬ್ ಇನ್ನು ಮುಂತಾದವರು ಆಗಮಿಸಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *