Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಗಳೂರಿನಲ್ಲಿ ಟ್ವೆಕಾಂಡೋ ಪಂದ್ಯಾವಳಿ : ಚಿನ್ನ, ಬೆಳ್ಳಿ, ಕಂಚಿನ ಪದಕ ಪಡೆದ ಚಿತ್ರದುರ್ಗದ ಕ್ರೀಡಾಪಟುಗಳು

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಡಿ. 21 : ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಇತ್ತಿಚೆಗೆ 39ನೇ ಟ್ವೆಕಾಂಡೋ ರಾಜ್ಯ ಮಟ್ಟದ ಸಬ್ ಜೂನಿಯರ್ ಜೂನಿಯರ್ ಮತ್ತು ಸೀನಿಯರ್ ಪಂದ್ಯಾವಳಿಗಳು ನಡೆದವು.

ಇದರಲ್ಲಿ ಭಾಗವಹಿಸಿದ್ದ ಚಿತ್ರದುರ್ಗದ ಕ್ರೀಡಾಪಟುಗಳು, 11 ಬಂಗಾರ, 15 ಬೆಳ್ಳಿ ಹಾಗೂ 05 ಕಂಚಿನ ಪದಕಗಳನ್ನು ಮುಡಿಗೇರಿಸಿದ್ದಾರೆ.
ಮಕ್ಕಳನ್ನು ಉತ್ತಮವಾಗಿ ತರಬೇತು ಮಾಡಿ ಅವರನ್ನು ಪಂದ್ಯಾವಳಿಗೆ ಕರೆದುಕೊಂಡು ಹೋದ ತರಬೇತಿದಾರರಾದ ಎಂ.ಸುನೀತ ಪ್ರವೀಣ್ ಕುಮಾರ್ ಹಾಗೂ ಎಂ.ಅನಿತ ಮಹಾಂತೇಶ್ ಮತ್ತು ಮಕ್ಕಳನ್ನು ಟೈಕ್ವೊಂಡೋ ಕಲಿಯಲು ಸಹಕಾರ ನೀಡಿದ ಪೋಷಕರಿಗೆ ಅಭೀನಂದನೆಯನ್ನು ಸಲ್ಲಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...