Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶ್ರೀಕಾಂತ್ ಪೂಜಾರಿ ಗಲಭೆ ಕೇಸ್ ಗೆ ಟ್ವಿಸ್ಟ್ : ಎಫ್ಐಆರ್ ಕಾಪಿಯೇ ಇಲ್ಲವಾ..?

Facebook
Twitter
Telegram
WhatsApp

ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಗಲಭೆ ಕೇಸ್ ಗೆ ಟ್ವಿಸ್ಟ್ ಸಿಕ್ಕಿದೆ. 1992ರ ಪ್ರಕರಣದ ದೂರು ಹಾಗೂ ಎಫ್ಐಆರ್ ಕಾಪಿಯೇ ಇಲ್ಲ. ಧಾರವಾಡ ನ್ಯಾಯಾಲಯ ಹಾಗೂ ಪೊಲೀಸರ ಬಳಿ ಕಾಪಿಯೇ ಇಲ್ಲ ಎಂದು ಶ್ರೀಕಾಂತ್ ಪರ ವಕೀಲರಾದಂತ ಸಂಜೀವ್ ಎಂ ಬಡಸ್ಕರ್ ಹೇಳಿಕೆ ನೀಡಿದ್ದಾರೆ. ಯಾವುದೇ ಆಧಾರವೇ ಇಲ್ಲವಾದರೂ ಶ್ರೀಕಾಂತ್ ಪೂಜಾರಿಯನ್ನು ಏಕೆ ಬಂಧಿಸಿದರು..? ಈ ಪ್ರಕರಣ ಖಂಡಿತವಾಗಿಯೂ ನಿಲ್ಲುವುದಿಲ್ಲ, ಬಿದ್ದು ಹೋಗುತ್ತದೆ. ಶ್ರೀಕಾಂತ್ ಪೂಜಾರಿ ಪರ ವಕೀಲರು ತಿಳಿಸಿದ್ದಾರೆ.

ಒಂದನೇ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದೆ. ನಮ್ಮ ವಾದವನ್ನು ಸಂಕ್ಷಿಪ್ತವಾಗಿ ಮಂಡಿಸಿದ್ದೇವೆ. ಎಫ್ಐಆರ್ ಮತ್ತು ಕಂಪ್ಲೈಂಟ್, ಧಾರಾವಾಡ ಹಾಗೂ ಹುಬ್ಬಳ್ಳಿಯಲ್ಲೂ ಇಲ್ಲ. ಇದರ ಹೊರತಾಗಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಲ್ಲದೆ ಇರುವುದನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದೇವೆ‌. ಎಲ್ಲಾ ಕೇಸ್ ಗಳಲ್ಲೂ ಖುಲಾಸೆಯಾಗಿದ್ದಾರೆ. ಜಾಮೀನು ಕೂಡ ಸಿಕ್ಕಿದೆ. ಅವತ್ತಿನಿಂದ ಇಂದಿನವರೆಗೂ ಅಲ್ಲಿಯೇ ವಾಸವಾಗಿದ್ದರು ಪರಾರಿಯಾಗಿದ್ದಾರೆ ಎಂಬುದನ್ನು ಯಾತಕ್ಕಾಗಿ ಹೇಳುತ್ತಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ.

1992ರಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿಯಾಗಿದ್ದಾರೆ ಶ್ರೀಕಾಂತ್ ಪೂಜಾರಿ. ಎ3 ಆರೋಪಿಯಾಗಿದ್ದಾರೆ. ಹನ್ನೆರಡು ಪ್ರಕರಣಗಳು ದಾಖಲಾಗಿತ್ತು. ಮೂರು ಬಾರಿ ಠಾಣೆಗೆ ಕರೆಸಿ ಮುಚ್ಚಳಿಕೆಯನ್ನು ಬರೆಸಿಕೊಂಡಿದ್ದರು. ಈ ಹಿಂದೆ ಜೈಲಿಗೂ ಹೋಗಿ ಬಂದಿದ್ದರು. ಇದೀಗ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಜೈಲು ಸೇರಿದ್ದಾರೆ. ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ, ಬಿಜೆಪಿ ನಾಯಕರು ಕಳೆದ ಎರಡು ದಿನಗಳಿಂದ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ನಮ್ಮನ್ನು ಬಂಧಿಸಿ ಎಂದು ಆಕ್ರೋಶ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

ಪ್ರಜ್ವಲ್ ಹಾಗೂ ರೇವಣ್ಣ ಅವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಿ : ಗೀತಾ ನಂದಿನಿಗೌಡ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ

error: Content is protected !!