Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಮನಗರದಲ್ಲಿ ಬಾಣಂತಿ ಡಿಸ್ಚಾರ್ಜ್ ಗೆ ಲಂಚ ಕೇಳಿದ ಇಬ್ಬರು ವೈದ್ಯರಿಗೆ ಸಿಕ್ಕ ಗಿಫ್ಟ್ ಏನು ಗೊತ್ತಾ..?

Facebook
Twitter
Telegram
WhatsApp

 

ರಾಮನಗರ: ವೈದ್ಯ ನಾರಯಣೋ ಹರಿನು ಅಲ್ಲ, ಮತ್ತೊಂದು ಅಲ್ಲ. ಈಗ ಎಲ್ಲಾ ಕ್ಷೇತ್ರದಲ್ಲೂ ಲಂಚಾದೇವಿ ಕುಣಿಯುತ್ತಿದ್ದಾಳೆ. ಎಲ್ಲಿಯೂ ಲಂಚವಿಲ್ಲದೆ ಕೆಲಸವೇ ಆಗುವುದಿಲ್ಲ. ಅದು ಕಚೇರಿಯಾದರೂ ಸರಿ ಆಸ್ಪತ್ರೆಯಾದರೂ ಸರಿ. ಲಂಚವಿಲ್ಲದೆ ಯಾವ ಕೆಲಸವೂ ನಡೆಯುವುದಿಲ್ಲ. ಪ್ರಾಣಕ್ಕಿಂತ ಈಗ ಆಸ್ಪತ್ರೆಯಲ್ಲಿ ಹಣವಷ್ಟೇ ಮಾತನಾಡುತ್ತೆ. ಅದು ಈಗಾಗಲೇ ಸಾಕಷ್ಟು ಬಾರಿ ಪ್ರೂವ್ ಆಗಿದೆ.

ಇದೀಗ ರಾಮನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಇನ್ನು ಯಂಗ್ ಆಗಿರುವಂತ, ಮಾದರಿಯಾಗಬೇಕಿರುವಂತ ಇಬ್ಬರು ವೈದ್ಯೆಯರು ಕೂಡ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಅದು ಬಾಣಂತಿಯನ್ನು ಡಿಸ್ಚಾರ್ಜ್ ಮಾಡಬೇಕು ಎಂದರೆ ಹಣ ಕೊಟ್ಟರೆ ಮಾತ್ರ ಡಿಸ್ಚಾರ್ಜ್ ಅಂತೆ. ಇದು ಒಂದು ದಿನದ ಕಥೆಯಲ್ಲ ಬಿಡದಿಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಿನನಿತ್ಯ ಇದೇ ಕರ್ಮ ನೋಡಿ ರೋಗಿಗಳ ಮನೆಯವರು ಸುಸ್ತೆದ್ದು ಹೋಗಿದ್ದಾರೆ.

ಇಲ್ಲಿನ ಡಾ ಶಶಿಕಲಾ ಹಾಗೂ ಡಾ ಐಶ್ವರ್ಯ, ರೋಗಿಗಳ ಪೋಷಕರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ರೋಗಿ ಕಡೆಯವರೊಬ್ಬರು ವೈದ್ಯರಿಗೆ ಎರಡು ಸಾವಿರ ಕೊಡಲು ಹೋದಾಗ ಅದನ್ನು ನಿರಾಕರಿಸಿ, ಮೇಲಿನ ವೈದ್ಯರಿಗೆ ಎರಡು ಸಾವಿರ, ಮತ್ತೊಬ್ಬರಿಗೂ ಎರಡು ಸಾವಿರ ನೀಡಬೇಕು ಎಂದಿದ್ದಾರೆ. ಅಲ್ಲಿಯೇ ಇದ್ದ ಐಶ್ವರ್ಯ, ನಿಮ್ಮೊಬ್ಬರ ಬಳಿ ಎರಡು ಸಾವಿರ ತೆಗೆದುಕೊಂಡರೆ ವಾರ್ಡ್ ನಲ್ಲಿ ಇರುವವರೆಲ್ಲಾ ಅಷ್ಟೇ ಕೊಡುತ್ತಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!