Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟರ್ಕಿ – ಸಿರಿಯಾದಲ್ಲಿನ ಮಕ್ಕಳ ಪರಿಸ್ಥಿತಿ ಕಂಡು ಸೈನಿಕರು ಕಣ್ಣೀರು..!

Facebook
Twitter
Telegram
WhatsApp

ಟರ್ಕಿ ಮತ್ತು ಸಿರಿಯಾದಲ್ಲಿ ಅಕ್ಷರಶಃ ಸ್ಮಶಾನವಾಗಿದೆ. ಭೂಕಂಪನದ ಹೊಡೆತಕ್ಕೆ ಸಿಲುಕಿ ಅಲ್ಲಿನ ಜನ ನಲುಗಿ ಹೋಗಿದ್ದಾರೆ. ದಿನೇ ದಿನೇ ಸಾವಿನ ಸಂಖ್ಯೆ ಜಾಸ್ತಿಯಾಗುತ್ತಾ ಇದೆ. ಈಗಾಗಲೇ ಸಾವಿನ ಸಂಖ್ಯೆ 36 ಸಾವಿರಕ್ಕೆ ಏರಿಕೆಯಾಗಿದೆ. ಇದರ ನಡುವೆ ಭೂಕಂಪದ ಅವಶೇಷಗಳಡಿ‌ ಸಿಲುಕಿರುವ ಮಕ್ಕಳನ್ನು ಹೊರ ತೆಗೆದಾಗ ಸೈನಿಕರು ಕಣ್ಣುಗಳು ಒದ್ದೆಯಾಗುತ್ತಿವೆ, ಮನಸ್ಸು ಮರುಗುತ್ತಿದೆ.

ಸುಮಾರು ಎಂಟು ದಿನದಿಂದ ಸಿರಿಯಾ ಮತ್ತು ಟರ್ಕಿ ಎರಡು ದೇಶದಲ್ಲಜ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅವಶೇಷಗಳಡಿ ಸಿಲುಕಿದವರನ್ನು ರಕ್ಷಣೆ ಮಾಡುತ್ತಿದ್ದಾರೆ. ಜನಿಸಿದ ಐದು ತಿಂಗಳ ಮಗುವು ಅವಶೇಷಗಳಡಿ ಸಿಲುಕಿತ್ತು. ಸುಮಾರು 100 ಗಂಟೆಗಳ ಬಳಿಕ ಆ ಮಗುವನ್ನು ಹೊರತೆಗೆಯಲಾಗಿದೆ. ಅದು ಸುರಕ್ಷಿತವಾಗಿ. ಹಾಲು, ಹಾರೈಕೆಯಿಲ್ಲದೆ ಆ ಮಗು ಆ ಅವಶೇಷಗಳಡಿ ಬದುಕಿದ್ದೆ ಹೆಚ್ಚು.

ಅಷ್ಟೇ ಅಲ್ಲ 13 ವರ್ಷದ ಬಾಲಕ ಕೂಡ ಅವಶೇಷಗಳಡಿ ಸಿಲುಕಿದ್ದ. ಸುಮಾರು 138 ಗಂಟೆಗಳ ಬಳಿಕ ಆತನನ್ನು ಹೊರ ತರಲಾಗಿದೆ. ಹಸಿವಿನಿಂದ ಬಳಲುತ್ತಿದ್ದ ಬಾಲಕ ಹೊರಗೆ ಬಂದೊಡನೆ ರಕ್ಷಣಾ ಸಿಬ್ಬಂದಿ ನೋಡಿ ನಿಟ್ಟುಸಿರು ಬಿಟ್ಟಿದ್ದಾನೆ. 104 ಗಂಟೆಯಿಂದ ಅವಶೇಷಗಳಡಿ‌ ಸಿಲುಕಿದ್ದ 43 ವರ್ಷದ ವ್ಯಕ್ತಿಯನ್ನು ಹೊರತಂದಿದ್ದಾರೆ. ಹೀಗೆ ಆ‌ ಮಕ್ಕಳು, ವಯಸ್ಸಾದವರನ್ನು ನೋಡಿ ಸೈನಿಕರು ಕಣ್ಣೀರು ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕಣಿವೆಯಿಂದ ಠಾಣೆಗೆ ಬಂದ ಮಾರಮ್ಮನ ರೋಚಕ ಕಥೆ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29 :  ಚಿತ್ರದುರ್ಗ ನಗರ ಪೊಲೀಸ್ ಠಾಣೆ ಆವರಣದಲ್ಲಿ ಶ್ರೀ ಕಣಿವೆ ಮಾರಮ್ಮ ದೇವಿ ಆಸೀನಳಾಗಿ ಬಹು ವಿಜೃಂಭಣೆಯಿಂದ ರಾರಾಜಿಸುತ್ತಿದ್ದಾಳೆ, ತಾಯಿ. ಅಸಂಖ್ಯಾತ ಭಕ್ತಜನ ದಿನದಿನವೂ ಅರ್ಚನೆ, ಹರಕೆಗಳಿಂದ ಇದೀಗ

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

error: Content is protected !!