Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪುಲ್ವಾಮ ದಾಳಿಯಲ್ಲಿ ಮಡಿದವರಿಗೆ ಗೌರವಾಂಜಲಿಗಳು

Facebook
Twitter
Telegram
WhatsApp

Tribute to those killed in Pulwama attack

ಪುಲ್ವಾಮ ದಾಳಿಯಲ್ಲಿ ಮಡಿದವರಿಗೆ ಗೌರವಾಂಜಲಿಗಳು

ಚಿತ್ರದುರ್ಗ : ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್ ವತಿಯಿಂದ ಇತ್ತೀಚಿಗೆ ಪುಲ್ವಾಮ ದಾಳಿಯಲ್ಲಿ ವೀರ ಮರಣವನ್ನು ಹೊಂದಿದ ವೀರ ಯೋಧರ ಸ್ಮರಣೆ ಹಾಗೂ ಗೌರವಾಂಜಲಿ ಸಲ್ಲಿಸಲಾಯಿತು.

ನಗರದ ಹೊರವಲಯದಲ್ಲಿರುವ ಸೈನಿಕ ಪಾರ್ಕ್‍ನಲ್ಲಿ ವಾಸವಿ ಕ್ಲಬ್ ಅಧ್ಯಕ್ಷರಾದ ಲಕ್ಷ್ಮಣ್, ಕಾರ್ಯದರ್ಶಿಗಳಾದ ಪಿ.ಎಸ್. ಕೋಟೇಶ್ವರ ಗುಪ್ತ ಖಜಾಂಚಿಗಳಾದ ಡಿ.ಆರ್. ವೇಣುಗೋಪಾಲ್, ನಿರ್ದೇಶಕರಾದ ಟಿ.ಎಸ್. ಸುಹಾಸ್, ಎ. ಮಂಜುನಾಥ್, ಸತ್ಯನಾರಾಯಣ್ ಗುಪ್ತ, ಎಂ.ಎಸ್. ಸಂತೋಷ್, ಜ್ಯೋತಿ ಲಕ್ಷ್ಮಣ್, ರಶ್ಮಿ ಹರೀಶ್, ರಿಂಕಿ ಸುರೇಶ್, ಕಲ್ಪನಾ ಹಾಗೂ ಇತರ ನಿರ್ದೇಶಕರು ಅಭಿಮಾನಿ ಮಿತ್ರರೊಡಗೂಡಿ ಮೇಣದ ಬತ್ತಿಗಳನ್ನು ಪ್ರಜ್ವಲಿಸಿ, ವೀರಯೋಧರಿಗೆ ಗೌರವಾಂಜಲಿಗಳನ್ನು ಸಲ್ಲಿಸಿದರು. ಹಲವಾರು ವೀಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ದೇಶಾಭಿಮಾನ, ಯೋಧರನ್ನು ಕುರಿತಂತೆ ತಮ್ಮ ಗೌರವವನ್ನು ಹಂಚಿಕೊಂಡರು.

ಮಾಹಿತಿ ಮತ್ತು ಫೋಟೋ ಕೃಪೆ
ಟಿ.ಎಸ್. ಸುಹಾಸ್
ನಿರ್ದೇಶಕರು, ವಾಸವಿ ಕ್ಲಬ್, ಚಿತ್ರದುರ್ಗ
ಮೊ : 8105424447

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೀವೂ ಐಫೋನ್ ಪ್ರಿಯರಾ..? ಇಲ್ಲಿದೆ ನೋಡಿ ಬಿಗ್ ಆಫರ್..!

ಇತ್ತಿಚೆಗಂತು ಯಾರ ಕೈನಲ್ಲಿ ನೋಡೊದರೂ ಐಫೋನ್ ಇದ್ದೇ ಇರುತ್ತದೆ. ಅದರಲ್ಲೂ ಹೊಸ ಹೊಸ ವರ್ಷನ್ ಬರ್ತಾನೆ ಇರುತ್ತದೆ. ಹೊಸ ವರ್ಷನ್ ಐಫೋನ್ ಬೆಲೆ ಗಗನ ಮುಟ್ಟಿರುತ್ತದೆ. ಹೀಗಾಗಿ ಐಫೋನ್ ತೆಗೆದುಕೊಳ್ಳಬೇಕೆಂಬ ಬಯಕೆ ಇರುವವರಿಗೆ ಸಂಕಟ,

ಚಿತ್ರದುರ್ಗ ಲೋಕಸಭಾ ಚುನಾವಣೆ, ಹೊರಗಿನವರಿಗೆ ಮಣೆ : ರಘು ಚಂದನ್ ಬೇಸರ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮಾ. 28 :  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸ್ಥಳೀಯರಿಗೆ ಬಿಜೆಪಿ ಟಿಕೆಟ್ ನೀಡದೆ 500

ಚಿತ್ರದುರ್ಗ ಲೋಕಸಭಾ ಚುನಾವಣೆ ಅಧಿಸೂಚನೆ ಪ್ರಕಟ | ಏಪ್ರಿಲ್ 4ರ ವರೆಗೆ ನಾಮಪತ್ರ ಸ್ವೀಕಾರ

ಚಿತ್ರದುರ್ಗ. ಮಾರ್ಚ್. 28: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರ ಆಯ್ಕೆಗೆ ಮಾರ್ಚ್.28 ಗುರುವಾರದಂದು ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸ್ವೀಕರಿಸಲಾಗುತ್ತಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.‌ ನಂ.18 ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ

error: Content is protected !!