ಶಿವಮೊಗ್ಗ: ಹೊಸ ವರುಷ.. ಹೊಸ ಹರುಷ ತರಲೆಂದು ಎಲ್ಲರೂ ಈ ವರ್ಷವನ್ನು ಬಹಳ ಸಂತಸದಿಂದ ಬರಮಾಡಿಕೊಂಡಿದ್ದಾರೆ. ಕಳೆದ ಎರಡು ವರ್ಷದಿಂದ ಕೊರೊನಾ ಭಯದಿಂದ ಯಾರು ಕೀಡ ಸರಿಯಾಗಿ ನ್ಯೂ ಇಯರ್ ಸೆಲೆಬ್ರೇಷನ್ ಮಾಡಲು ಆಗಿರಲಿಲ್ಲ. ಹೀಗಾಗಿ ಈ ವರ್ಷ ಎಲ್ಲರೂ ಪಾರ್ಟಿ ಮಾಡುವ ಮೂಲಕ ನ್ಯೂ ಇಯರ್ ವೆಲ್ ಕಂ ಮಾಡಿದ್ದಾರೆ. ಇದೇ ಎಂಜಾಯ್ಮೆಂಟ್ ಮೂಡ್ ಇಬ್ಬರ ಸಾವಿಗೆ ಕಾರಣವಾಗಿದೆ.
ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಗ್ಲಾಸ್ ಹೌಸ್ ಬಳಿ ಪಾರ್ಟಿ ಮಾಡಲು ಹೋದ ಇಬ್ಬರು ಬಲಿಯಾಗಿದ್ದಾರೆ. 36 ವರ್ಷದ ವಿನಯ್ ಪಿಡ್ಲ್ಯೂಡಿ ಕ್ವಾರ್ಟಸ್ ನಲ್ಲಿ ವಾಸವಾಗಿದ್ದರು. ದಾವಣಗೆರೆ ವಿವಿಯಲ್ಲಿ ಕನ್ನಡ ಪಿಎಚ್ಡಿ ಕೂಡ ಮಾಡುತ್ತಿದ್ದರು. ಮಂಜುನಾತ್ ಓಲೇಕಾರ್ ಎಂಬುವವರ ಮನೆಗೆ ಹೊಸ ವರ್ಷಾಚರಣೆಗೆಂದು ಹೋಗಿದ್ದರು.
ಈ ವೇಳೆ ಮಂಜುನಾಥ್ ಸರಿಯಾಗಿ 12 ಗಂಟೆಗೆ ನ್ಯೂ ಇಯರ್ ಬರಮಾಡಿಕೊಳ್ಳಲು ತಮ್ಮ ಬಳಿ ಇದ್ದ ಗನ್ ನಿಂದ ಗುಂಡು ಹಾರಿಸಿದ್ದಾರೆ. ಆದರೆ ಆ ಗುಂಡು ನೇರವಾಗಿ ವಿನಯ್ ಹೊಟ್ಟೆಗೆ ತಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿತ್ತಾದರೂ, ಬದುಕುಳಿದಿಲ್ಲ. ಅದೇ ಭಯದಲ್ಲಿ ಮಂಜುನಾಥ್ ಗೆ ಹೃದಯಾಘಾತವಾಗಿದೆ. ಮಂಜುನಾಥ್ ಕೂಡ ಹೊಸ ವರ್ಷದ ದಿನವೇ ಸಾವನ್ನಪ್ಪಿದ್ದಾರೆ.
ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಬ್ಯಾಟ್ನಿಂದ ರನ್ಗಳನ್ನು ನಿರೀಕ್ಷಿಸುತ್ತಾರೆ.…