ಶಿವಮೊಗ್ಗದ ಗಾಮಾ ಮತ್ತು ಜಡೆ ಗ್ರಾಮದಲ್ಲಿ ಹೋರಿ ಬೆದರಿಕೆ ಸ್ಪರ್ಧೆಯಿಂದ ಇಬ್ಬರ ಸಾವು..!

ಶಿವಮೊಗ್ಗ: ದೀಪಾವಳಿ ಹಬ್ಬ ಶುರುವಾದ್ರೆ ಸಾಕು ಮಲೆನಾಡಿನ ಭಾಗದಲ್ಲಿ ಹೋರಿ ಬೆದರಿಸುವ ಸ್ಪರ್ಧೆಯೂ ಶುರುವಾಗಿತ್ತು. ಈ ಆಚರಣೆಯಿಂದ ಸಾಕಷ್ಟು ಪ್ರಾಣಗಳು ಹೋಗಿವೆ. ಆದರೂ ಆಚರಣೆ ಮುಂದುವರೆದುಕೊಂಡು‌ ಬಂದಿದೆ. ಇದೀಗ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಎರಡು ಸಾವಾಗಿದೆ.

ಶಿಕಾರಿಪುರದ ಗಾಮಾ ಎಂಬಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನಡೆದಿದೆ. ಈ ಹಬ್ಬದಲ್ಲಿ 36 ವರ್ಷದ ಪ್ರಶಾಂತ್ ಎಂಬುವವರು ಸಾವನ್ನಪ್ಪಿದ್ದಾರೆ‌. ಈ ವಿಡಿಯೋ ವೈರಲ್ ಆಗಿದ್ದು, ಇದರಲ್ಲಿ ಬೆದರಿದ ಹೋರಿಯೂ ಹಿಂತಿರುಗಿ, ಪ್ರಶಾಂತ್ ಮೇಲೆ ಕಾಲಿಟ್ಟಿದೆ. ಗಾಯಗೊಂಡ ಪ್ರಶಾಂತ್ ನನ್ನು ಆಸ್ಪತ್ರೆಗೆ ದಾಖಲಿಸಿತಾದರೂ ಬದುಕುಳಿದಿಲ್ಲ.

ಅದೇ ರೀತಿ ಸೊರಬ ತಾಲೂಕಿನ ಜಡೆ ಗ್ರಾಮದಲ್ಲೂ ಹೋರಿ ಬೆದರಿಸುವ ಸ್ಪರ್ಧೆ ನಡೆದಿದ್ದು, ಅದರಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. 20 ವರ್ಷ ಆದಿ ಸಾವನ್ನಪ್ಪಿರುವುದು. ಎತ್ತು ಆದಿಯನ್ನು ತಿವಿದಿದೆ ಎನ್ನಲಾಗಿದೆ.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

2 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

2 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

3 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

3 hours ago